ಮೈಸೂರು: ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಶನಿವಾರ ರಂಜಾನ್ ಆಚರಿಸಿದರು. ತಿಲಕ್ನಗರದಲ್ಲಿರುವ ಈದ್ಗಾ ಮೈದಾನ, ರಾಜೀವ್ನಗರ 3ನೇ ಹಂತದ ಗೌಸಿಯಾ ನಗರ ಸೇರಿದಂತೆ ನಗರದ ಹಲವು ಈದ್ಗಾ ಮೈದಾನ ಹಾಗೂ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸರ್ಖಾಜಿ ಆಫ್ ಮೈಸೂರು ಡಾ. ಮೌಲಾನಾ ಮೊಹಮದ್ ಉಸ್ಮಾನ್ ಷರೀಫ್ ಅವರು ತಿಲಕ್ನಗರದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾಡಿನ ಜನತೆಗೆ ರಂಜಾನ್ ಸಂದೇಶ ನೀಡಿದರು. ಬಡವರ ಹಸಿವಿನ ತೀವ್ರತೆ ಏನೆಂಬು ದನ್ನು ಅರಿಯಲು…