Tag: Somawarpet

ಸೋಮವಾರಪೇಟೆ, ಮಡಿಕೇರಿಯಲ್ಲಿ ಭಗವಾನ್ ವಿರುದ್ಧ ದೂರು ದಾಖಲು
ಮೈಸೂರು

ಸೋಮವಾರಪೇಟೆ, ಮಡಿಕೇರಿಯಲ್ಲಿ ಭಗವಾನ್ ವಿರುದ್ಧ ದೂರು ದಾಖಲು

December 29, 2018

ಸೋಮವಾರಪೇಟೆ: ಶ್ರೀರಾಮನ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿ ಸಿರುವ ಸಾಹಿತಿ ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಇಲ್ಲಿನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಭಗವಾನ್ ಹಿಂದೂಗಳ ಪೂಜನೀಯ ದೇವರುಗಳನ್ನು ಕೀಳುಮಟ್ಟದಲ್ಲಿ ಬಿಂಬಿ ಸಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳ ಬೇಕು. ತಪ್ಪಿದಲ್ಲಿ ತೀವ್ರ ಪ್ರತಿಭಟನೆ ನಡೆಸ ಲಾಗುವುದು ಎಂದು ಬಿಜೆಪಿ ಯುವ…

Translate »