ಹಾಸನ: ನಗರದ ತಣ್ಣೀರುಹಳ್ಳ ಮಠದ ಆವರಣದಲ್ಲಿ ಪೂಜ್ಯ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಸಾಮ್ವೀಜಿ ಅವರಿಗೆ ಆರೋಗ್ಯ ಚೇತರಿಕೆ ಆಗಲಿ ಬೇಗ ಗುಣ ಮುಖರಾಗಲಿ ಎಂದು ಮಠದ ವತಿಯಿಂದ ಭಕ್ತರು, ವಿದ್ಯಾರ್ಥಿಗಳು ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು ಇದೇ ಸಂದರ್ಭದಲ್ಲಿ ಮಾತನಾಡಿದ ಹಾಸನ ಜಿಲ್ಲಾ ಅಖಿಲ ಭಾರತ ವೀರಶ್ವವ ಮಹಾ ಸಭೆಯ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಕಟ್ಟಾಯ ಶಿವಕುಮಾರ್, ಪೂಜ್ಯ ಶಿವಕುಮಾರ ಸಾಮ್ವೀಜಿಗಳು ತ್ರಿವಿಧ ದಾಸೋಹಿಗಳು, ಧಾರ್ಮಿಕ ಚಿಂತಕರು ಅದ ಇವರು ತಮ್ಮ 111ನೇ…
ಮೈಸೂರು
ಹೆಚ್ಚಿದ ಸಂದರ್ಶಕರ ಭೇಟಿ: ಸಿದ್ದಗಂಗಾ ಶ್ರೀಗಳು ಐಸಿಯುಗೆ ಶಿಫ್ಟ್
December 17, 2018ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ ಸಿದ್ದಗಂಗಾ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಬರುವ ಗಣ್ಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಚೆನ್ನೈ ರೇಲಾ ಮೆಡಿಕಲ್ ಕಾಲೇ ಜಿನಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. 111 ವರ್ಷದ ಸಿದ್ದಗಂಗಾ ಶ್ರೀಗಳಿಗೆ ಡಿಸೆಂಬರ್ 9 ರಂದು ಬೈಪಾಸ್ ಸರ್ಜರಿ ನಡೆದು ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಕರ್ನಾಟಕದ ರಾಜಕಾರಣಿಗಳು ಆಸ್ಪತ್ರೆಗೆ ಭೇಟಿ ನೀಡುವ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚುವ ಸಾಧ್ಯತೆ ಇರುವ ಕಾರಣ ವಾಪಸ್…