Tag: SIT Probe

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ
ಮೈಸೂರು

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ

June 12, 2019

ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿ ಬದಲಿಗೆ ವಿಶೇಷ ತನಿಖಾ ತಂಡ(ಎಸ್‍ಐಟಿ)ಕ್ಕೆ ಹಸ್ತಾಂತರಿಸಿರುವುದಾಗಿ ಮುಖ್ಯ ಮಂತ್ರಿ ಎಚ್.ಡಿ .ಕುಮಾರಸ್ವಾಮಿ ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಐಎಂಎ ವಂಚನೆ ಪ್ರಕರಣದ ಗಂಭೀರತೆಯನ್ನು ಅರಿತು ಪ್ರಕರಣ ವನ್ನು ಎಸ್‍ಐಟಿ ತನಿಖೆಗೆ ಹಸ್ತಾಂತರಿಸಲಾಗಿದೆ ಮತ್ತು ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ….

Translate »