ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಅವರು ಕಳೆದ ಗುರುವಾರ ಪತ್ರಿಕಾಗೋಷ್ಠಿಯೊಂದನ್ನು ಕರೆದು ಪಾಲಿಕೆಯ ಆಯುಕ್ತ ಸ್ಥಾನವಷ್ಟೇ ಅಲ್ಲದೆ ಐಎಎಸ್ ಹುದ್ದೆಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು! ಈ ಘಟನಾವಳಿಗಳು ತೀರಾ ನಾಟಕೀಯ ವೆಂದೆನಿಸಿದ್ದರಲ್ಲಿ ಯಾವ ಅಚ್ಚರಿಯೂ ಇಲ್ಲ. ಮೈಸೂರು ಜಿಲ್ಲಾಧಿಕಾರಿ ರೋಹಿಣ ಸಿಂಧೂರಿ ಹಾಗೂ ಸ್ಥಳೀಯ ರಾಜಕೀಯ ಮುಖಂಡರುಗಳ ನಡುವೆ ಹಲವಾರು ದಿನಗಳಿಂದಲೂ ನಡೆಯುತ್ತಿದ್ದ ಕಿತ್ತಾಟ ಕೊನೆಗೂ ಈ ಅನಿರೀಕ್ಷಿತ ಬೆಳವಣ ಗೆಗೆ ಕಾರಣವಾಗುವಂತಾಗಿದೆ. ಅದೇನೇ ಇದ್ದರೂ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ಅವರು…
ಮೈಸೂರು
ಮಳೆನೀರು ಕೊಯ್ಲು ಅಳವಡಿಸಿಕೊಳ್ಳದ ಕಟ್ಟಡಗಳಿಗೆ ಹೆಚ್ಚುವರಿ ನೀರಿನ ಶುಲ್ಕ
May 18, 2019ಮೈಸೂರು: ಮೈಸೂರು ನಗರ ಹಾಗೂ ಹೊರ ವಲಯಗಳಲ್ಲಿ ಮಳೆ ನೀರು ಕೊಯ್ಲು ಅಳ ವಡಿಸಿಕೊಳ್ಳದೇ 50*80 ಹಾಗೂ ಅದಕ್ಕೂ ಮೇಲ್ಪಟ್ಟ ಅಳತೆಯಲ್ಲಿ ನಿರ್ಮಿ ಸಿರುವ ಕಟ್ಟಡಗಳಿಗೆ ಹೆಚ್ಚುವರಿ ನೀರಿನ ಶುಲ್ಕ ವಿಧಿಸಲು ಮೈಸೂರು ಮಹಾನಗರಪಾಲಿಕೆ ಆಯುಕ್ತ ರಾದ ಶಿಲ್ಪಾನಾಗ್ ಆದೇಶಿಸಿದ್ದಾರೆ. ಈ ಅಳತೆಯ ಅಪಾರ್ಟ್ಮೆಂಟ್ಗಳು, ವಾಣಿಜ್ಯ ಕಟ್ಟಡಗಳು, ಹೋಟೆಲ್ಗಳು, ಸರ್ಕಾರಿ ಕಚೇರಿಗಳು, ನಗರಪಾಲಿಕೆ ಉದ್ಯಾ ನವನಗಳು ಹಾಗೂ ಮನೆಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳದೇ ಇರುವ ಕಟ್ಟಡಗಳಿಗೆ ಈ ತಿಂಗಳಿನಿಂದ 5 ತಿಂಗಳ…