Tag: Sonia Gandhi

ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್: ರಾಜಕೀಯ ಪಿತೂರಿ
ಮೈಸೂರು

ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್: ರಾಜಕೀಯ ಪಿತೂರಿ

May 24, 2020

ಮೈಸೂರು, ಮೇ 23(ಎಂಟಿವೈ)- ಪಿಎಂ ಕೇರ್ ಫಂಡ್‍ನಲ್ಲಿ ಸಂಗ್ರಹವಾದ 1 ಲಕ್ಷ ಕೋಟಿ ರೂ. ಬಳಸುವ ರೀತಿಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಕ್ಕೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ದಾಖಲಿಸಿರುವುದರ ಹಿಂದೆ ರಾಜಕೀಯ ನಾಯಕರ ಕೈವಾಡವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಾಗರ ತಾಲೂಕಿನ ಆರ್‍ಎಸ್‍ಎಸ್, ಬಿಜೆಪಿ ಕಾರ್ಯಕರ್ತ ಕೆ.ವಿ.ಪ್ರವೀಣ್ ಎಂಬಾತ ಸಾಗರ ಠಾಣೆಗೆ ಮೇ 18ರಂದು ತೆರಳಿ `ಸೋನಿಯಾ ಗಾಂಧಿ ಪಿಎಂ ಕೇರ್…

ಸೋನಿಯಾ ಗಾಂಧಿ ಸಂಸದರು, ಸರ್ಕಾರದ ಕ್ರಮ ಖಂಡಿಸುವ ಹಕ್ಕಿದೆ
ಮೈಸೂರು

ಸೋನಿಯಾ ಗಾಂಧಿ ಸಂಸದರು, ಸರ್ಕಾರದ ಕ್ರಮ ಖಂಡಿಸುವ ಹಕ್ಕಿದೆ

May 24, 2020

ಮೈಸೂರು,ಮೇ23(ಪಿಎಂ)-ಸಂಸದರಾಗಿರುವ ಸೋನಿಯಾ ಗಾಂಧಿ ಅವರು `ಪಿಎಂ ಕೇರ್ಸ್ ಫಂಡ್’ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಹೊಂದಿ ದ್ದಾರೆ. ಹಾಗಾಗಿ ಅವರ ಹೇಳಿಕೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆಕ್ಷೇಪಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆ ಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ದಾಖಲಾಗಿರುವ ಸಂಬಂಧ ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಮಾಧ್ಯಮದ ವರಿಗೆ ಪ್ರತಿಕ್ರಿಯೆ ನೀಡಿದ ಧ್ರುವನಾರಾಯಣ್, ಯುಪಿಎ ಒಕ್ಕೂಟದ ನಾಯಕಿಯೂ ಆಗಿರುವ ಎಐಸಿಸಿ ಅಧ್ಯಕ್ಷೆ…

ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ
ಮೈಸೂರು

ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ

October 21, 2019

ನವದೆಹಲಿ, ಅ.20- ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಭೇಟಿ ಆಗಲಿದ್ದಾರೆ. ಈ ಹಿಂದೆ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರ ಭೇಟಿಗಾಗಿ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ನಾಳೆ ಬೆಳಿಗ್ಗೆ ಅನುಮತಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಗುರುವಾರ ಸುಮಾರು 3 ಗಂಟೆಗೂ ಅಧಿಕ…

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಆಯ್ಕೆ
ಮೈಸೂರು

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಆಯ್ಕೆ

June 2, 2019

ನವದೆಹಲಿ:ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರು ಆಯ್ಕೆ ಯಾಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಲೋಕ ಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ರಾಹುಲ್ ಗಾಂಧಿ ಮನವೊಲಿಕೆ ಕಸರತ್ತು ಬಿರುಸಿ ನಿಂದ ಸಾಗಿತ್ತು. ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ…

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ  ಹೊಂದಾಣಿಕೆ ನಿರ್ಧಾರ
ದೇಶ-ವಿದೇಶ

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ನಿರ್ಧಾರ

July 23, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಸೋಲನುಭವಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಅವರನ್ನು ಮಣಿಸಲು 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಚಿಸಲಾದ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನವದೆಹಲಿ ಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ…

Translate »