Tag: SR Mahesh

ಪ್ರವಾಸೋದ್ಯಮದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದ್ದು, 2ನೇ ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನಪ್ರವಾಸೋದ್ಯಮದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದ್ದು, 2ನೇ ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ
ಮೈಸೂರು

ಪ್ರವಾಸೋದ್ಯಮದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದ್ದು, 2ನೇ ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನಪ್ರವಾಸೋದ್ಯಮದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದ್ದು, 2ನೇ ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ

October 6, 2018

ಮೈಸೂರು: ಪ್ರವಾ ಸೋದ್ಯಮದಲ್ಲಿ ದೇಶದಲ್ಲಿ 7ನೇ ಸ್ಥಾನ ಹೊಂದಿರುವ ಕರ್ನಾಟಕ ರಾಜ್ಯವನ್ನು 2ನೇ ಸ್ಥಾನಕ್ಕೆ ತರಲು ಸರ್ಕಾರ ಮುಂದಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಂದಿಲ್ಲಿ ತಿಳಿಸಿದರು. ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ರುವ ಪೂಜಾ ಭಾಗವತ್ ಮೆಮೋರಿಯಲ್ ಮಹಾಜನ ಎಜುಕೇಷನ್ ಸೆಂಟರ್‌ನ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ಪ್ರವಾಸೋದ್ಯಮ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‍ಮೆಂಟ್ ಆಯೋಜಿಸಿದ್ದ `ಪ್ರವಾಸೋದ್ಯಮ ಮತ್ತು ಡಿಜಿಟಲ್ ರೂಪಾಂತರ’ ಕುರಿತ ಎರಡು ದಿನಗಳ `ಟ್ರಾವೆಲ್ ಲಾಗ್-18’ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ರಾಜ್ಯಕ್ಕೆ…

ವರುಣಾ ಕೆರೆಯಲ್ಲಿ ಜಲ ಸಾಹಸ ಕ್ರೀಡೆಗೆ ಸಚಿವರಿಂದ ಚಾಲನೆ
ಮೈಸೂರು

ವರುಣಾ ಕೆರೆಯಲ್ಲಿ ಜಲ ಸಾಹಸ ಕ್ರೀಡೆಗೆ ಸಚಿವರಿಂದ ಚಾಲನೆ

October 6, 2018

ಮೈಸೂರು: ಮೈಸೂರು ತಾಲೂಕು, ವರುಣಾ ಕೆರೆಯಲ್ಲಿ ಶಾಶ್ವತ ಜಲ ಸಾಹಸ ಕ್ರೀಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಂದು ಚಾಲನೆ ನೀಡಿದರು. ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯರೊಂದಿಗೆ ಬೋಟ್‍ನಲ್ಲಿ ಜಾಲಿ ರೈಡ್ ಮಾಡುವ ಮೂಲಕ ಸಚಿವದ್ವಯರು ಜಲ ಸಾಹಸ ಕ್ರೀಡೆಗೆ ಚಾಲನೆ ನೀಡಿದರು. ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವ ಜಿ.ಟಿ.ದೇವೇಗೌಡರು, ಕೇವಲ ದಸರಾ ಸಂದರ್ಭ ಆಯೋಜಿಸುತ್ತಿದ್ದ ಕ್ರೀಡೆಗೆ ಉತ್ತಮ ಪ್ರತಿಕ್ರಿಯೆ ಬರು ತ್ತಿದ್ದರಿಂದ ಇದೀಗ ವರುಣಾ ಕೆರೆಯಲ್ಲಿ…

ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಸಾ.ರಾ.ಮಹೇಶ್
ಮೈಸೂರು

ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಸಾ.ರಾ.ಮಹೇಶ್

September 13, 2018

ಮೈಸೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ತೆರೆಮರೆಯ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, 10 ಮಂದಿ ಬಿಜೆಪಿ ಶಾಸಕರು ನಮ್ಮ ಸಂಪರ್ಕ ದಲ್ಲಿದ್ದಾರೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಆಪರೇಷನ್ ಕಮಲ ಮಾಡಲು ಮುಂದಾಗಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಳೆದ…

ಕೊಡಗಿನ ನಿರಾಶ್ರಿತರ ಶಿಬಿರದಲ್ಲಿ ಗೌರಿ ಹಬ್ಬದ ಸಂಭ್ರಮ
ಕೊಡಗು

ಕೊಡಗಿನ ನಿರಾಶ್ರಿತರ ಶಿಬಿರದಲ್ಲಿ ಗೌರಿ ಹಬ್ಬದ ಸಂಭ್ರಮ

September 13, 2018

ಮಡಿಕೇರಿ: ಕೊಡಗಿನಲ್ಲಿ ಪ್ರಕೃತ್ತಿ ವಿಕೋಪದ ಹಿನ್ನಲೆಯಲ್ಲಿ ಗಣೇಶ ಚತುರ್ಥಿಗೆ ಕಾರ್ಮೋಡ ಕವಿದಂತಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿಯೇ ಇರುವ ನೂರಾರು ಜನರು ಹಬ್ಬದ ಸಡಗರವಿಲ್ಲದೇ ಮಂಕಾಗಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಜಿಲ್ಲೆಯಲ್ಲಿನ 17 ಪುನರ್ವಸತಿ ಕೇಂದ್ರಗಳಲ್ಲಿರುವ ನಿರಾಶ್ರಿತರಿಗೆ ಗೌರಿಹಬ್ಬದ ಉಡುಗೊರೆಯಾಗಿ ಸರ್ಕಾರದಿಂದ ಮಹಿಳೆಯರಿಗೆ ರೇಷ್ಮೆ ಸೀರೆ, ಮಕ್ಕಳಿಗೆ ಬಟ್ಟೆ, ಪುರುಷರಿಗೆ ಷರ್ಟ್, ಪ್ಯಾಂಟ್ ವಿತರಿಸಿದರು. ಮಡಿಕೇರಿಯಲ್ಲಿರುವ ಮೈತ್ರಿ ಸಮುದಾಯ ಭವನಕ್ಕೆ ಬಂದ ಸಚಿವರು ಇಲ್ಲಿನ ನಿರಾಶ್ರಿತರಿಗೆ ಬಟ್ಟೆ ವಿತರಿಸಿದರಲ್ಲದೇ ನಿರಾಶ್ರಿತ ಮಹಿಳೆ ಉದಯಗಿರಿಯ ಜಯಂತಿ ಅವರೊಂದಿಗೆ ಕುಳಿತು…

ಕುಮಾರಣ್ಣನೇ ಐದು ವರ್ಷ ಮುಖ್ಯಮಂತ್ರಿ- ಸಚಿವ ಸಾರಾ ಮಹೇಶ್
ಮೈಸೂರು

ಕುಮಾರಣ್ಣನೇ ಐದು ವರ್ಷ ಮುಖ್ಯಮಂತ್ರಿ- ಸಚಿವ ಸಾರಾ ಮಹೇಶ್

September 8, 2018

ಕೆ.ಆರ್.ನಗರದಲ್ಲಿ ಶಾಸಕರಿಗೆ ನಾಯಕರ ಸಂಘದಿಂದ ಸನ್ಮಾನ ಕೆ.ಆರ್.ನಗರ: ನಮ್ಮದು ಸಮ್ಮಿಶ್ರ ಸರ್ಕಾರ ನಮ್ಮಿಬ್ಬರ ಜಗಳ ಕೇವಲ ಗಂಡ-ಹೆಂಡತಿ ಜಗಳವಾಗಿದ್ದು, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲಾ, ಕುಮಾರಣ್ಣನೆ ಐದು ವರ್ಷ ಮುಖ್ಯ ಮಂತ್ರಿಯಾಗಿರುತ್ತಾರೆ. ಸರ್ಕಾರ ಬಿದ್ದು ಹೋಗುತ್ತಾದೆ ಎಂಬ ಹಗಲು ಗನಸು ಕಾಣುವುದು ಬೇಡ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರಾದ ಸಾ.ರಾ.ಮಹೇಶ್ ಹೇಳಿದರು. ಇಲ್ಲಿನ ವಾಲ್ಮೀಕಿ ಸಮುದಾಯ ಭವನದಲ್ಲಿಂದು ತಾಲೂಕು ನಾಯಕರ ಸಂಘ ಮತ್ತು ತಾಲೂಕು ನಾಯಕ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ…

ಕೆ.ಆರ್.ನಗರ:1.93 ಕೋಟಿ ವಿವಿಧ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ
ಮೈಸೂರು

ಕೆ.ಆರ್.ನಗರ:1.93 ಕೋಟಿ ವಿವಿಧ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

September 8, 2018

ಕೆ.ಆರ್.ನಗರ: ಪಟ್ಟಣದ ಮಹಿಳಾ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜುಗಳ 1.93 ಕೋಟಿಯ ವಿವಿಧ ಕಟ್ಟಡ ಕಾಮಗಾರಿಗಳಿಗೆ ಪ್ರವಾಸೋದ್ಯಮ ಸಚಿವರಾದ ಸಾ.ರಾ.ಮಹೇಶ್‍ರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕಿಗೆ ಶಾಸಕನಾಗಿ ಬಂದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಹೊಸ ಕಾಲೇಜು ಕಟ್ಟಡಗಳೆಲ್ಲವನ್ನು ನನ್ನ ಅವಧಿಯಲ್ಲಿ ಮಾಡಿದ್ದೇನೆ ಎಂದರು. ಸರ್ಕಾರಿ ಮಹಿಳಾ ಕಾಲೇಜುನ ಸಿಡಿಸಿ ಕಾರ್ಯಧರ್ಶಿ ಕೆ.ಟಿ.ರಮೇಶ್ ಮತ್ತು ಪದವಿ ಪೂರ್ವ ಕಾಲೇಜಿನ ಸಿಡಿಸಿ…

ಕೇಂದ್ರ ರಕ್ಷಣಾ ಸಚಿವರಿಂದ ನಾನು ರಾಜಕೀಯ ವ್ಯವಸ್ಥೆ ಕಲಿಯಬೇಕಿಲ್ಲ: ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿರುಗೇಟು
ಕೊಡಗು

ಕೇಂದ್ರ ರಕ್ಷಣಾ ಸಚಿವರಿಂದ ನಾನು ರಾಜಕೀಯ ವ್ಯವಸ್ಥೆ ಕಲಿಯಬೇಕಿಲ್ಲ: ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿರುಗೇಟು

August 26, 2018

ಮಡಿಕೇರಿ:  ಮೂರು ಬಾರಿ ಶಾಸಕನಾಗಿ ಜನರಿಂದ ಆಯ್ಕೆಯಾಗಿರುವ ನಾನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾ ರಾಮನ್ ಅವರಿಂದ ರಾಜಕೀಯ ವ್ಯವಸ್ಥೆಯನ್ನು ಕಲಿಯಬೇಕಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ. ಶುಕ್ರವಾರ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆದ ವೇಳೆ ರಕ್ಷಣಾ ಸಚಿವರು ಸಾ.ರಾ. ಮಹೇಶ್ ವಿರುದ್ಧ ಕಿಡಿಕಾರಿದ ಘಟನೆಗೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದಿಂದ ಹೊರಬಿದ್ದಿರುವ ಸ್ಪಷ್ಟನೆಗೆ ಸಾ.ರಾ.ಮಹೇಶ್ ಗರಂ ಆಗಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಅವರು ಸೈನಿಕರ ಜೊತೆ ಸಭೆಗೆ…

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ
ಮಂಡ್ಯ

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ

August 12, 2018

ಮೈಸೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಕೆಸರು ಗದ್ದೆಯಲ್ಲಿ ರೈತ ಮಹಿಳೆ ಯರೊಂದಿಗೆ ಭತ್ತದ ನಾಟಿ ಮಾಡಿದರು. ಸಾಲ ಭೀತಿಯಿಂದ ಹತಾಶರಾಗಿ ಆತ್ಮಹತ್ಯೆ ಹಾದಿ ಹಿಡಿದಿರುವ ಮಣ್ಣಿನ ಮಕ್ಕಳಿಗೆ ಸರ್ಕಾರ ನಿಮ್ಮೊಂದಿಗಿದೆ ಎಂಬ ಸಂದೇಶ ದೊಂದಿಗೆ ಸೀತಾಪುರದ ಕುಳ್ಳಮ್ಮ ಮತ್ತು ಕೆಂಚೇಗೌಡ ಕುಟುಂಬಕ್ಕೆ ಸೇರಿದ 5 ಎಕರೆ ಜಮೀನಿನಲ್ಲಿ ಮುಖ್ಯಮಂತ್ರಿಗಳು ಹೊಸ ಕಾರ್ಯಕ್ರಮಕ್ಕೆ ನಾಂದಿ ಹಾಡಿದ್ದಾರೆ. ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಶಾಸಕರಾದ…

ರೈತರ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದರೂ ಸಿಎಂ ಕುಮಾರಸ್ವಾಮಿ ಅವರಿಗೆ ಮನ್ನಣೆ ಸಿಕ್ಕಿಲ್ಲ
ಮೈಸೂರು

ರೈತರ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದರೂ ಸಿಎಂ ಕುಮಾರಸ್ವಾಮಿ ಅವರಿಗೆ ಮನ್ನಣೆ ಸಿಕ್ಕಿಲ್ಲ

August 8, 2018

ಚುಂಚನಕಟ್ಟೆ: ಈವರೆಗೆ ರಾಜ್ಯದ ಯಾವ ಮುಖ್ಯಮಂತ್ರಿಗಳು ಮಾಡಲು ಸಾಧ್ಯವಾಗದಿದ್ದನ್ನು ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಅವರು 49 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದರು. ಇಷ್ಟಾದರೂ ಅವರನ್ನು ಅಭಿನಂದಿಸುವ ಕೆಲಸ ಆಗುತ್ತಿಲ್ಲ. ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ ಎಂದು ಸಚಿವ ಸಾ.ರಾ.ಮಹೇಶ್ ವಿಷಾದಿಸಿದರು. ತಾಲೂಕಿನ ಲಾಳಂದೇವನಹಳ್ಳಿ ಗ್ರಾಮದ ಬಳಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಇಷ್ಟು ದೊಡ್ಡ ಮಟ್ಟದ ಸಾಲಮನ್ನಾ ಮಾಡಿದರೂ, ಮಹಿಳಾ ಸ್ವ-ಸಹಾಯ ಸಂಘ, ನೇಕಾರರು ಮತ್ತು ಮೀನುಗಾರರು ಪಡೆದಂತಹ ಸಾಲಮನ್ನಾ ಮಾಡುವಂತೆ ಒತ್ತಡ…

ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಸಚಿವ ಸಾರಾ ಚಾಲನೆ
ಮೈಸೂರು

ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಸಚಿವ ಸಾರಾ ಚಾಲನೆ

August 8, 2018

ಚುಂಚನಕಟ್ಟೆ:  ಸರ್ಕಾರದ ಅನುದಾನದಿಂದ ನಡೆಯುವ ಕಾಮಗಾರಿ ಗಳು ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಅಭಿವೃದ್ದಿ ಕೆಲಸ ಎಂದು ಅರಿತು ಸರಿಯಾದ ರೀತಿ ಸದ್ಬಳಕೆ ಮಾಡಿದಾಗ ಸರ್ಕಾರದ ಯೋಜನೆಗಳು ಸಮರ್ಪವಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು. ತಾಲೂಕಿನ ಲಾಳಂದೇವನಹಳ್ಳಿ ಗ್ರಾಮದ ಬಳಿ ಮೈಸೂರು ತಾಲೂಕು ಇಲವಾಲದ ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿ ಮಾತನಾಡಿದ ಅವರು 5 ಕೋಟಿ ರೂ. ಗಳಲ್ಲಿ ಕೆಆರ್‌ಡಿಸಿಎಲ್‌ ವತಿಯಿಂದ ಈ ರಸ್ತೆ ಡಾಂಬರೀಕರಣ…

1 2 3 4 5
Translate »