ಸಿದ್ದಾಪುರ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಬೆಳಗಾರರೊ ಬ್ಬರು ಮೃತ ಪಟ್ಟ ಘಟನೆಗೆ ಸಂಬಂಧಿಸಿ ದಂತೆ ಅರಣ್ಯ ಅಧಿಕಾರಿಗಳ ವಿರುದ್ಧ ದಾಖ ಲಾದ ಎಫ್ಐಆರ್ ನಿಷ್ಕ್ರಿಯಗೊಳಿಸುವ ಉದ್ದೇಶದಿಂದ ಬಿ ರಿಪೋರ್ಟ್ ಮಾಡಲಾ ಗಿದೆ ಎಂದು ಆರೋಪಿಸಿ ಜೂ.27 ರಂದು ಸಿದ್ದಾಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕಾರ್ಮಿಕರ ಅರಣ್ಯ ಹೋರಾಟ ಸಮಿತಿಯ ಕಾನೂನು ಸಲಹೆಗಾರ ಹೇಮಚಂದ್ರ ತಿಳಿಸಿದ್ದಾರೆ ಸಣ್ಣ ಬೆಳಗಾರರ ಸಂಘದ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಇತ್ತೀಚೆಗೆ ಕರಡಿಗೋಡು ಗ್ರಾಮದ ಕಾಫಿ ಬೆಳೆಗಾರ ಮೋಹನ್…
ಕೊಡಗು
ದಕ್ಷಿಣ ಕೊಡಗಲ್ಲಿ ಮುಂದುವರೆದ ಹುಲಿ ದಾಳಿ
June 24, 2018ಮಾಲ್ದಾರೆ ಬಳಿ ಜಾನುವಾರು ಬಲಿ ಭಯಭೀತರಾಗಿರುವ ಗ್ರಾಮಸ್ಥರು, ಕಾರ್ಮಿಕರು ಮೂರು ತಿಂಗಳಲ್ಲಿ 35 ಜಾನುವಾರು ಬಲಿ ಸಿದ್ದಾಪುರ: ಸಮೀಪದ ಮಾಲ್ದಾರೆ ವ್ಯಾಪ್ತಿಯ ಕಾಫಿತೋಟಗಳಲ್ಲಿ ಮತ್ತೆ ಹುಲಿ ಕಾಣಿಕೊಂಡಿದ್ದು ಕಲಳ್ಳ ಬಳಿಯ ಕಾಫಿತೋಟವೊಂದರಲ್ಲಿ ಹುಲಿ ದಾಳಿಗೆ ಜಾನುವಾರು ಬಲಿಯಾಗಿದೆ. ಪ್ರದೀಪ್ ಎಂಬವರಿಗೆ ಸೇರಿದ ಜಾನುವಾರು ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಕಳೆದ 3 ತಿಂಗಳಿಂದ ಕಾಫಿತೋಟಗಲ್ಲಿ ಬೀಡುಬಿಟ್ಟು 35ಕ್ಕೊ ಹೆಚ್ಚು ಜಾನುವಾರುಗಳನ್ನು ಹುಲಿ ಬಲಿ ತೆಗೆದುಕೊಂಡಿದ್ದು ರೈತರು ಕಂಗಲಾಗಿದ್ದಾರೆ. ಮಾಲ್ದಾರೆ, ಬೀಟಿಕಾಡು, ಚೌಡಿಕಾಡು,…