Tag: siddu

ಅವನ್ಯಾವ ಸ್ಪೀಕರ್, ವಿಪಕ್ಷ ನಾಯಕರಿಗೆ ಜಾಸ್ತಿ ಮಾತನಾಡಬೇಡ ಅಂತಾನೆ
ಮೈಸೂರು

ಅವನ್ಯಾವ ಸ್ಪೀಕರ್, ವಿಪಕ್ಷ ನಾಯಕರಿಗೆ ಜಾಸ್ತಿ ಮಾತನಾಡಬೇಡ ಅಂತಾನೆ

October 24, 2019

ಬಾಗಲಕೋಟೆ,ಅ.22- ಅವನ್ಯಾವನೋ ಪುಣ್ಯಾತ್ಮ ನನ್ನು ಸ್ಪೀಕರ್ ಮಾಡಿಬಿಟ್ಟಿದ್ದಾರೆ. ಅವನು ಹೊಸಬ, ಏನು ಗೊತ್ತಿಲ್ಲ. ವಿರೋಧ ಪಕ್ಷದ ನಾಯಕರಿಗೆ ಜಾಸ್ತಿ ಮಾತನಾಡಬೇಡ ಅನ್ನುತ್ತಾನೆ… ಹೀಗೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕ ವಚನದಲ್ಲಿಯೇ ಅಬ್ಬರಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಅವನ್ಯಾವನೋ ಒಬ್ಬನ ಪುಣ್ಯಾತ್ಮನ ಸ್ಪೀಕರ್ ಮಾಡಿ ಬಿಟ್ಟಿದ್ದಾರೆ. ಅವನು ಹೊಸಬ, ಏನು ಗೊತ್ತಿಲ್ಲ. ವಿರೋಧ ಪಕ್ಷದ ನಾಯಕ ಜಾಸ್ತಿ ಮಾತನಾಡುವಂಗಿಲ್ಲ ಕುಳ್ತು ಕೊಳ್ಳೀ ಅಂತಾನೆ. ಏಯ್…

ಉದ್ಬೂರಿನಲ್ಲಿ ಜೆಡಿಎಸ್‍ನವರು ಬಿಜೆಪಿಗೆ ಮತ ಹಾಕಿರುವುದು ನಿಜ
ಮೈಸೂರು

ಉದ್ಬೂರಿನಲ್ಲಿ ಜೆಡಿಎಸ್‍ನವರು ಬಿಜೆಪಿಗೆ ಮತ ಹಾಕಿರುವುದು ನಿಜ

May 6, 2019

ಮೈಸೂರು: ಮೈಸೂರು ತಾಲೂಕಿನ ಉದ್ಬೂರಿನಲ್ಲಿ ಜೆಡಿಎಸ್ ನವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆಂಬ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿಗೆ ಭಾನುವಾರ ದಿಡೀರ್ ಭೇಟಿ ನೀಡಿರುವ ಅವರು, ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಜಿ.ಟಿ.ದೇವೇಗೌಡ ಸತ್ಯ ಹೇಳಿದ್ದಾರೆ. ಉದ್ಬೂರಿನಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿರುವುದು ನಿಜ. ಆ ಗ್ರಾಮದಲ್ಲಿ ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ಮತದಾರರು ಇದ್ದಾರೆ. ಅವ ರೆಲ್ಲಾ…

Translate »