Tag: Satyagraha

ಜನಾಂಗೀಯ ಭೇದದಲ್ಲಿ ಮಹಾತ್ಮರಿಗೆ ಅವಮಾನ: ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿ ಕಿಟಕಿ, ಬಾಗಿಲಿಗೆ ಖಾದಿ ವಸ್ತ್ರ ಕಟ್ಟಿ ಸ್ಮರಣೆ
ಮೈಸೂರು

ಜನಾಂಗೀಯ ಭೇದದಲ್ಲಿ ಮಹಾತ್ಮರಿಗೆ ಅವಮಾನ: ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿ ಕಿಟಕಿ, ಬಾಗಿಲಿಗೆ ಖಾದಿ ವಸ್ತ್ರ ಕಟ್ಟಿ ಸ್ಮರಣೆ

June 8, 2018

ಮೈಸೂರು: ಗಾಂಧೀಜಿಯವರು ದಕ್ಷಿಣ ಆಫ್ರಿಕಾದ ಪೀಟರ್ ಮಾರ್ಟ್‍ಬರ್ಗ್ ರೈಲ್ವೆ ನಿಲ್ದಾಣದಲ್ಲಿ ಅಪಮಾನಕ್ಕೊಳಗಾಗಿ ಇಂದಿಗೆ 125 ವರ್ಷಗಳು. ಈ ಜನಾಂಗೀಯ ಭೇದದ ಘಟನೆ ಬಳಿಕ ಮಹಾತ್ಮರಾದ ಸನ್ನಿವೇಶ ಸ್ಮರಿಸಿ, ಭಾರತೀಯರ ಸ್ವಾಭಿಮಾನ ಎತ್ತಿಹಿಡಿಯಲು ವಿವಿಧ ಸಂಘಟನೆಗಳ ವತಿಯಿಂದ ಗುರುವಾರ ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲಿನ ಬೋಗಿ ಕಿಟಕಿ-ಬಾಗಿಲಿಗೆ ಖಾದಿ ವಸ್ತ್ರಗಳನ್ನು ಕಟ್ಟಲಾಯಿತು. ಶ್ರೀರಂಗಪಟ್ಟಣ ತಾಲೂಕಿನ ಕಡತನಾಳುವಿನ ಸಮರ್ಪಣಾ ಟ್ರಸ್ಟ್, ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಶ್ರೀ ವೆಂಕಟೇಗೌಡ ಸೇವಾ ಸಮಿತಿ, ದಕ್ಷಿಣ ನೈರುತ್ಯ ರೈಲ್ವೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಈ…

Translate »