ಸೋಮವಾರಪೇಟೆ: ತಾಲೂಕು ಪತ್ರಕರ್ತರ ಸಂಘದ 2ನೇ ವರ್ಷದ ಕ್ರೀಡಾಕೂಟಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕೋಶಾಧ್ಯಕ್ಷ ಎ.ಪಿ.ವೀರರಾಜು ಚಾಲನೆ ನೀಡಿದರು. ನಂತರ ಮಾತ ನಾಡಿದ ಅವರು, ಸದಾ ಒತ್ತಡದಲ್ಲೇ ಕಾರ್ಯ ನಿರ್ವಹಿಸುವ ಪತ್ರಕರ್ತರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಎ.ಮುರಳೀಧರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ…
ಮೈಸೂರು
ನಾಳೆಯಿಂದ ಮೈಸೂರಲ್ಲಿ ಪತ್ರಕರ್ತರ ಕ್ರೀಡಾಕೂಟ
June 15, 2018ಮೈಸೂರು: ಜೂನ್ 16 ಮತ್ತು 17ರಂದು ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಫುಟ್ಬಾಲ್ ಮೈದಾನದಲ್ಲಿ 2018ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಮೈಸೂರು ಜಿಲ್ಲಾ ಪತ್ರ ಕರ್ತರ ಸಂಘವು ಏರ್ಪಡಿಸಿರುವ ಈ ಕ್ರೀಡಾಕೂಟವನ್ನು ಜೂನ್ 16ರಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರೀಯ ಶೂಟರ್ ರಕ್ಷಿತ ಶಾಸ್ತ್ರಿ ಅವರು ಉದ್ಘಾಟಿಸುವರು. ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಕುಮಾರಿ ಹನಿ ಅವರು ಭಾಗವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ…