ಮೈಸೂರು: ಆಂತಾರಾಷ್ಟ್ರೀಯ ಕೌಶಲ್ಯ ದಿನಾಚರಣೆ ಅಂಗವಾಗಿ ಮೈಸೂರಿನ ವಿಪ್ರ ಉದ್ಯಮಿಗಳ ಸಂಘದ ಆಶ್ರಯದಲ್ಲಿ ಜು.15ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಸರಸ್ವತಿಪುರಂ ರೋಟರಿ ಪಶ್ಚಿಮ ಸಭಾಂಗಣದಲ್ಲಿ ಯುವ ಬ್ರಾಹ್ಮಣ ಉದ್ಯಮಿಗಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಉದ್ದಿಮ ಪ್ರಾರಂಭಿಸುವ ಬಗೆ, ಕಚ್ಛಾ ವಸ್ತುಗಳನ್ನು ಎಲ್ಲಿಂದ ತರಿಸಿಕೊಳ್ಳಬೇಕು?, ಉದ್ದಿಮೆ ಆರಂಭಿಸುವಾಗ ಅನುಸರಿಸಬೇಕಾದ ಸಿದ್ಧತಾ…
ಮೈಸೂರು
ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ ಶಿಬಿರ
May 30, 2018ಮೈಸೂರು: ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಸಲುವಾಗಿ ಎನ್ಐಇ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ `ಅಲ್ಪಾವಧಿಯ ಉಚಿತ ಕೌಶಲ್ಯ ತರಬೇತಿ ಶಿಬಿರ’ ನಡೆಸಲು ಉದ್ದೇಶಿಸಲಾಗಿದೆ ಎಂದು ಎನ್ಐಇ ಸೊಸೈಟಿ ಅಧ್ಯಕ್ಷ ಶ್ರೀನಾಥ್ ಬಾಟ್ನಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕಲ್ಪಿಸಲು ಮೂರರಿಂದ ಆರು ತಿಂಗಳ ಅವಧಿಯ ನಾಲ್ಕು ವಿಷಯಗಳಲ್ಲಿ ಕೌಶಲ್ಯ ತರಬೇತಿ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. 8ನೇ ತರಗತಿ ತೇರ್ಗಡೆ…