Tag: Somwarpet

ಸೋಮವಾರಪೇಟೆ ಬಳಿ ತಾಯಿ-ಮಗಳ ಹತ್ಯೆ
ಕೊಡಗು, ಮೈಸೂರು

ಸೋಮವಾರಪೇಟೆ ಬಳಿ ತಾಯಿ-ಮಗಳ ಹತ್ಯೆ

May 1, 2019

ಸೋಮವಾರಪೇಟೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ತಾಯಿ-ಮಗಳನ್ನು ಕತ್ತಿಯಿಂದ ಕೊಚ್ಚಿ ಕೊಲೆಗೈದಿರುವ ದಾರುಣ ಘಟನೆ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ. ವೀರರಾಜು ಅವರ ಪತ್ನಿ ಕವಿತಾ(45) ಹಾಗೂ ಅವರ ಪುತ್ರಿ ಜಗಶ್ರೀ (17) ಹತ್ಯೆಗೀಡಾಗಿದ್ದು, ಘಟನೆಗೆ ಸಂಬಂಧಿ ಸಿದಂತೆ ಅದೇ ಗ್ರಾಮದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಕವಿತಾ ಅವರ ತಲೆ, ಕುತ್ತಿಗೆ, ಕೈ, ಕಾಲು ಹಾಗೂ ಜಗಶ್ರೀಯ ಕೈ ಹಾಗೂ ತಲೆ ಭಾಗಕ್ಕೆ ಕತ್ತಿಯಿಂದ ಕಡಿದಿರುವ ಪರಿಣಾಮ ತೀವ್ರ ರಕ್ತಸ್ರಾವವಾಗಿ ಈರ್ವರು ಸ್ಥಳದಲ್ಲಿಯೇ…

ಸೋಮವಾರಪೇಟೆ ಬಳಿ ಕುರುಚಲು ಕಾಡಿಗೆ ಬೆಂಕಿ
ಕೊಡಗು

ಸೋಮವಾರಪೇಟೆ ಬಳಿ ಕುರುಚಲು ಕಾಡಿಗೆ ಬೆಂಕಿ

March 22, 2019

ಸೋಮವಾರಪೇಟೆ: ಇಲ್ಲಿನ ಮಹಾತ್ಮಗಾಂಧಿ ರಸ್ತೆಯ ಸಯ್ಯದ್ ಇರ್ಫಾನ್ ಮನೆಯ ಹಿಂಭಾಗದ ಕುರುಚಲು ಕಾಡಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಯಾಗಿತ್ತು. ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂ ದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಬೆಂಕಿ ನಂದಿಸುವ ಸಂದರ್ಭ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಲವ, ಪ್ರಮು ಖರಾದ ಕೌಶಿಕ್ ಎಂ.ಜೆ, ಲಕ್ಷ್ಮೀಕುಮಾರ್, ಚೇತನ್, ಪ್ರಕಾಶ್ ಮತ್ತಿತರರು ಇದ್ದರು.

ಚೌಡ್ಲು ಬೆಟ್ಟಕ್ಕೆ ಬೆಂಕಿ; ಮೂರು ಎಕರೆ ಕುರುಚಲು ಕಾಡು ಭಸ್ಮ
ಕೊಡಗು

ಚೌಡ್ಲು ಬೆಟ್ಟಕ್ಕೆ ಬೆಂಕಿ; ಮೂರು ಎಕರೆ ಕುರುಚಲು ಕಾಡು ಭಸ್ಮ

February 24, 2019

ಸೋಮವಾರಪೇಟೆ: ಸಮೀಪದ ಚೌಡ್ಲು ಬೆಟ್ಟಕ್ಕೆ ಬೆಂಕಿ ಬಿದ್ದು ಸುಮಾರು ಮೂರು ಎಕರೆ ಯಷ್ಟು ಕುರುಚಲು ಕಾಡು ಭಸ್ಮವಾಗಿರುವ ಘಟನೆ ಗುರು ವಾರ ಮಧ್ಯಾಹ್ನ ನಡೆದಿದೆ. ಚೌಡ್ಲು ಗ್ರಾಮಕ್ಕೆ ಹೊಂದಿ ಕೊಂಡಿರುವ ಬೆಟ್ಟದ ಸುತ್ತ ಬೆಂಕಿ ಹರಡುತ್ತಿರುವು ದನ್ನು ಗಮನಿಸಿದ ಚೌಡ್ಲು ಗ್ರಾಮದ ಮಹೇಶ್ ತಿಮ್ಮಯ್ಯ ಹಾಗು ಅವರ ತಂಡ, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಶೆಟ್ಟಿ ಹಾಗು ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಕಾಫಿ ತೋಟಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಿದ್ದಾರೆ. ನಂತರ ಸ್ಥಳಕ್ಕೆ ಅರಣ್ಯ…

ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ  ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ
ಕೊಡಗು

ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ

February 14, 2019

ಸೋಮವಾರಪೇಟೆ: ಹಾಸನದಲ್ಲಿ ಶಾಸಕರ ಮನೆ ಮತ್ತು ಬಿಜೆಪಿ ಕಾರ್ಯ ಕರ್ತರ ಮೇಲಿನ ದಾಳಿ ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರಿಗೆ ಹಾಸನದಲ್ಲಿ ಬಿಜೆಪಿಯ ಪ್ರೀತಮ್ ಗೌಡ ಅವರ ಗೆಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಮುಂದುವರೆದ ಭಾಗವಾಗಿ ಜೆಡಿಎಸ್‍ನ ಕಾರ್ಯಕರ್ತರ ಸೋಗಿನಲ್ಲಿರುವ ಗೂಂಡಾಗಳು ಶಾಸಕರ ಮನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ತಕ್ಷಣ ಹಲ್ಲೆ ನಡೆಸಿದ…

ಸೋಮವಾರಪೇಟೆಯಲ್ಲಿ ಪರಿಸರ ಅರಿವು ಮ್ಯಾರಥಾನ್
ಕೊಡಗು

ಸೋಮವಾರಪೇಟೆಯಲ್ಲಿ ಪರಿಸರ ಅರಿವು ಮ್ಯಾರಥಾನ್

December 26, 2018

ಸೋಮವಾರಪೇಟೆ: ಇಲ್ಲಿನ ಪಯೋನಿಯರ್ಸ್ ಟೆನ್ನಿಸ್ ಕ್ಲಬ್ ಆಶ್ರಯ ದಲ್ಲಿ ವಿದ್ಯಾರ್ಥಿಗಳು ಹಾಗೂ ಕ್ಲಬ್‍ನ ಸದಸ್ಯ ರಿಗೆ “ರನ್ನಿಂಗ್ ಫಾರ್ ಎ ಬೆಟರ್ ಟುಮಾರೋ” ಹೆಸರಿನ ಮ್ಯಾರಾಥಾನ್ ನಡೆಯಿತು.ಸಮೀಪದ ಬೇಳೂರು ಬಳಿಯಲ್ಲಿ ಮ್ಯಾರಾ ಥಾನ್‍ಗೆ ಕ್ಲಬ್ ಅಧ್ಯಕ್ಷ ಪಿ.ಕೆ. ರವಿ ಚಾಲನೆ ನೀಡಿದರು. ನಂತರ ಮಾತನಾಡಿ, ಪರಿಸ ರಕ್ಕೆ ಇಂದು ಸಾಕಷ್ಟು ಹಾನಿಯಾಗುತ್ತಿದ್ದು, ಮುಂದಿನ ಪೀಳಿಗೆಗೂ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು. ಮ್ಯಾರಥಾನ್‍ನ ಪ್ರೌಢಶಾಲಾ ವಿಭಾಗ…

ಯಲಕನೂರಿನಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ
ಕೊಡಗು

ಯಲಕನೂರಿನಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

December 15, 2018

ಸೋಮವಾರಪೇಟೆ: ತಾಲೂ ಕಿನ ಯಲಕನೂರು ಗ್ರಾಮದಲ್ಲಿ ಶ್ರೀ ಮಹಾ ಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋ ದ್ಧಾರ ಸಮಿತಿ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ದೇವಾಲ ಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶ್ರೀ ಮಹಾಲಿಂಗೇಶ್ವರ, ಶ್ರೀ ಗಣಪತಿ, ಶ್ರೀ ನವದುರ್ಗಾ, ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವೇಶ್ವರ, ಶ್ರೀ ನಾಗ ದೇವತೆ, ಶ್ರೀ ಅವಲಕ್ಕಿ ಬಸವಣ್ಣ, ಶ್ರೀ ಭಂಟಿಗ ದೇವರುಗಳ ನೂತನ ದೇವಾ ಲಯ ನಿರ್ಮಾಣಕ್ಕೆ ಬೀರೇದೇವರ ಸಮಿತಿ ಅಧ್ಯಕ್ಷ ಬಿ.ಎಸ್. ದಿಲೀಪ್ ಶಿಲಾನ್ಯಾಸ ನೆರವೇರಿಸಿದರು. ನಂತರ ನಡೆದ ಧಾರ್ಮಿಕ…

ವಿಕಲಚೇತನರಿಗೆ ಸಹಕಾರ ಅಗತ್ಯ
ಕೊಡಗು

ವಿಕಲಚೇತನರಿಗೆ ಸಹಕಾರ ಅಗತ್ಯ

December 12, 2018

ಸೋಮವಾರಪೇಟೆ: ವಿಕಲ ಚೇತನರ ಬಗ್ಗೆ ಅನುಕಂಪ ತೋರದೆ ಅವರಿಗೆ ಅವಕಾಶ ನೀಡುವ ಮೂಲಕ ಮುಖ್ಯ ವಾಹಿನಿಗೆ ತರುವಂತಾಗಬೇಕು ಎಂದು ತಾಲೂಕು ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ತಂಗಮ್ಮ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಆಶ್ರಯದಲ್ಲಿ ವಿಶ್ವ ವಿಕಲ ಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ಅಭ್ಯುದಯಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ. ಆಕಸ್ಮಿಕವಾಗಿ ವಿಕಲಚೇತ ನರಾಗಿ ಜನಿಸಿದ…

ಸೋಮವಾರಪೇಟೆಯಲ್ಲಿ ಮೇಳೈಸಿದ ರೋಟರಿ ಕಲಾಸಂಗಮ
ಕೊಡಗು

ಸೋಮವಾರಪೇಟೆಯಲ್ಲಿ ಮೇಳೈಸಿದ ರೋಟರಿ ಕಲಾಸಂಗಮ

December 3, 2018

ಸೋಮವಾರಪೇಟೆ:  ರೋಟರಿ ಕ್ಲಬ್ ಸೋಮವಾರಪೇಟೆ ಹಿಲ್ಸ್ ವತಿ ಯಿಂದ ಇಲ್ಲಿನ ಜಾನಕಿ ಕನ್ವೆನ್‍ಷನ್ ಸಭಾಂಗಣದಲ್ಲಿ ವಲಯ ಮಟ್ಟದ ರೋಟರಿ ಜಿಲ್ಲಾ ಕುಟುಂಬ ಸದಸ್ಯರ ಕಲಾ ಸಂಗಮ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಪಿ. ರೋಹಿನಾಥ್ ಉದ್ಘಾಟಿಸಿ ದರು. ನಂತರ ಮಾತನಾಡಿ, ಸಂಸ್ಥೆಯಲ್ಲಿ ಸದಸ್ಯರ ನಡುವೆ ಒಡನಾಟ ಹೆಚ್ಚಿಸುವಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚಿನ ಪಾತ್ರ ವಹಿಸುವುದರಿಂದ ಕಲಾ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸಂಸ್ಥೆಯ ಸದಸ್ಯರಲ್ಲಿರುವ ಪ್ರತಿಭೆ ಯನ್ನು ಗುರುತಿಸಿ ಹೊರ ತರಲು ಸಹ…

ಸೋಮವಾರಪೇಟೆಯಲ್ಲಿ ಅಂಬಿಗೆ ಶ್ರದ್ಧಾಂಜಲಿ
ಕೊಡಗು

ಸೋಮವಾರಪೇಟೆಯಲ್ಲಿ ಅಂಬಿಗೆ ಶ್ರದ್ಧಾಂಜಲಿ

November 26, 2018

ಸೋಮವಾರಪೇಟೆ: ಚಿತ್ರನಟ ಅಂಬರೀಶ್ ಅವರ ನಿಧನಕ್ಕೆ ಇಲ್ಲಿನ ಅಂಬರೀಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿ ಸಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾ ಣದ ಪುಟ್ಟಪ್ಪ ವೃತ್ತದಲ್ಲಿ ಅಂಬರೀಶ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿ.ಸಿ.ಶಶಿ ಕುಮಾರ್, ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು, ಆಟೋ ಚಾಲಕ ಹಸನಬ್ಬ, ಸಂಘದ ಸದಸ್ಯರುಗಳಾದ ಆನಂದ, ರವಿ, ಸ್ವಾಮಿ, ಸುರೇಂದ್ರ, ಜಮೀಲ್ ಮತ್ತಿತರರು ಇದ್ದರು.

ಸೋಮವಾರಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ
ಕೊಡಗು

ಸೋಮವಾರಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ

November 19, 2018

ಸೋಮವಾರಪೇಟೆ:  ಇಲ್ಲಿನ ಜೇಸಿ ಸಂಸ್ಥೆಯ 2018ರ ಸಪ್ತಾಹದ ಕಾರ್ಯಕ್ರ ಮದ ಮೂರನೆ ದಿನ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ 4ರಿಂದ 7 ಹಾಗೂ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನಂಜಮ್ಮ ಸಮು ದಾಯ ಭವನದಲ್ಲಿ ಜಾನಪದ ಲೋಕದ ಚಿತ್ರ ಬಿಡಿಸುವ ಸ್ಪರ್ಧೆ ಮತ್ತು ನಂತರ ಬರ ವಣಿಗೆ ಸ್ಪರ್ಧೆ ನಡೆಯಿತು. ಸಂಜೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಕೆ.ಎ. ಪ್ರಕಾಶ್, ಕಾರ್ಯದರ್ಶಿ ಎಂ.ಎ….

1 2 3 8
Translate »