Tag: shravanabelagola

ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ
ಹಾಸನ

ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ

December 20, 2018

ಶ್ರವಣಬೆಳಗೊಳ: ವಿದ್ಯಾರ್ಥಿ ಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ಅತ್ಯಗತ್ಯವಾ ಗಿದ್ದು, ಶಿಕ್ಷಣ ತಜ್ಞರು ಈ ಬಗ್ಗೆ ಆಲೋ ಚನೆ ನಡೆಸಿ ಯೋಜನೆ ರೂಪಿಸಲಾಗು ತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ಪಟ್ಟಣದ ಶ್ರೀ ಅಂಬಿಕಾ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ತರಗತಿ ಶಿಕ್ಷಣ ಜೊತೆಗೆ ಪಠ್ಯೇತರ ಶಿಕ್ಷಣಕ್ಕೂ ಒತ್ತು ನೀಡಬೇಕು. ಎಲ್ಲಾ ಆಯಾ ಮಗಳಲ್ಲೂ ವಿದ್ಯಾರ್ಥಿಗೆ ಶಿಕ್ಷಣ ದೊರೆತರೆ ಮಾತ್ರ ಸ್ಪರ್ಧಾತ್ಮಕ ಸನ್ನಿವೇಶ ದಲ್ಲಿ ಉತ್ತಮ ಶಿಕ್ಷಣ ಪಡೆಯಬಹುದು. ಇತ್ತೀಚೆಗೆ ಸರ್ಕಾರಿ ಶಾಲೆ…

ಶ್ರವಣಬೆಳಗೊಳದಲ್ಲಿ ಕಾರ್ತಿಕ ಅಷ್ಟಹ್ನಿಕ ಮಹಾಪರ್ವದ ಬೃಹತ್ ಮಂಡಲ ವಿಧಾನ
ಹಾಸನ

ಶ್ರವಣಬೆಳಗೊಳದಲ್ಲಿ ಕಾರ್ತಿಕ ಅಷ್ಟಹ್ನಿಕ ಮಹಾಪರ್ವದ ಬೃಹತ್ ಮಂಡಲ ವಿಧಾನ

November 20, 2018

ಶ್ರವಣಬೆಳಗೊಳ: ಮಹಾಮಸ್ತ ಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಸರ್ಕಾರ ರಚಿಸಿದ ರಾಜ್ಯಮಟ್ಟದ ಸಮಿತಿಯ ಸದಸ್ಯರಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಹೋತ್ಸವವು ಯಶಸ್ವಿ ಯಾಗಲು ಹಲವಾರು ಜನಪ್ರತಿನಿಧಿಗಳು ಕಾರಣರಾಗಿದ್ದಾರೆ ಎಂದು ಸ್ವಸ್ತಿಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ನಡೆದ ಕಾರ್ತಿಕ ಅಷ್ಟ ಹ್ನಿಕ ಮಹಾಪರ್ವದ ಬೃಹತ್ ತ್ರೈಲೋಕ ಮಂಡಲ ವಿಧಾನದ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿ, ಮಹಾಮಸ್ತಕಾಭಿ ಷೇಕ ಮಹೋತ್ಸವ ಯಶಸ್ವಿಯಾಗಲು ಎಲ್ಲರ ಸಹಕಾರ ಪ್ರಶಂಸನೀಯ ಎಂದರು. ಕಾರ್ಯಕ್ರಮಕ್ಕೆ ಅಗತ್ಯವಾದ…

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ
ಮೈಸೂರು, ಹಾಸನ

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ

November 9, 2018

ಶ್ರವಣಬೆಳಗೊಳ: ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿಯವರ ಕೊಡುಗೆ ಧಾರ್ಮಿಕ ಕ್ಷೇತ್ರಕ್ಕೆ ಅಪಾರವಾದದ್ದು ಎಂದು ಶ್ರವಣಬೆಳಗೋಳ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ತಿಳಿಸಿದರು. ಪಟ್ಟಣದ ಚಾವುಂಡರಾಯ ಸಭಾ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಸಮಸ್ತ ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ನೂತನ ಅಧ್ಯಕ್ಷರ ಸ್ವಾಗತ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಚಾತು ರ್ಮಾಸ ಕೈಗೊಂಡಿದ್ದ…

ಹೈನುಗಾರಿಕೆಯಿಂದ ರೈತರಿಗೆ ಆರ್ಥಿಕ ಸ್ವಾವಲಂಬನೆ
ಹಾಸನ

ಹೈನುಗಾರಿಕೆಯಿಂದ ರೈತರಿಗೆ ಆರ್ಥಿಕ ಸ್ವಾವಲಂಬನೆ

October 17, 2018

ಶ್ರವಣಬೆಳಗೊಳ: ಹೈನುಗಾರಿಕೆ ಯಿಂದ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜತೆಗೆ ಅಗತ್ಯ ಸಾವಯವ ಗೊಬ್ಬರ ಪಡೆದು ಕೃಷಿಯಲ್ಲೂ ಸ್ವಾವ ಲಂಬನೆ ಸಾಧಿಸಬಹುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಹೋಬಳಿ ಕಾಂತರಾಜಪುರ ಗ್ರಾಪಂ ವ್ಯಾಪ್ತಿಯ ಉತ್ತೇನಹಳ್ಳಿಯಲ್ಲಿ 9.5 ಲಕ್ಷ ರೂ. ವೆಚ್ಚದ ನೂತನ ಹಾಲು ಉತ್ಪಾದ ಕರ ಕೇಂದ್ರದ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಯೊಂದಿಗೆ ಉಪಕಸುಬಾಗಿ ಹೈನುಗಾರಿಕೆ ಯಲ್ಲಿ ರೈತರು ಹೆಚ್ಚಾಗಿ ತೊಡಗಿಸಿಕೊಳ್ಳು ವುದರಿಂದ ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಬಹುದು ಎಂದು ತಿಳಿಸಿದರು. ಈ…

ಬಾಹುಬಲಿ ಸ್ವಾಮಿ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಅದ್ಧೂರಿ ತೆರೆ
ಹಾಸನ

ಬಾಹುಬಲಿ ಸ್ವಾಮಿ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಅದ್ಧೂರಿ ತೆರೆ

September 15, 2018

ಶ್ರವಣಬೆಳಗೊಳ:  ಜೈನಕಾಶಿ ಶ್ರವಣಬೆಳಗೊಳದಲ್ಲಿ 12 ವರ್ಷಗಳಿಗೊಮ್ಮೆ ಬಾಹುಬಲಿ ಸ್ವಾಮಿಗೆ ನಡೆಯುವ ಮಹಾಮಸ್ತಕಾಭಿಷೇಕದ 88ನೇ ಮಹೋತ್ಸವಕ್ಕೆ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಇಂದು ಅದ್ಧೂರಿ ತೆರೆ ಬಿದ್ದಿತು. ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರು ಮಾರ್ಗದರ್ಶನ, ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನೇತೃತ್ವದಲ್ಲಿ ಪ್ರಥಮ ಜಲಕಳಶದೊಂದಿಗೆ ಫೆಬ್ರವರಿ ಯಲ್ಲಿ ಆರಂಭಗೊಂಡಿದ್ದ ಮಹಾಮಸ್ತಕಾಭಿಷೇಕ ಮಹೋತ್ಸವ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಇಂದು ಅಧಿಕೃತವಾಗಿ ಸಮಾಪ್ತಿಯಾಯಿತು. ವಿಂಧ್ಯಗಿರಿ ಬೆಟ್ಟದ ಮೇಲೆ ಶಾಂತಿದಾನ ಮಾಡುವುದರೊಂದಿಗೆ ಮಹಾಮಂಗಳಾರತಿ ಮಾಡಿ ಬಾಹುಬಲಿ ಪಾದದಿಂದ ಶಿರದವರೆಗೆ ಬೃಹತ್ ಏಲಕ್ಕಿ ಹಾರ…

ವಿವಿಧ ಜೈನಮಠಗಳ ಪಟ್ಟಾಚಾರ್ಯ ಶ್ರೀಗಳಿಗೆ ಅಭಿನಂದನೆ
ಹಾಸನ

ವಿವಿಧ ಜೈನಮಠಗಳ ಪಟ್ಟಾಚಾರ್ಯ ಶ್ರೀಗಳಿಗೆ ಅಭಿನಂದನೆ

September 7, 2018

ಶ್ರವಣಬೆಳಗೊಳ: ಇಲ್ಲಿನ ಚಾವುಂಡ ರಾಯ ಸಭಾ ಮಂಟಪದಲ್ಲಿ ಮಹಾಮಸ್ತ ಕಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ರಾಜ್ಯ ವಿವಿಧ ಜೈನಮಠಗಳ ಪಟ್ಟಾಚಾರ್ಯ ಸ್ವಾಮೀಜಿ ಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಜೈನಮಠದಿಂದ ಕೊಡಗು ಸಂತ್ರಸ್ತರಿಗೆ 11 ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಲಾಯಿತು. ನಂತರ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ವರಿಗೆ ಶ್ರೀಗಳ ಸಮ್ಮುಖದಲ್ಲಿ `ಭಟ್ಟಾರಕ ಶಿರೋಮಣಿ’ ಬಿರುದು ನೀಡಿ ಗೌರವಿಸ ಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಎಲ್ಲಾ ಭಟ್ಟಾರಕರಿಗೆ `ಧರ್ಮ ರತ್ನಾಕರ’ ಬಿರುದು ನೀಡಿ ಗೌರವಿಸಲಾಯಿತು. ಸಮಾರಂಭಕ್ಕೂ…

ಹಾಸನ ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಚಿವ ಹೆಚ್.ಡಿ.ರೇವಣ್ಣ
ಹಾಸನ

ಹಾಸನ ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಚಿವ ಹೆಚ್.ಡಿ.ರೇವಣ್ಣ

August 2, 2018

ಹಾಸನ: ಸರ್ವಾಂಗೀಣ ಅಭಿವೃದ್ಧಿ ಮೂಲಕ ಹಾಸನವನ್ನು ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿಸುವುದು ತಮ್ಮ ಗುರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು. ಶ್ರವಣಬೆಳಗೊಳದ ಮಠದಲ್ಲಿಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗೆ ಗೌರವ ಸರ್ಮಪಿಸಿ ಮಾತನಾಡಿದ ಸಚಿವರು, ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಶ್ರವಣಬೆಳಗೊಳದಲ್ಲಿ ಬಾಕಿ ಇರುವ 60 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು, ರಾಜ್ಯದಲ್ಲಿ 37 ಸಾವಿರ ಕೋಟಿ…

ಶ್ರವಣಬೆಳಗೊಳ ಮಾರ್ಗ ರಸ್ತೆ ದುರಸ್ತಿಗೆ ವರ್ತಕರ ಆಗ್ರಹ
ಮಂಡ್ಯ

ಶ್ರವಣಬೆಳಗೊಳ ಮಾರ್ಗ ರಸ್ತೆ ದುರಸ್ತಿಗೆ ವರ್ತಕರ ಆಗ್ರಹ

July 15, 2018

ಕೆ.ಆರ್.ಪೇಟೆ:  ಪಟ್ಟಣದ ಬಸವೇಶ್ವರ ವೃತ್ತದಿಂದ ಶ್ರವಣಬೆಳಗೊಳಕ್ಕೆ ಹೋಗುವ ನಡು ರಸ್ತೆಯಲ್ಲಿ ಕೊಳೆತು ನಾರುತ್ತಿರುವ ಮಳೆ ನೀರಿನಿಂದ ಸಾರ್ವ ಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಹೀಗಾಗಿ ತಕ್ಷಣ ರಸ್ತೆ ದುರಸ್ತಿಗೆ ಕ್ರಮ ವಹಿಸ ಬೇಕೆಂದು ಆಗ್ರಹಿಸಿ ಸದರಿ ರಸ್ತೆಯ ವರ್ತಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕಳೆದ 3 ತಿಂಗಳ ಹಿಂದೆ ಈ ರಸ್ತೆಯನ್ನು ದುರಸ್ಥಿ ಮಾಡಲಾಗಿತ್ತು. ಈ ವೇಳೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತೆ ಯಿಂದ ಗುತ್ತಿಗೆದಾರರು ಮನಬಂದಂತೆ ರಸ್ತೆ ದುರಸ್ಥಿ ಮಾಡಿದ್ದಾರೆ. ಆದರೆ ಮಳೆ…

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ
ಹಾಸನ

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ

June 26, 2018

ಶ್ರವಣಬೆಳಗೊಳ: ಮೂರ್ತ ಸಂಸ್ಕೃತಿ ಯಾಗಿರುವ ಪುಸ್ತಕಗಳು ಇಂದು ಅವನತಿಯಲ್ಲಿದ್ದು, ತತ್ಸಮಾನವಾಗಿ ವಿದ್ಯುನ್ಮಾನ ಮಾಧ್ಯಮಗಳಿದ್ದರೂ ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನ ವಾಗಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ ಆಶಯ ವ್ಯಕ್ತಪಡಿಸಿದರು. ಅವರು ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ನಡೆದ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದಿನ ಜನತೆ ಪುಸ್ತಕವನ್ನು ಮುಟ್ಟಬೇಕು, ಮೇಯಬೇಕು ನಂತರ ಜೀರ್ಣಿಸಿ ಕೊಳ್ಳಬೇಕೆಂದು ಎಂದು ಸಲಹೆ ನೀಡಿದರು. ಪುಸ್ತಕ ಪ್ರೀತಿಗಿಂತಲೂ ಮುಂಚಿತವಾಗಿ ಸಂಸ್ಕೃತಿ ಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ…

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ
ಹಾಸನ

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ

June 25, 2018

ಶ್ರವಣಬೆಳಗೊಳ: ಹಳೆಗನ್ನಡ ಸಾಹಿತ್ಯಕ್ಕೆ ಹಿಂದೆ ರಾಜಮಹಾರಾಜರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಪಂಪ, ರನ್ನ ಹಾಗೂ ಇತರ ಕವಿಗಳು ಶ್ರಮಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನುಡಿದರು. ಜೈನಕಾಶಿ ಶ್ರವಣಬೆಳಗೊಳದ ಚಾವುಂಡ ರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾ ರಕ ಸ್ವಾಮೀಜಿ ಸಾನಿಧ್ಯ ಹಾಗೂ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಶಾಲೆಗಳಲ್ಲಿ ಇದ್ದ ಹಳೆಗನ್ನಡದ…

1 2
Translate »