Tag: SN Nagaraju

ನಿವೃತ್ತ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜುಗೆ ನುಡಿನಮನ
ಮೈಸೂರು

ನಿವೃತ್ತ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜುಗೆ ನುಡಿನಮನ

July 19, 2018

ಮೈಸೂರು: ಇತ್ತೀಚೆಗೆ ನಿಧನರಾದ ನಿವೃತ್ತ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜುರವರಿಗೆ ಮಂಗಳವಾರ ಮೈಸೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕನ್ನೇಗೌಡ ಕೊಪ್ಪಲಿನಲ್ಲಿರುವ ನೇಗಿಲಯೋಗಿ ಮರುಳೇಶ್ವರ ಸೇವಾಭವನದಲ್ಲಿ ಎಸ್.ಎನ್.ನಾಗರಾಜುರವರ ಅಭಿಮಾನಿ ಬಳಗ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಗಣ್ಯರು ನಾಗರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜೆ.ಶಶಿಧರ್ ಪ್ರಸಾದ್ ಮಾತನಾಡಿ, ಎಸ್.ಎನ್.ನಾಗರಾಜುರವರು ಶಿಸ್ತಿನ ಸಿಪಾಯಿಯಾಗಿದ್ದು, ಮೈಸೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿದ್ದ ವೇಳೆ ಪರೀಕ್ಷಾ ಫಲಿತಾಂಶವನ್ನು ಗಣಕೀಕರಣಗೊಳಿಸಿ, ಕೇವಲ 10-15 ದಿನಗಳಲ್ಲಿ ಫಲಿತಾಂಶ ಹೊರಬೀಳುವಂತೆ ಮಾಡಿದ್ದರು. ಇದು ಅವರ…

Translate »