ಚಾಮರಾಜನಗರದಲ್ಲಿ ಕೃಷಿ ಕಾಲೇಜು ಪ್ರಾರಂಭ ಚಾಮರಾಜನಗ: ‘ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ರೈತರ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಿದ್ದು, ಈ ಆದೇಶ ಹೊರ ಬಿದ್ದಿದೆ. ಈಗ ಎರಡನೇ ಹಂತದಲ್ಲಿ ರೈತರ ಖಾಸಗಿ ಬ್ಯಾಂಕ್ಗಳಲ್ಲಿ ಪಡೆದಿ ರುವ ಎರಡು ಲಕ್ಷ ರೂ. ವರೆಗಿನ ಬೆಳೆ ಸಾಲ ಮನ್ನಾ ಮಾಡಲು ತೀರ್ಮಾನಿಸ ಲಾಗಿದೆ. ಇನ್ನೂ ಎರಡು ತಿಂಗಳಿನಲ್ಲಿ ರೈತರಿಗೆ ಋಣ ಮುಕ್ತ ಪತ್ರ ನೀಡಲಾಗು ವುದು’ ಎಂದು ಕೃಷಿ ಸಚಿವ ಎನ್.ಹೆಚ್. ಶಿವಶಂಕರ ರೆಡ್ಡಿ ಭರವಸೆ ನೀಡಿದರು….