ಇಂದು ನಡೆಯಲಿರುವ ರೈಲ್ವೆ ಮಂಡಳಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ ಮೈಸೂರು, ಡಿ.3(ಆರ್ಕೆ)-ಕೋವಿಡ್-19 ನಿರ್ಬಂಧದಿಂದಾಗಿ ಸ್ಥಗಿತಗೊಂಡಿರುವ ರೈಲು ಸಂಚಾರ ಪುನರಾರಂಭಿಸಲು ಭಾರ ತೀಯ ರೈಲ್ವೆ ಮಂಡಳಿ ತಯಾರಿ ನಡೆಸುತ್ತಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ತೀವ್ರತೆ ದಿನೇ ದಿನೆ ಕಡಿಮೆಯಾಗುತ್ತಿರುವುದರಿಂದ ಸಾವಿನ ಪ್ರಮಾಣವೂ ತಗ್ಗಿದ್ದು, ಕಳೆದ ಮಾರ್ಚ್ ಮಾಹೆಯಿಂದ ಸ್ಥಗಿತಗೊಂಡಿರುವ ಪ್ರಯಾಣಿಕರ ರೈಲು ಸಂಚಾರ ಪುನರಾರಂಭಿಸಲು ರೈಲ್ವೇ ಇಲಾಖೆ ಮುಂದಾಗಿದೆ. ಭಾರತೀಯ ರೈಲ್ವೇ ಮಂಡಳಿ ಅಧ್ಯಕ್ಷ ವಿನೋದ್ಕುಮಾರ್ ನೇತೃತ್ವದಲ್ಲಿ ನಾಳೆ (ಡಿ.4) ದೆಹಲಿಯಲ್ಲಿ ಮಹತ್ವದ ಸಭೆ ನಿಗದಿಯಾಗಿದ್ದು, ದೇಶಾದ್ಯಂತ…
ಮೈಸೂರು
ಹಳಿ ತಪ್ಪಿದ ಗೂಡ್ಸ್ ರೈಲು: ಮೈಸೂರಿಗೆ ಬರುವ, ಹೋಗುವ ಹಲವು ರೈಲುಗಳ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ
October 27, 2018ಮೈಸೂರು: ಪೆಟ್ರೋಲಿಯಂ ಟ್ಯಾಂಕರ್ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ತಾಂತ್ರಿಕ ಸಮಸ್ಯೆ ಉಂಟಾಗಿ ಮೈಸೂರಿಗೆ ಬರುವ ಹಾಗೂ ಇಲ್ಲಿಂದ ಹೊರಡುವ ರೈಲುಗಳ ಸಂಚಾರ ವ್ಯತ್ಯಯವಾಗಿ, ಸಹಸ್ರಾರು ಪ್ರಯಾಣಿಕರಿಗೆ ತೊಂದರೆಯಾಯಿತು. ಮೈಸೂರು ರೈಲ್ವೆ ಗೂಡ್ಸ್ ಶೆಡ್ ಸಮೀಪ ಬಿ.ಎಂ.ಶ್ರೀ ನಗರ ಸೇತುವೆ ಬಳಿ, ಪೆಟ್ರೋಲಿಯಂ ಟ್ಯಾಂಕರ್ ಗೂಡ್ಸ್ ಶುಕ್ರವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಹಳಿ ಬದಲಿಸುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಗೂಡ್ಸ್ ಶೆಡ್ನ ಐಓಸಿ ಘಟಕದಲ್ಲಿ ಪೆಟ್ರೋಲ್ ಅನ್ ಲೋಡ್ ಮಾಡಿ, ಖಾಲಿ ಟ್ಯಾಂಕರ್ಗಳನ್ನು…