Tag: Somwarpet

ಸೋಮವಾರಪೇಟೆ: ಯುವಕ ಆತ್ಮಹತ್ಯೆ
ಕೊಡಗು

ಸೋಮವಾರಪೇಟೆ: ಯುವಕ ಆತ್ಮಹತ್ಯೆ

July 31, 2018

ಸೋಮವಾರಪೇಟೆ: ಇಲ್ಲಿನ ಲೋಡರ್ಸ್ ಕಾಲೋನಿ ನಿವಾಸಿ ಸಚಿನ್ (15) ಇಂದು ಸಂಜೆ 6 ಘಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲೋಡರ್ಸ್ ಕಾಲೋನಿಯ ಮಹದೇವ ಮತ್ತು ಮಾಧವಿ ಎಂಬುವವರ ಪುತ್ರ ಸಚಿನ್ ಮಸಗೋಡು ಚೆನ್ನಮ್ಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆಗಿದ್ದು ಇಂದು ಸಂಜೆ ಮನೆಗೆ ಬಂದು ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರಪೇಟೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.

ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಖಂಡನೆ
ಕೊಡಗು

ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಖಂಡನೆ

July 30, 2018

ಸೋಮವಾರಪೇಟೆ: ಕೊಡ್ಲಿ ಪೇಟೆ ಪೆಟ್ರೋಲ್ ಬಂಕ್ ಬಳಿ ನಡೆದ ಪತ್ರಿಭಟನೆಗೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಜಾತಿನಿಂದನೆ ಮೊಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಜಯಕರ್ನಾಟಕ ಸಂಘಟ ನೆಯ ತಾಲೂಕು ಅಧ್ಯಕ್ಷ ಸಿ.ಬಿ.ಸುರೇಶ್ ಶೆಟ್ಟಿ ಹೇಳಿದ್ದಾರೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಪಡದೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಅವರು ಆಗ್ರಹಿಸಿದ್ದಾರೆ. ಜಯಕರ್ನಾಟಕ ಸಂಘಟನೆ ರಾಜ ಕೀಯ ರಹಿತವಾಗಿದ್ದು, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿದೆ. ಸಾರ್ವಜನಿಕರ ಮನವಿ ಮೇರೆಗೆ ನಮ್ಮ ಸಂಘಟನೆಯ ಕೆಲ ಸದಸ್ಯರು, ಬಂಕ್‍ನಲ್ಲಿ ಪೆಟ್ರೋಲ್‍ಗೆ ನೀರು…

ಜಾತಿ, ಧರ್ಮಕ್ಕಿಂತ ಸಾಹಿತ್ಯ ಮಿಗಿಲು
ಕೊಡಗು

ಜಾತಿ, ಧರ್ಮಕ್ಕಿಂತ ಸಾಹಿತ್ಯ ಮಿಗಿಲು

July 27, 2018

ಸೋಮವಾರಪೇಟೆ:  ಕನ್ನಡ ಸಾಹಿತ್ಯಕ್ಕೆ ಜಾತಿ, ಜನಾಂಗಳೆಂಬ ಬೇಧಭಾವ ಗಳಿಲ್ಲ, ಸಾಹಿತ್ಯ ಎಂಬುದು ಜಾತಿ ಧರ್ಮಕ್ಕಿಂತ ಮಿಗಿಲಾದದ್ದು ಎಂದು ಹಿರಿಯ ಸಾಹಿತಿ ಡಾ.ಪ್ರಭಾಕರ್ ಶಿಶಿರ ಅಭಿಪ್ರಾಯಪಟ್ಟರು. ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಂಗಮರ ಶರಣೆ ಲಿಂಗೈಕ್ಯ ಶಾಂತಮ್ಮ ಪ್ರಧಾನ ವೇದಿಕೆಯಲ್ಲಿ ನಡೆದ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹಾಕಾವ್ಯಗಳ ಸೃಷ್ಟಿಯಾದಲ್ಲಿ ಮಾತ್ರ ಕನ್ನಡ ಭಾಷೆ, ಸಂಸ್ಕøತಿ, ಭಾಷಾ ಇತಿಹಾಸದ ಪರಂಪರೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇಂತಹ ಸಾಹಿತ್ಯ,…

ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ
ಕೊಡಗು

ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ

July 24, 2018

ಸೋಮವಾರಪೇಟೆ: ತಾಲೂಕು ಪತ್ರಕರ್ತರ ಸಂಘದ 2ನೇ ವರ್ಷದ ಕ್ರೀಡಾಕೂಟಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಕೋಶಾಧ್ಯಕ್ಷ ಎ.ಪಿ.ವೀರರಾಜು ಚಾಲನೆ ನೀಡಿದರು. ನಂತರ ಮಾತ ನಾಡಿದ ಅವರು, ಸದಾ ಒತ್ತಡದಲ್ಲೇ ಕಾರ್ಯ ನಿರ್ವಹಿಸುವ ಪತ್ರಕರ್ತರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಎ.ಮುರಳೀಧರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ…

ಹಗ್ಗ ಜಗ್ಗಾಟದಲ್ಲಿ ಹಾನಗಲ್ ಶೆಟ್ಟಳ್ಳಿ ತಂಡಕ್ಕೆ ಪ್ರಶಸ್ತಿ
ಕೊಡಗು

ಹಗ್ಗ ಜಗ್ಗಾಟದಲ್ಲಿ ಹಾನಗಲ್ ಶೆಟ್ಟಳ್ಳಿ ತಂಡಕ್ಕೆ ಪ್ರಶಸ್ತಿ

July 24, 2018

ಸೋಮವಾರಪೇಟೆ:  ತಾಲೂಕು ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಡೆದ ತಾಕೇರಿಯಲ್ಲಿ ನಡೆದ 5ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಹಾನಗಲ್ ಶೆಟ್ಟಳ್ಳಿ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅರೆಯೂರು ಈಶ್ವರಿ ಮಹಿಳಾ ತಂಡ ದ್ವಿತೀಯ ಸ್ಥಾನ ಪಡೆಯಿತು. ಥ್ರೋಬಾಲ್‍ನಲ್ಲಿ ತಾಕೇರಿ ಮಲ್ಲಾ ಜಿರ ಪ್ರಥಮ, ಪ್ರಕೃತಿ ಯುವತಿ ಮಂಡಳಿ ಕಿರಗಂದೂರು ದ್ವಿತೀಯ, ಪುರುಷರ ವಾಲಿಬಾಲ್ ಪಂದ್ಯದಲ್ಲಿ ತಾಕೇರಿ(ಪಥಮ), ತಾಕೇರಿ ಯಂಗ್‍ಸ್ಟಾರ್(ಬಿ) ದ್ವಿತೀಯ, ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅಬ್ಬೂರುಕಟ್ಟೆ ಒಕ್ಕಲಿಗರ ತಂಡ ಪ್ರಥಮ ಸ್ಥಾನ ಪಡೆಯಿತು….

ಮಿಶ್ರ ಬೆಳೆ ಬೆಳೆದಾಗ ಮಾತ್ರ ಅರ್ಥಿಕ ಸ್ಥಿತಿ ಸುಧಾರಣೆ ಸಾಧ್ಯ: ಶಾಸಕ ಅಪ್ಪಚ್ಚು ರಂಜನ್ ಅಭಿಮತ
ಕೊಡಗು

ಮಿಶ್ರ ಬೆಳೆ ಬೆಳೆದಾಗ ಮಾತ್ರ ಅರ್ಥಿಕ ಸ್ಥಿತಿ ಸುಧಾರಣೆ ಸಾಧ್ಯ: ಶಾಸಕ ಅಪ್ಪಚ್ಚು ರಂಜನ್ ಅಭಿಮತ

July 23, 2018

ಸೋಮವಾರಪೇಟೆ: ಬೆಳೆ ಗಾರರು ತಮ್ಮ ಕೃಷಿ ಭೂಮಿಯಲ್ಲಿ ಮಿಶ್ರ ಬೆಳೆಗಳನ್ನು ಬೆಳೆದಾಗ ಮಾತ್ರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿ ಪ್ರಾಯಿಸಿದರು. ಕೃಷಿ ಇಲಾಖೆಯ ವತಿಯಿಂದ ಇಲಾಖೆ ಗಳ ನಡಿಗೆ ರೈತರ ಮನೆ ಬಾಗಿಲಿಗೆ ಯೋಜನೆಯಡಿಯಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ಹಮ್ಮಿಕೊಂಡಿದ್ದ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಗಳಲ್ಲಿ ರೈತರು ಬೆಳೆ ಬೆಳೆಯಲು ನಿಬಂಧನೆಗಳಿವೆ, ಯಾರು ಯಾವ ಬೆಳೆಯುತ್ತೇವೆ ಎಂದು ಮೂರು ವರ್ಷದ ಮೊದಲೇ ಘೋಷಣೆ ಮಾಡುತ್ತಾರೆ. ಆದರೆ…

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ

July 18, 2018

ಸೋಮವಾರಪೇಟೆ: ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಕ್ಕೆ ಒತ್ತಿಕೊಂಡಂತಿರುವ ಮೂವತ್ತೊಕ್ಲು, ಸೂರ್ಲಬ್ಬಿ, ಗರ್ವಾಲೆ, ಮಂಕ್ಯ, ಶಿರಂಗಳ್ಳಿ, ಕಿಕ್ಕರಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಕೂತಿ, ತೋಳೂರು ಶೆಟ್ಟಳ್ಳಿ ಭಾಗದಲ್ಲಿ ಮಳೆಯಿಂದ ಹಾನಿ ಗೀಡಾಗಿರುವ ಪ್ರದೇಶಕ್ಕೆ ಮಂಗಳವಾರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತೆರಳಿ ಪರಿಶೀಲನೆ ನಡೆಸಿದರು. ಕೊಡಗಿನ ಪರಿಸ್ಥಿತಿ ಹಿಂದೆಂದಿಗಿಂತಲೂ ಭೀಕರವಾಗಿದ್ದು, ಪರಿಹಾರ ಕಾರ್ಯ ಕೈಗೊ ಳ್ಳಲು ಏನಿಲ್ಲವೆಂದರೂ 1 ಸಾವಿರ ಕೋಟಿ ಬೇಕಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗಿಗೆ 1 ಸಾವಿರ ಕೋಟಿ ವಿಶೇಷ ಅನುದಾನ ಒದಗಿಸಬೇಕು ಎಂದು…

ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವಿರಲಿ
ಕೊಡಗು

ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವಿರಲಿ

July 17, 2018

ಸೋಮವಾರಪೇಟೆ: ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸವಲತ್ತುಗಳು ಸಕಾಲದಲ್ಲಿ ಸಮರ್ಪಕವಾಗಿ ವಿತರಣೆಯಾಗ ಬೇಕೆಂದು ಕೊಡಗು ಜಿಲ್ಲಾ ಪಂಚಾಯ್ತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ.ಬೋಪಣ್ಣ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಸೋಮವಾರಪೇಟೆ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಆಯೋಜಿ ಸಲಾಗಿದ್ದ ತಾಲೂಕಿನ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ವರ್ಗಗಳ ವಸತಿ ನಿಲಯ ನಿರ್ವಹಣೆಯ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆ…

ಕೊಡಗಿನಲ್ಲಿ ಮಳೆ ತಂದ ಅವಘಡಗಳು
ಕೊಡಗು

ಕೊಡಗಿನಲ್ಲಿ ಮಳೆ ತಂದ ಅವಘಡಗಳು

July 16, 2018

ಮಡಿಕೇರಿ:  ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆಯ ಜನತೆ ತತ್ತರಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬ ಸೇರಿದಂತೆ ಮನೆಗಳು ಕುಸಿದು ಬಿದ್ದಿದೆ. ಮಾದಾಪುರ ಸಮೀಪದ ಶಾಸಕ ಅಪ್ಪಚ್ಚು ರಂಜನ್ ಅವರ ನಿವಾಸದ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಕೆಎಸ್‍ಆರ್‍ಟಿಸಿ ಬಸ್ಸೊಂದು ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದೆ. ಮಾದಾಪುರ ಬಳಿ ಬಸ್ಸ್ ಬರುತ್ತಿದ್ದಂತೆಯೇ ಮರ ಧರೆಗುರುಳಲು ಸಿದ್ಧವಾಗುತ್ತಿತ್ತು. ತಕ್ಷಣವೇ ಸಮಯ ಪ್ರಜ್ಞೆ ಮರೆದ ಬಸ್‍ನ ಚಾಲಕ ಬಸ್ಸನ್ನು…

ಜಿಲ್ಲೆಯಲ್ಲಿ ನಿಲ್ಲದ ಮಳೆ
ಕೊಡಗು

ಜಿಲ್ಲೆಯಲ್ಲಿ ನಿಲ್ಲದ ಮಳೆ

July 13, 2018

ಅಲ್ಲಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜಾ ಮಡಿಕೇರಿ:  ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರ ಕರಡಿ ಗೋಡು ಬಳಿ ಕಾವೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕರಡಿಗೋಡು ಬೆಟ್ಟದ ಕಾಡು ಬಳಿ ಕೆಲವು ಮನೆಗಳಿಗೆ ನದಿ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆ ಯಲ್ಲಿ 5-6 ಕುಟುಂಬಗಳು, ತಾತ್ಕಲಿಕವಾಗಿ ಬೇರೆ ಕಡೆಗಳಿಗೆ ಸ್ಥಳಾಂತರವಾಗಿದ್ದು, ಕೆಲವು ಮನೆಗಳ ಗೋಡೆಗಳು ಮಳೆಯಿಂದ ಬಿರುಕು ಬಿಟ್ಟ ಬಗ್ಗೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಜು.13…

1 3 4 5 6 7 8
Translate »