Tag: Siddaramaiah

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ
ಮೈಸೂರು

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ

June 13, 2018

ಮೈಸೂರು:  ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಬೆಂಗಳೂರು ರಸ್ತೆಯ ಪ್ರೆಸ್ಟೀಜ್ ಕನ್ವೆನ್‍ಷನ್‍ಹಾಲ್‍ನಲ್ಲಿ ಇಫ್ತಿ ಯಾರ್ ಕೂಟವನ್ನು ಆಯೋಜಿಸಿದ್ದರು. ಬನ್ನಿಮಂಟಪದ ಪ್ರೆಸ್ಟಿಜ್ ಕನ್ವೆನ್‍ಷನ್ ಹಾಲ್‍ನಲ್ಲಿ ಮಂಗಳವಾರ ಸಂಜೆ ಏರ್ಪಡಿ ಸಿದ್ದ ಕೂಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಡಿನ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿ ದರು. ನಂತರ ತಾವೇ ಖುದ್ದು ನಿಂತು ಊಟಬಡಿಸಿ, ಅವರೊಂದಿಗೆ ಊಟ ಮಾಡಿದರು. ಈ ಕೂಟದಲ್ಲಿ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಭಾಗವ ಹಿಸಿ ಬಗೆಬಗೆಯ ಖಾದ್ಯ ಸವಿದರು….

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ
ಮೈಸೂರು

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ

June 2, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ವಿವಾದ ಬಗೆಹರಿದಿದ್ದು, ಕೊನೆಗೂ ಡಿ.ಕೆ. ಶಿವಕುಮಾರ್ `ಪವರ್’ ಕಳೆದುಕೊಂಡಿದ್ದಾರೆ. ಹಣಕಾಸು, ಇಂಧನ (ಪವರ್), ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳು ಜೆಡಿಎಸ್‍ಗೆ ದಕ್ಕಿವೆ. ಗೃಹ, ಬೃಹತ್ ನೀರಾ ವರಿ, ಬೆಂಗಳೂರು ನಗರಾಭಿವೃದ್ಧಿ, ಬೃಹತ್ ಕೈಗಾರಿಕೆ, ಕಂದಾಯ ಸೇರಿದಂತೆ ಇನ್ನಿತರೆ ಪ್ರಮುಖ ಖಾತೆಗಳು ಕಾಂಗ್ರೆಸ್ ಪಾಲಾಗಿವೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರ ಮೇಶ್ವರ್ ಹಾಗೂ ಪಕ್ಷದ ಮುಖಂಡರ ಸಮ್ಮುಖ ದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತ…

ಜೂನ್ 6ರಂದು ಸಂಪುಟ ವಿಸ್ತರಣೆ
ಮೈಸೂರು

ಜೂನ್ 6ರಂದು ಸಂಪುಟ ವಿಸ್ತರಣೆ

June 2, 2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲವನ್ನು ಜೂ. 6 (ಬುಧವಾರ)ರ ಮಧ್ಯಾಹ್ನ 2 ಗಂಟೆಗೆ ವಿಸ್ತರಿಸಲಿದ್ದಾರೆ. ಸರ್ಕಾರ ರಚನೆ ಮಾಡಿ ಹಲವು ದಿನದ ನಂತರ ಮೈತ್ರಿ ಪಕ್ಷಗಳು ಮಂತ್ರಿಮಂಡಲಕ್ಕೆ ತಮ್ಮ ಸದಸ್ಯರ ಆಯ್ಕೆ ಮತ್ತು ಖಾತೆ ಹಂಚಿಕೆ ವಿಷಯದಲ್ಲಿ ಸಫಲರಾಗಿದ್ದಾರೆ. ಉಭಯ ಪಕ್ಷಗಳ ಮುಖಂಡರು ಸುದೀರ್ಘ ಸಭೆಯ ನಂತರ ಸಂಜೆ ಮೈತ್ರಿ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪು-ರೇಷೆ ಹಾಗೂ ಸಮನ್ವಯ ಸಮಿತಿ ಕುರಿತಂತೆ ಮಾಹಿತಿ…

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!
ಅಂಕಣಗಳು, ಪ್ರಚಲಿತ

ಗೌಡರ ಒಂದೇಟಿಗೆ ಮೂರು ಹಕ್ಕಿಗಳು!

May 25, 2018

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳ ಹೊಡೆ ಯುವುದನ್ನು ಕೇಳಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳ ರೆಕ್ಕೆ ಕತ್ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಅತಂತ್ರ ವಿಧಾನಸಭೆ ಸೃಷ್ಟಿ ಯಾದರೆ, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಯಾವುದರ ಜೊತೆ ಹೊಂದಾಣ ಕೆ ಮಾಡಿ ಕೊಂಡರೂ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಗಿರಬೇಕು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಯಡಿಯೂರಪ್ಪ…

ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಬಿಎಸ್‍ವೈ ವಿರುದ್ಧ ವಾಗ್ದಾಳಿ
ಚಾಮರಾಜನಗರ

ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಬಿಎಸ್‍ವೈ ವಿರುದ್ಧ ವಾಗ್ದಾಳಿ

May 8, 2018

ಚಾಮರಾಜನಗರ:  ಜಿಲ್ಲೆಯ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿ ಚುನಾವಣಾ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಮೊದಲಿಗೆ ಹನೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅಲ್ಲಿನ ಮಲೈಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ನಂತರ ಹೆಲಿಕಾಪ್ಟರ್‍ನಲ್ಲಿ ಕೊಳ್ಳೇಗಾಲಕ್ಕೆ ಆಗಮಿಸಿದರು. ಅಲ್ಲಿನ ನ್ಯಾಷನಲ್ ಮಿಡಲ್ ಸ್ಕೂಲ್…

ಬಿಜೆಪಿ ಆಲಿಬಾಬಾ 40 ಮಂದಿ ಕಳ್ಳರ ಗುಂಪು
ಚಾಮರಾಜನಗರ

ಬಿಜೆಪಿ ಆಲಿಬಾಬಾ 40 ಮಂದಿ ಕಳ್ಳರ ಗುಂಪು

May 8, 2018

ಗುಂಡ್ಲುಪೇಟೆ:  ನಾವು ಆಡಿಕೊಳ್ಳುತ್ತಿರುವುದನ್ನು ಅರಿತ ಪ್ರಧಾನಿ ನರೇಂದ್ರಮೋದಿ ಮಾಜಿ ಸಿಎಂ ಯಡಿಯೂರಪ್ಪ ಉರುಫ್ ಜೈಲೂರಪ್ಪ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುವುದನ್ನೇ ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಪಟ್ಟಣದ ನೆಹರು ಪಾರ್ಕ್‍ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಲಿಬಾಬಾ ಮತ್ತು ನಲವತ್ತು ಮಂದಿ ಕಳ್ಳರ ಗುಂಪು ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದೆ. ಇಂತಹ ಕಳ್ಳರ ಕೈಗೆ ರಾಜ್ಯವನ್ನು ಕೊಡಬೇಡಿ. ಉತ್ತಮವಾದ ಆಡಳಿತವನ್ನು ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತವನ್ನು ನೀಡಿ ಎಂದು ಮತದಾರರಲ್ಲಿ…

ಸಿಎಂ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರತಿಭಟನೆ
ಚಾಮರಾಜನಗರ

ಸಿಎಂ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರತಿಭಟನೆ

May 8, 2018

ಕೊಳ್ಳೇಗಾಲ: ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಪತ್ರಕರ್ತರಿಗೆ ಸ್ಥಳಾವಕಾಶ ಕಲ್ಪಿಸದ ಕಾರಣ ಪತ್ರಕರ್ತರು ಸುಮಾರು ಅರ್ಧ ಗಂಟೆಗಳ ಕಾಲ ಪ್ರತಿಭಟಿಸಿ ಕಾರ್ಯಕ್ರಮದಿಂದ ಹೊರ ನಡೆದ ಘಟನೆ ಜರುಗಿತು. ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಸ್ಥಳಾವಕಾಶ ಕಲ್ಪಿಸಿ ಎಂದು ಬ್ಲಾಕ್ ಅಧ್ಯಕ್ಷ ತೋಟೇಶ್ ಅವರಲ್ಲಿ ಕೆಲ ಪತ್ರಕರ್ತರು ಮನವಿ ಮಾಡಿದರೂ ಸಹಾ ಉದ್ದಟತನ ವರ್ತನೆ ತೋರಿದ ಹಿನ್ನೆಲೆ ವೇದಿಕೆಯ ಹಿಂಭಾಗದ ಗುರುಭವನದಲ್ಲಿ ನಿಂತು ಪತ್ರಕರ್ತರು ಪ್ರತಿಭಟಿಸಿದರು. ನಂತರ ಪತ್ರಕರ್ತರು ಸಂಸದ ಆರ್. ಧ್ರುವನಾರಾಯಣ್ ಅವರಿಗೆ ವಿಚಾರ ಮುಟ್ಟಿಸುತ್ತಿದ್ದಂತೆ ಅವರು…

ಇದು ಯಡಿಯೂರಪ್ಪ-ಸಿದ್ದರಾಮಯ್ಯ ನಡುವಿನ ಚುನಾವಣೆ ಪತ್ರಿಕಾ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ
ಮೈಸೂರು

ಇದು ಯಡಿಯೂರಪ್ಪ-ಸಿದ್ದರಾಮಯ್ಯ ನಡುವಿನ ಚುನಾವಣೆ ಪತ್ರಿಕಾ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ

May 7, 2018

ಬೆಂಗಳೂರು: ಇದು ಮೋದಿ- ಸಿದ್ದರಾಮಯ್ಯ ನಡುವಿನ ಚುನಾವಣೆ ಅಲ್ಲ. ಯಡಿಯೂರಪ್ಪ-ಸಿದ್ದರಾಮಯ್ಯ ನಡುವಿನ ಚುನಾವಣೆ. ಮೋದಿ ಮ್ಯಾಜಿಕ್ ಇಲ್ಲಿ ನಡೆಯಲ್ಲ. ರಾಜ್ಯ ವಿಧಾನಸಭೆ ಚುನಾವಣೆ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಪ್ರೆಸ್‍ಕ್ಲಬ್ ಹಾಗೂ ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಮೂರು ಪಕ್ಷಗಳ ನಡುವೆ ಸ್ಪರ್ಧೆ ಕಂಡರೂ ವಾಸ್ತವವಾಗಿ ಎಲ್ಲಾ ಮೂರು ಕಡೆ ಇಲ್ಲ, ಕೆಲವೆಡೆ ಕಾಂಗ್ರೆಸ್, ಬಿಜೆಪಿ ಇನ್ನು…

ಸಿದ್ದರಾಮಯ್ಯ ದುರಹಂಕಾರಿ, ಸಂಸ್ಕೃತಿ  ಇಲ್ಲದ ಅನಾಗರಿಕ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಕಿಡಿ
ಚಾಮರಾಜನಗರ

ಸಿದ್ದರಾಮಯ್ಯ ದುರಹಂಕಾರಿ, ಸಂಸ್ಕೃತಿ ಇಲ್ಲದ ಅನಾಗರಿಕ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಕಿಡಿ

May 7, 2018

ಚಾಮರಾಜನಗರ: ಸಿದ್ದರಾಮಯ್ಯ ಓರ್ವ ದುರಹಂಕಾರಿ, ಸಂಸ್ಕೃತಿ  ಇಲ್ಲದ ಅನಾಗರಿಕ. ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜರಿದವರು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ 15 ವಿಧಾನಸಭಾ ಕ್ಷೇತ್ರಗಳ ಪೈಕಿ 10ರಿಂದ 11ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಗೆ(2013)ಯಲ್ಲಿ ಬಿಜೆಪಿ ಪಕ್ಷ 3 ಬಣಗಳಾಗಿ ಮಾರ್ಪಟ್ಟಿತ್ತು….

ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ
ಚಾಮರಾಜನಗರ

ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ

May 7, 2018

ಚಾಮರಾಜನಗರ:  ಮುಖ್ಯ ಮಂತ್ರಿ ಸಿದ್ದರಾಮಯ್ಯ ನಾಳೆ (ಮೇ 7) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹನೂರಿನ ಮಲೈ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿ ರುವ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಮಿಡಲ್ ಸ್ಕೂಲ್ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಚಾಮ ರಾಜನಗರ ಹಳೇ ಖಾಸಗಿ ಬಸ್ ನಿಲ್ದಾಣ ದಲ್ಲಿ, ಸಂಜೆ 5 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ…

1 10 11 12 13 14
Translate »