ಮೈಸೂರು: ಸೌರಶಕ್ತಿ ಸೇರಿದಂತೆ ನವೀಕರಿಸಬಹುದಾದ ಶಕ್ತಿ ಮೂಲಗಳ ಬಳಕೆ ಯಿಂದ ಪರಿಸರಕ್ಕೂ ಪೂರಕ ವಾತಾವರಣ ನಿರ್ಮಾಣವಾಗಲಿದ್ದು, ನಮ್ಮ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳಬಹುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಅಭಿಪ್ರಾಯಪಟ್ಟರು. ಮೈಸೂರಿನ ಜೆಎಲ್ಬಿ ರಸ್ತೆಯ ಎಂಜಿನಿಯರ್ಗಳ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ನವೀಕರಿಸಬಹು ದಾದ ಇಂಧನ ಅಭಿವೃದ್ಧಿ ನಿಯಮಿತ (ಕೆಆರ್ಇ ಡಿಎಲ್) ವತಿಯಿಂದ ವಿದ್ಯುತ್ ಉಳಿತಾಯ, ಸೋಲಾರ್ ಬಳಕೆ ಹಾಗೂ ಸುರಕ್ಷಿತವಾಗಿ ಅಡುಗೆ ಅನಿಲ ಬಳ ಸುವ ವಿಧಾನ ಕುರಿತಂತೆ ವಿವಿಧ ಮಹಿಳಾ ಸಂಘಟನೆ ಗಳಿಗೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ…