Tag: Shivakumara Swamiji

ನಡೆದಾಡುವ ದೇವರಿಗೆ ಮೈಸೂರಿನಲ್ಲಿ ಭಕ್ತಿ ನಮನ
ಮೈಸೂರು

ನಡೆದಾಡುವ ದೇವರಿಗೆ ಮೈಸೂರಿನಲ್ಲಿ ಭಕ್ತಿ ನಮನ

January 23, 2019

ಮೈಸೂರು: ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಅಭಿನವ ಬಸವಣ್ಣ ಎಂದೇ ಹೆಸರಾಗಿದ್ದ ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅಗಲಿಕೆಗೆ ಮೈಸೂರಿನಾದ್ಯಂತ ಮಂಗಳವಾರ ನಾನಾ ಕಡೆಗಳಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮಗಳು ನಡೆದವು. ಮೈಸೂರು ಜಿಲ್ಲಾ ಕುಂಚ ನಾಮಫಲಕ ಕಲಾವಿದರ ಸಂಘ, ಮೈಸೂರು ಕನ್ನಡ ವೇದಿಕೆ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಬಸವೇಶ್ವರ ಸೇವಾ ಸಂಘ, ಸಂತೇಪೇಟೆ ಕಾರ್ಮಿಕರ ಸಂಘ, ಬಸವ ಚಿಂತನ ಬಳಗ, ಶ್ರೀಗಳ ಭಕ್ತ ವೃಂದ ಸೇರಿದಂತೆ ನಾನಾ ಸಂಘಟನೆಗಳು ಶ್ರೀಗಳ ಭಾವಚಿತ್ರ ಪೂಜಿಸಿ,…

ಮೂರು ದಶಕದ ಹಿಂದೆಯೇ ಸಿದ್ದಲಿಂಗ ಸ್ವಾಮೀಜಿ  ಸಿದ್ಧಗಂಗಾ ಪೀಠದ ಉತ್ತರಾಧಿಕಾರಿಯಾಗಿ ನಿಯೋಜಿತರಾಗಿದ್ದರು
ಮೈಸೂರು

ಮೂರು ದಶಕದ ಹಿಂದೆಯೇ ಸಿದ್ದಲಿಂಗ ಸ್ವಾಮೀಜಿ ಸಿದ್ಧಗಂಗಾ ಪೀಠದ ಉತ್ತರಾಧಿಕಾರಿಯಾಗಿ ನಿಯೋಜಿತರಾಗಿದ್ದರು

January 23, 2019

ತುಮಕೂರು: ತುಮಕೂರು ಸಿದ್ಧಗಂಗಾ ಮಠದ ಹಿರಿಯ ಶ್ರೀಗಳು, ನಾಡಿನ ನಡೆದಾಡುವ ದೇವರು ಲಿಂಗೈಕ್ಯರಾಗುವ ಮುನ್ನವೇ ಶ್ರೀ ಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಸಿದ್ದಲಿಂಗ ಸ್ವಾಮೀಜಿಗಳನ್ನು ನಿಯೋಜಿಸಿದ್ದರು ಎಂಬ ಸತ್ಯ ಇದೀಗ ಬಹಿರಂಗಗೊಂಡಿದೆ. ಡಾ.ಶಿವಕುಮಾರಸ್ವಾಮೀಜಿಯವರು ತಮ್ಮ 81ನೇ ವಯಸ್ಸಿನಲ್ಲೇ ತಮ್ಮ ಉತ್ತರಾಧಿಕಾರಿಯ ನ್ನಾಗಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ನಿಯೋಜಿಸಿದ್ದರಾದರೂ ಶ್ರೀ ಸಿದ್ದಲಿಂಗಸ್ವಾಮೀಜಿ ಸಹ ಇದನ್ನು ಎಲ್ಲೂ ಬಹಿರಂಗಪಡಿಸದೆ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಬೆನ್ನೆಲು ಬಾಗಿ ನಿಂತು ತಮ್ಮ ಸ್ವಾಮಿನಿಷ್ಠೆಯನ್ನು ತೋರಿ, ಹಿರಿಯ ಶ್ರೀಗಳ ಅನುಮತಿ ಇಲ್ಲದೆ ಯಾವ ತೀರ್ಮಾ…

ಉತ್ತರಾಧಿಕಾರಿ ಸಿದ್ದಲಿಂಗ ಸ್ವಾಮೀಜಿ ಅವರಿಗೆ ನಡೆದಾಡುವ ದೇವರ ಸಂದೇಶವಿದು…
ಮೈಸೂರು

ಉತ್ತರಾಧಿಕಾರಿ ಸಿದ್ದಲಿಂಗ ಸ್ವಾಮೀಜಿ ಅವರಿಗೆ ನಡೆದಾಡುವ ದೇವರ ಸಂದೇಶವಿದು…

January 23, 2019

ತುಮಕೂರು: ಕಳೆದ 2011 ರಲ್ಲಿ ಕಿರಿಯ ಶ್ರಿಗಳಿಗೆ ಶ್ರೀ ಸಿದ್ಧಗಂಗಾ ಮಠದ ಅಧಿಕಾರ ಹಸ್ತಾಂ ತರಿಸಿದ ವೇಳೆ ಶ್ರೀ ಶಿವಕುಮಾರ ಸ್ವಾಮೀಜಿ ಅವರು ನೀಡಿದ ಆಶೀರ್ವಚನದ ಪೂರ್ಣ ಪಾಠವಿದು: “ಭಗವಂತನ ಸೃಷ್ಟಿಯಲ್ಲಿ ಮನುಷ್ಯನಿಗೆ ಶ್ರೇಷ್ಠವಾದ ಸ್ಥಾನವಿದೆ. ಅದನ್ನು ಅರಿತು ನಡೆದು ಕೊಂಡರೆ ಸಮಾಜ ದಲ್ಲಿ ಶಾಂತಿ ನೆಲೆಸುತ್ತದೆ. ಮನುಷ್ಯತ್ವ ಬೆಳೆಯಲು ಧರ್ಮ ಪೀಠಗಳು ನೆರವಾಗಬೇಕು. ಭಕ್ತರಲ್ಲಿ ಸಮಾಜಮುಖಿ ಭಾವನೆ ಬೆಳೆಸುವುದು ಧರ್ಮಪೀಠಗಳ ಕರ್ತವ್ಯ. ಭ್ರಷ್ಟಾಚಾರದ ಪಿಡುಗು ತೊಲಗಿಸಲು ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ವಯಸ್ಸಿನಿಂದಲೇ…

ಮೈಸೂರಲ್ಲೂ ಉಚಿತ ಪ್ರಸಾದಾಲಯ ಸ್ಥಾಪನೆಗೆ ಪ್ರೇರಣೆಯಾಗಿದ್ದ ಶ್ರೀಗಳು
ಮೈಸೂರು

ಮೈಸೂರಲ್ಲೂ ಉಚಿತ ಪ್ರಸಾದಾಲಯ ಸ್ಥಾಪನೆಗೆ ಪ್ರೇರಣೆಯಾಗಿದ್ದ ಶ್ರೀಗಳು

January 23, 2019

ಮೈಸೂರು: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಪ್ರೇರಣೆಯಿಂದ ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೈಸೂರು ಭಾಗದಲ್ಲಿ ತಗಡೂರು ಸುಬ್ಬಣ್ಣ ಉಚಿತ ಪ್ರಸಾದ ನಿಲಯ ಹಾಗೂ ಸುತ್ತೂರು ಶ್ರೀ ಉಚಿತ ಪ್ರಸಾದ ನಿಲಯಗಳು ಸ್ಥಾಪನೆಯಾದವು. 70ರ ದಶಕದಲ್ಲಿ ತಾತಯ್ಯ ಅನಾಥಾ ಲಯದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಶ್ರೀಗಳು ಸಿದ್ಧಗಂಗಾ ಮಠದಲ್ಲಿ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳನ್ನು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮೈಸೂರಿನ ಉಚಿತ ಅನಾಥಾಲಯಗಳಿಗೆ ಕಳುಹಿಸು ತ್ತಿದ್ದರು. ಪ್ರತಿವರ್ಷ 2 ರಿಂದ 3 ಮೂರು ವಿದ್ಯಾರ್ಥಿಗಳು…

ಜಿಲ್ಲಾದ್ಯಂತ `ಶತಮಾನದ ಸಂತ’ನಿಗೆ ಭಾವಪೂರ್ಣ ನಮನ
ಮಂಡ್ಯ

ಜಿಲ್ಲಾದ್ಯಂತ `ಶತಮಾನದ ಸಂತ’ನಿಗೆ ಭಾವಪೂರ್ಣ ನಮನ

January 23, 2019

ಡಾ.ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ, ಭಾರತರತ್ನ ಪುರಸ್ಕಾರಕ್ಕೆ ಆಗ್ರಹ ಮಂಡ್ಯ: ಜಿಲ್ಲಾದ್ಯಂತ ಮಂಗಳವಾರ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಶಿವೈಕ್ಯ ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗಳಿಗೆ ಭಕ್ತಿ, ಭಾವ ಪೂರ್ಣ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಕೇಂದ್ರ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ ಸೇರಿದಂತೆ ಹಳ್ಳಿ ಹಳ್ಳಿಗಳಲ್ಲೂ ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಬಗ್ಗೆ ವರದಿಯಾಗಿದೆ. ಭಾರತೀನಗರದಲ್ಲಿ ಶ್ರೀಗಳ ಗೌರವಾರ್ಥ ವರ್ತಕರಿಂದ ಅಂಗಡಿ ಮುಂಗಟ್ಟು ಗಳನ್ನು ಬಂದ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು….

ಕೊಡಗಿನಾದ್ಯಂತ ಸಿದ್ಧಗಂಗಾಶ್ರೀಗಳಿಗೆ ನುಡಿನಮನ ಸಿದ್ಧಗಂಗಾಶ್ರೀ ಕಾಯಕ ನಿಷ್ಠೆಯ ಮಹಾಯೋಗಿ
ಕೊಡಗು

ಕೊಡಗಿನಾದ್ಯಂತ ಸಿದ್ಧಗಂಗಾಶ್ರೀಗಳಿಗೆ ನುಡಿನಮನ ಸಿದ್ಧಗಂಗಾಶ್ರೀ ಕಾಯಕ ನಿಷ್ಠೆಯ ಮಹಾಯೋಗಿ

January 23, 2019

ಮಡಿಕೇರಿ: ಶ್ರೀ ಸಿದ್ಧಗಂಗಾ ಕ್ಷೇತ್ರದ ಡಾ.ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹದ ಕಾಯಕ ನಿಷ್ಠೆಯ ಮೂಲಕ ತಮ್ಮ ಜೀವಿತಾವಧಿಯಲ್ಲಿ ಇಡೀ ಜನಸಮು ದಾಯವನ್ನು ಪ್ರಭಾವಿಸಿದ ಸಿದ್ಧಿ ಪುರುಷ ರಾಗಿದ್ದಾರೆ ಎಂದು ಕಾಯಕ ಯೋಗಿ ಬಗ್ಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಕೊಡಗು ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾ ವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ನಗರದ ಪತ್ರಿಕಾ ಭವನದ ಸಭಾಂಗಣ ದಲ್ಲಿ ನಡೆದ `ಶ್ರದ್ಧಾಂಜಲಿ’ ಸಭೆಯಲ್ಲಿ ನಡೆದಾಡುವ ದೇವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ…

ನಡೆದಾಡುವ ದೇವರು ಲಿಂಗೈಕ್ಯ
ಮೈಸೂರು

ನಡೆದಾಡುವ ದೇವರು ಲಿಂಗೈಕ್ಯ

January 22, 2019

ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಅಭಿನವ ಬಸವಣ್ಣ ಎಂದೇ ಹೆಸರುವಾಸಿಯಾಗಿದ್ದ ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ. ಶಿವಕುಮಾರಸ್ವಾಮೀಜಿ ಇಂದು ಶಿವ ಸಾನಿಧ್ಯ ಸೇರಿದರು. ಕಳೆದ ಕೆಲವು ದಿನಗಳಿಂದ ಶ್ರೀಗಳು ಅಸ್ವಸ್ಥರಾಗಿದ್ದು, ಇಂದು ಬೆಳಿಗ್ಗೆ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದರು ಎಂದು ಮಠದ ಆಡಳಿತ ಮಂಡಳಿ ಪ್ರಕಟಿಸಿದೆ. ತಮ್ಮ 111ನೇ ವಯಸ್ಸಿ ನಲ್ಲೂ ಸೇವಾ ಚೈತನ್ಯದ ಚಿಲುಮೆಯಾಗಿದ್ದ ಶ್ರೀಗಳ ನಿಧನ ಸುದ್ದಿಯನ್ನು ಖುದ್ದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಮಠದ ಆವರಣದಲ್ಲಿ ಪ್ರಕಟಿಸಿದರು. ಕ್ರಿಯಾಸಮಾಧಿಯ…

25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ…!
ಮೈಸೂರು

25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ…!

January 22, 2019

ತುಮಕೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ತಮ್ಮ ಜೀವನದಿಂದಲೇ ಎಲ್ಲರಿಗೂ ಆದರ್ಶವಾಗಿದ್ದವರು. ಆದರೆ ಅಂತಹ ಸ್ವಾಮೀಜಿಗಳೂ ತಮ್ಮ ಪೋಷಕರ ಮೇಲಿನ ಬೇಸರದಿಂದ 25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ ಎನ್ನುವುದು ಅಚ್ಚರಿಯ ಸತ್ಯ. ಶಿವಕುಮಾರ ಸ್ವಾಮಿಗಳು ತಾವು ಹುಟ್ಟಿದ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರಕ್ಕೆ 25 ವರ್ಷ ಬಂದಿರಲಿಲ್ಲ.ತಮ್ಮ ಗುರುವಾಗಿದ್ದ ಉದ್ದಾನ ಶಿವಯೋಗಿಗಳ ಮೇಲಿನ ಅಪಾರ ಭಕ್ತಿ ಅವರ ಈ ನಿರ್ಧಾರದ ಹಿಂದಿತ್ತು. ಬಿಎ ಓದಿದ್ದ ಮಗ ಶಿವಣ್ಣ ಉನ್ನತ ಸರ್ಕಾರಿ ಅಧಿಕಾರಿಯಾಗಬೇಕು ಎನ್ನುವುದು ಅವರ ತಂದೆ…

ಚಾಮರಾಜನಗರ ಜಿಲ್ಲೆಗೂ ಶ್ರೀ ಶಿವಕುಮಾರಸ್ವಾಮೀಜಿಗೂ ಅವಿನಾಭಾವ ಸಂಬಂಧ ಜಿಲ್ಲೆಯಲ್ಲೂ ಅಪಾರ ಶಿಷ್ಯ ಕೋಟಿ
ಚಾಮರಾಜನಗರ

ಚಾಮರಾಜನಗರ ಜಿಲ್ಲೆಗೂ ಶ್ರೀ ಶಿವಕುಮಾರಸ್ವಾಮೀಜಿಗೂ ಅವಿನಾಭಾವ ಸಂಬಂಧ ಜಿಲ್ಲೆಯಲ್ಲೂ ಅಪಾರ ಶಿಷ್ಯ ಕೋಟಿ

January 22, 2019

ಚಾಮರಾಜನಗರ: ಸೋಮವಾರ ಬೆಳಿಗ್ಗೆ ಶಿವೈಕ್ಯರಾದ ಸಿದ್ದಗಂಗಾ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರಿಗೂ ಗಡಿ ಚಾಮರಾಜನಗರ ಜಿಲ್ಲೆಗೂ ಅವಿನಾಭಾವ ಸಂಬಂಧ ಇತ್ತು. ಹೀಗಾಗಿ ಶ್ರೀಗಳು ಜಿಲ್ಲೆಗೆ ಹಲವಾರು ಬಾರಿ ಭೇಟಿ ನೀಡಿದ್ದರು. ಸಿದ್ಧಗಂಗಾ ಮಠದ ಯಾವುದೇ ಶಾಖೆಯಾಗಲೀ, ಶಿಕ್ಷಣ ಸಂಸ್ಥೆಯಾಗಲೀ ಜಿಲ್ಲೆಯಲ್ಲಿ ಇಲ್ಲ. ಆದರೂ ಸಹ ಸಿದ್ಧಗಂಗಾ ಮಠದಲ್ಲಿ ಜಿಲ್ಲೆಯ ನೂರಾರು ಮಂದಿ ವಿದ್ಯಾಭ್ಯಾಸ ನಡೆಸಿದ್ದಾರೆ. ಇದರಲ್ಲಿ ಹಲವರು ಉನ್ನತ ಹುದ್ದೆಗಳನ್ನು ಅಲಂ ಕರಿಸಿರುವುದು ಗಮನಾರ್ಹ. ಹೀಗಾಗಿ ಸಿದ್ಧಗಂಗಾ ಶ್ರೀ ಶಿವಕುಮಾರಸ್ವಾಮೀಜಿ ಅವರು ಜಿಲ್ಲೆಯಲ್ಲಿ ಅಪಾರ ಶಿಷ್ಯಕೋಟಿಯನ್ನು ಹೊಂದಿದ್ದರು….

ಸಿದ್ದಗಂಗಾಶ್ರೀಗಳಿಗೆ ಆರೋಗ್ಯ ತಪಾಸಣೆ
ಮೈಸೂರು

ಸಿದ್ದಗಂಗಾಶ್ರೀಗಳಿಗೆ ಆರೋಗ್ಯ ತಪಾಸಣೆ

June 22, 2018

ಬೆಂಗಳೂರು: ಸಿದ್ಧಗಂಗಾ ಮಠದ ಡಾ.ಶಿವ ಕುಮಾರ ಸ್ವಾಮೀಜಿ ಅವರು ಗುರುವಾರ ಬೆಳಿಗ್ಗೆ ಬೆಂಗಳೂ ರಿನ ಬಿಜಿಎಸ್ ಆಸ್ಪತ್ರೆ ಯಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆಗೆ ಒಳಗಾಗಿದ್ದರು. ಸ್ವಾಮೀಜಿಯವರು ಆರೋಗ್ಯ ವಾಗಿದ್ದಾರೆ. ಈ ಹಿಂದೆ ಸ್ಟಂಟ್ ಅಳವಡಿಸಿ ರುವುದರಿಂದ ವೈದ್ಯರ ಸಲಹೆ ಮೇರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆ ತೆರಳಿ ದ್ದರು ಎಂದು ಮಠದ ಮೂಲಗಳು ತಿಳಿಸಿವೆ. ಇನ್ನೂ ಶ್ರೀಗಳು ಆಸ್ಪತ್ರೆಗೆ ದಾಖಲಾ ಗಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜಿಎಸ್ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಮಠಕ್ಕೆ ವಾಪಸ್:…

Translate »