ಉಡುಪಿ: ಶಿರೂರು ಸ್ವಾಮೀಜಿಗಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮಠವನ್ನು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಶಾಕ್ಗೆ ಒಳಗಾಗಿದ್ದಾರೆ. ಶಿರೂರು ಮಠದ ಸ್ವಾಮೀಜಿ ಗಳ ಆಪ್ತರ ಕೋಣೆಯಲ್ಲಿ ಮದ್ಯ ಬಾಟಲಿಗಳು ಸಿಕ್ಕಿವೆ. ಅವುಗಳ ಮೌಲ್ಯ ಬರೋಬ್ಬರಿ 6 ಲಕ್ಷ ರೂ. ಇದ್ದು, ವಿದೇಶದ ದುಬಾರಿ ಮದ್ಯವಾಗಿದೆ. ಕಾಂಡೋಮ್, ಸ್ಯಾನಿಟರಿ ಪ್ಯಾಡ್, ಮಹಿಳೆಯರ ಬಟ್ಟೆಗಳೂ ಪತ್ತೆಯಾಗಿದೆ. ಸ್ವಾಮೀಜಿ ಚಾರಿತ್ರ್ಯ ಕುರಿತು ಬಹಳ ಹಿಂದೆಯೇ ಚರ್ಚೆಗಳು ನಡೆಯುತ್ತಿತ್ತು. ಆದರೆ ಸ್ವಾಮೀಜಿ ಬದುಕಿದ್ದಾಗ ಈ ಬಗ್ಗೆ ಗೊತ್ತಿರುವವರೂ ಚಕಾರ…
ಇನ್ನೂ ಬಯಲಾಗದ ಶಿರೂರು ಶ್ರೀಗಳ ಸಾವಿನ ರಹಸ್ಯ: ಮೂಲ ಮಠದ ಸಿಸಿ ಕ್ಯಾಮರಾ ಡಿವಿಆರ್ ನಾಪತ್ತೆ
July 24, 2018ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇಹಲೋಕ ತ್ಯಜಿಸಿ ಇಂದಿಗೆ ಐದು ದಿನ. ಶ್ರೀಗಳ ಸಾವಿನ ಸುತ್ತ ಹಲವು ಅನುಮಾನ ವ್ಯಕ್ತವಾಗಿವೆ. ಶಿರೂರು ಮೂಲ ಮಠದ ಸಿಸಿ ಕ್ಯಾಮರಾ ಡಿವಿಆರ್ ನಿಗೂಢವಾಗಿ ನಾಪತ್ತೆಯಾಗಿದೆ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನವೇ ಮಠಕ್ಕೆ ಬಂದ ವ್ಯಕ್ತಿ ಎಗರಿಸಿದ್ದನಾ? ಆಸ್ಪತ್ರೆ ಸೇರುವ ಮುನ್ನ ಶ್ರೀಗಳೇ ಡಿವಿಆರ್ ಬದಲಿಸಿದ್ದಾರೆಯೇ? ಅನ್ನುವುದು ಪೊಲೀಸ ರಿಗೆ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. ಅಲ್ಲದೆ ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಇನ್ನು ಎರಡು ದಿನದಲ್ಲಿ ಹೊರಬರಲಿದೆ. ಆದರೆ ವಿಧಿ…
ಶಿರೂರು ಶ್ರೀಗಳಿಗೆ ಒಳ್ಳೆಯ ಗುಣಗಳಿತ್ತು, ಜೊತೆಗೆ ಹೆಣ್ಣು, ಹೆಂಡದ ಚಟವೂ ಇತ್ತು: ಪೇಜಾವರ ಶ್ರೀ ವಿವರಣೆ
July 21, 2018ಉಡುಪಿ: ನಿನ್ನೆ ಅನುಮಾನಾ ಸ್ಪದವಾಗಿ ಮೃತಪಟ್ಟ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಜಿಗೆ ಮಹಿಳೆಯರ ಚಟವಿತ್ತು ಮತ್ತು ಮದ್ಯಪಾನ ಮಾಡುತ್ತಿದ್ದರು ಎಂದು ಪೇಜಾವರ ಶ್ರೀಗಳು ಶುಕ್ರ ವಾರ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಷ್ಠಮಠಗಳಲ್ಲಿನ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಗಳು, ಶಿರೂರು ಶ್ರೀಗಳ ನಿಗೂಢ ಸಾವಿನ ವಿಚಾರದಲ್ಲಿ ಅಷ್ಟ ಮಠಗಳ ಕಡೆಯಿಂದ ಯಾವುದೇ ತಪ್ಪುಗಳು ನಡೆದಿಲ್ಲ. ಅವರಿಗೆ ಕುಡಿಯುವ ಮತ್ತು ಮಹಿಳೆಯರ ಚಟವಿತ್ತು. ಹೆಣ್ಣು ಮತ್ತು ಹೆಂಡದ ಸಹವಾಸದಿಂದ ಸನ್ಯಾಸತ್ವಕ್ಕೆ…
ಉಡುಪಿಯ ಶಿರೂರು ಶ್ರೀಗಳು ವಿಧಿವಶ
July 20, 2018ದೇಹದಲ್ಲಿ ವಿಷಕಾರಿ ಅಂಶ ಪತ್ತೆ ಪೊಲೀಸರಿಂದ ತನಿಖೆ ಆರಂಭ ಮಠ ಮೂರು ದಿನ ಪೊಲೀಸರ ವಶಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ಮೂಲ ಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ಮೂವರು ಶ್ರೀಗಳಿಂದ ಅಂತಿಮ ದರ್ಶನ ಅಂತಿಮ ದರ್ಶನಕ್ಕೆ ಪೇಜಾವರ ಶ್ರೀಗಳ ನಕಾರ ಉಡುಪಿ: ಉಡುಪಿ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಅನಾರೋಗ್ಯದಿಂದ ಇಂದು ವಿಧಿವಶರಾದರು. ಹಠಾತ್ತನೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳ ಹೊಟ್ಟೆಯಲ್ಲಿ ತೀವ್ರ ರಕ್ತಸ್ರಾವವಾಗಿದ್ದು,…