Tag: Siddaramaiah

ಸಿದ್ದರಾಮಯ್ಯ ದಿನಕ್ಕೆ 4 ಪ್ಯಾಕ್ ಸಿಗರೇಟ್ ಸೇದುತ್ತಿದ್ದರಂತೆ!!
ಮೈಸೂರು

ಸಿದ್ದರಾಮಯ್ಯ ದಿನಕ್ಕೆ 4 ಪ್ಯಾಕ್ ಸಿಗರೇಟ್ ಸೇದುತ್ತಿದ್ದರಂತೆ!!

October 1, 2018

ಮೈಸೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೆ 4 ಪ್ಯಾಕ್ ಸಿಗರೇಟ್ ಸೇದುತ್ತಿದ್ದರಂತೆ. ಅವರ ಸಿಗರೇಟ್ ಬ್ರ್ಯಾಂಡ್ ಯಾವುದು ಗೊತ್ತಾ? ಅದು ವಿಲ್ಸ್ ಸಿಗರೇಟ್. ಇದನ್ನು ಸ್ವತಃ ಅವರೇ ಮನಬಿಚ್ಚಿ ಹಂಚಿಕೊಂಡರಲ್ಲದೆ, ಸಿಗರೇಟ್ ಬಿಟ್ಟ ಸಂಗತಿಯನ್ನು ಪ್ರಸ್ತಾಪಿಸಿದ ಅವರು, ದುಶ್ಚಟಗಳನ್ನು ಬಿಡಲು ದೃಢ ಸಂಕಲ್ಪ ಇರಬೇಕು. ಅದೊಂದಿದ್ದರೆ ಯಾವುದು ಕಷ್ಟಸಾಧ್ಯವಲ್ಲ ಎಂದರು. ಸೆನೆಟ್ ಭವನದಲ್ಲಿ ಭಾನುವಾರ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಯಾನ್ಸರ್ ಬರಲು ಮುಖ್ಯ ಕಾರಣ ತಂಬಾಕು ಎಂದು ಹೇಳಲಾಗಿದೆ. ಕೆಲವರು ಸಿಗರೇಟು…

ಪಕ್ಷೇತರ ಕಾರ್ಪೊರೇಟರ್‍ಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ
ಮೈಸೂರು

ಪಕ್ಷೇತರ ಕಾರ್ಪೊರೇಟರ್‍ಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

October 1, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದಲ್ಲಿರುವ ಮಾಜಿ ಮುಖ್ಯ ಮಂತ್ರಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮೂವರು ಪಕ್ಷೇತರ ಪಾಲಿಕೆ ಸದಸ್ಯರುಗಳು ಸೇರಿದಂತೆ ಹಲವು ಮುಖಂಡರು ಭೇಟಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ನಿವಾಸ ಶಕ್ತಿ ಕೇಂದ್ರವಾಗಿರುವುದನ್ನು ತೋರ್ಪಡಿಸಿದರು. ಮೈಸೂರು ನಗರಪಾಲಿಕೆಗೆ ಚುನಾವಣೆ ನಡೆದು ಹೊಸ ಸದಸ್ಯರು ಆಯ್ಕೆಯಾಗಿದ್ದರೂ, ಮೇಯರ್ ಚುನಾ ವಣೆ ನಡೆಯದೇ ಇರುವುದರಿಂದ ಮೈಸೂರು ನಗರದ ಮೇಯರ್ ಪಟ್ಟ ಯಾರಿಗೆ ಕೊಡಬೇ ಕೆಂಬ ಚರ್ಚೆ ಪ್ರಚಲಿತದಲ್ಲಿರುವ ಸಂದರ್ಭ ದಲ್ಲಿಯೇಭಾನುವಾರ ಮಾಜಿ ಸಿಎಂ ಮನೆಗೆ…

ರಾಹು, ಕೇತು, ಶನಿಗಳು ಸೇರಿ ನನ್ನ ಸೋಲಿಸಿ ಬಿಟ್ಟವು…!?
ಮೈಸೂರು

ರಾಹು, ಕೇತು, ಶನಿಗಳು ಸೇರಿ ನನ್ನ ಸೋಲಿಸಿ ಬಿಟ್ಟವು…!?

September 30, 2018

ನಂಜನಗೂಡು: ನಾನು ಮುಖ್ಯಮಂತ್ರಿಯಾಗುವುದನ್ನು ತಪ್ಸೋಕೆ ರಾಹು-ಕೇತು, ಶನಿ ಎಲ್ಲಾ ಸೇರ್ಕೊಂಡು ನನ್ನನ್ನ ಸೋಲಿಸಿಬಿಟ್ಟವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ತಮ್ಮ ಸೋಲಿನ ಬಗ್ಗೆ ವಿಶ್ಲೇಷಿಸಿದರು. ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಹೊಟ್ಟೆಗಿಚ್ಚಿಗೆ ಔಷಧಿ ಇದ್ಯಾ…? ಏನಪ್ಪಾ… ನಾನು ಮತ್ತೆ ಮುಖ್ಯಮಂತ್ರಿ ಆಗಬಾರದು ಅಂತ ವಿರೋಧಿ ಗಳೆಲ್ಲಾ ಒಟ್ಟಾಗಿ ಸೇರಿ ಕಾಲೆಳೆದರು. ರಾಹು-ಕೇತು, ಶನಿ ಎಲ್ಲಾ…

ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗಲ್ಲ… ಶಿಸ್ತು ಉಲ್ಲಂಘನೆ ಸಹಿಸಲ್ಲ
ಮೈಸೂರು

ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗಲ್ಲ… ಶಿಸ್ತು ಉಲ್ಲಂಘನೆ ಸಹಿಸಲ್ಲ

September 24, 2018

ಬೆಂಗಳೂರು: ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗುವುದಿಲ್ಲ. ಪಕ್ಷದ ಸಿಸ್ಟಂ ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್‍ನ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅತೃಪ್ತ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿದ್ದುಕೊಂಡೇ ಶಿಸ್ತನ್ನು ಉಲ್ಲಂಘನೆ ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಯಾರೇ ಆಗಲೀ ಒತ್ತಡ ಹೇರುವ ಮೂಲಕ ಬ್ಲಾಕ್ ಮೇಲ್ ತಂತ್ರ ಉಪಯೋಗಿಸಿದರೆ ಅದಕ್ಕೆ ಪಕ್ಷ ಎಂದಿಗೂ ಮಣಿಯುವುದಿಲ್ಲ ಎಂದರು. ಬಿಜೆಪಿಯವರು ಅತ್ಯಂತ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಯಡಿಯೂರಪ್ಪನವರು ಹಣದ ಆಮಿಷ…

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್
ಮೈಸೂರು

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್

September 22, 2018

ಬೆಂಗಳೂರು:  ಆಪರೇ ಷನ್ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸಲು ಅಗತ್ಯ ಕಂಡು ಬಂದರೆ ಆಪರೇಷನ್ ಕಾಂಗ್ರೆಸ್-ಜೆಡಿಎಸ್ ಮೂಲಕ ಆ ಪಕ್ಷದ ಶಾಸಕರನ್ನು ಸೆಳೆಯಲು ಉಭಯ ಪಕ್ಷಗಳ ನಾಯಕರು ಇಂದಿಲ್ಲಿ ತೀರ್ಮಾನಿಸಿದ್ದಾರೆ. ದಿನದಿಂದ ದಿನಕ್ಕೆ ಸರ್ಕಾರ ಉರುಳಿಸಲು ಸಂಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಕಾಂಗ್ರೆಸ್ ವರಿಷ್ಠರೇ ಮಧ್ಯಪ್ರವೇಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಲಹೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ…

ಭಿನ್ನಮತ ಕೇವಲ ಮಾಧ್ಯಮ ಸೃಷ್ಟಿ
ಮೈಸೂರು

ಭಿನ್ನಮತ ಕೇವಲ ಮಾಧ್ಯಮ ಸೃಷ್ಟಿ

September 19, 2018

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಮತವಿಲ್ಲ. ಇದೆಲ್ಲಾ ಮಾಧ್ಯಮ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ವಿಧಾನಸೌಧ ದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಕೇವಲ ಮಾಧ್ಯಮಗಳು ಈ ರೀತಿ ಭಿನ್ನಮತ ಆಗಿದೆ ಎಂದು ಬಿಂಬಿಸುತ್ತಿದ್ದಾರೆ. ಇದೆಲ್ಲ ಸತ್ಯಕ್ಕೆ ದೂರವಾದ ಸುದ್ದಿ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಕೆಲವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವುದು ಸತ್ಯ. ಆದರೆ ಯಾರೂ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರೂ ಸಚಿವ ಸ್ಥಾನದ…

ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ನನ್ನ ಜನ ಗೆಲ್ಲಿಸುತ್ತಾರೇನ್ರಿ…!
ಮೈಸೂರು

ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ನನ್ನ ಜನ ಗೆಲ್ಲಿಸುತ್ತಾರೇನ್ರಿ…!

September 2, 2018

ಬೆಂಗಳೂರು:  ‘ಲೋಕ ಸಭಾ ಚುನಾವಣೆಗೆ ಸ್ಪರ್ಧಿಸಿದರೆ ಜನರು ನನ್ನನ್ನು ಗೆಲ್ಲಿಸುತ್ತಾರೇನ್ರೀ’. ಈ ಮಾತನ್ನು ಬೇರ್ಯಾರೂ ಅಲ್ಲ, ಈ ರಾಜ್ಯವನ್ನು ಐದು ವರ್ಷಗಳ ಕಾಲ ಮುನ್ನಡೆಸಿ, ತಮ್ಮ ಆಡಳಿತಾವಧಿಯಲ್ಲಿ ಕೆಲವು ಭಾಗ್ಯಗಳನ್ನು ನೀಡಿದ, ಹಾಲಿ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿ ಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಸಿದ್ಧತೆಗೆ ಕರೆದಿದ್ದ ಮುಖಂಡರ ಸಭೆಯಲ್ಲೇ ಈ ಅನುಮಾನ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಉಸ್ತುವಾರಿ, ಎಐಸಿಸಿ…

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ
ಮೈಸೂರು

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ

September 1, 2018

ಸಮನ್ವಯ ಸಮಿತಿ ಸಭೆ ನಂತರ ಸಿದ್ದರಾಮಯ್ಯ ವಿವರಣೆ ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಸಿದ್ದು ತೀವ್ರ ಅಸಮಾಧಾನ ಏಕಕಾಲದಲ್ಲಿ 30 ನಿಗಮ ಮಂಡಳಿಗೆ ನೇಮಕ ಬೆಂಗಳೂರು: ಸೆಪ್ಟೆಂಬರ್ 3ನೇ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಇಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ…

ಮಾಧ್ಯಮಗಳು ಕ್ಷುಲ್ಲಕ ವಿಚಾರಕ್ಕೆ ಆದ್ಯತೆ ನೀಡಿದರೆ  ಸಮಾಜಕ್ಕೆ ಯಾವುದೇ ಉಪಯೋಗವಾಗಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮತ
ಮೈಸೂರು

ಮಾಧ್ಯಮಗಳು ಕ್ಷುಲ್ಲಕ ವಿಚಾರಕ್ಕೆ ಆದ್ಯತೆ ನೀಡಿದರೆ  ಸಮಾಜಕ್ಕೆ ಯಾವುದೇ ಉಪಯೋಗವಾಗಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮತ

August 27, 2018

ಮೈಸೂರು:  ಮಾದ್ಯಮಗಳು ಕ್ಷುಲ್ಲಕ ವಿಚಾರಗಳಿಗೆ ಹೆಚ್ಚಿನ ಆಧ್ಯತೆ ನೀಡದೆ ಸಾಮಾಜಿಕ ಕಳಕಳಿಯುಳ್ಳ ವಿಷಯಕ್ಕೆ ಹೆಚ್ಚು ಒತ್ತು ನೀಡಿದರೆ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣಕ್ಕೆ ಭಾನುವಾರ ರಾಜಶೇಖರ ಕೋಟಿ ಸಭಾಂಗಣ ಎಂದು ನಾಮಕರಣ ಮಾಡಿ ಫಲಕವನ್ನು ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ಪತ್ರಕರ್ತರು ಪತ್ರಿಕಾ ಧರ್ಮವನ್ನು ಎತ್ತಿಹಿಡಿಯಬೇಕು. ಯಾವುದಕ್ಕೆ ಪ್ರಾಮುಖ್ಯತೆ ನೀಡಬೇಕು, ಯಾವುದನ್ನು ವೈಭವೀಕರಿಸಬಾರದು ಎನ್ನುವುದನ್ನು ನಿರ್ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಕ್ಷುಲಕ ವಿಚಾರಕ್ಕೆ ಹೆಚ್ಚು…

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ
ಮೈಸೂರು

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ

August 26, 2018

ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋಗೊತ್ತಿಲ್ಲ, ಅವರಿಗೆ ಅಧಿಕಾರದ ಆಸೆ ಇಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾರ್ಮಿಕವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ರಾಜಕೀಯದಾರಿ ಹೇಗಿರುತ್ತದೆಯೋ ಗೊತ್ತಿಲ್ಲ, ಸದ್ಯಕ್ಕೆ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕಾಂಗ್ರೆಸ್‍ನಿಂದ ಯಾವುದೇ ಸಂದರ್ಭದಲ್ಲೂ ಸರ್ಕಾರಕ್ಕೆ ಧಕ್ಕೆ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಸರ್ಕಾರದ ಬೆನ್ನಿಗಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ…

1 5 6 7 8 9 14
Translate »