ಮಡಿಕೇರಿ: ಭಾಗಮಂಡಲದ ಕಾವೇರಿ ವಿದ್ಯಾಸಂಸ್ಥೆಗೆ ಸೇರಿದ ಎಲ್ಲಾ ಆಸ್ತಿಯನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಅಧೀನಕ್ಕೆ ಹಸ್ತಾಂತರಿಸುವುದಕ್ಕೆ ಸಂಸ್ಥೆಯ ಹಲವು ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿ ವಿದ್ಯಾ ಸಂಘದ ಸದಸ್ಯ ಕುದು ಕುಳಿ ಭರತ್, ದಾನಿಗಳು ಹಾಗೂ ಸರ್ಕಾರ ನೀಡಿದ ಜಾಗ ಸೇರಿದಂತೆ ಸಂಸ್ಥೆಯ ವಶ ದಲ್ಲಿ 16.50 ಏಕರೆ ಜಾಗವಿದೆ. ಈ ಜಾಗ ದೊಂದಿಗೆ ಶಿಕ್ಷಣ ಸಂಸ್ಥೆಯನ್ನು ಆದಿ ಚುಂಚನಗಿರಿ ಮಹಾಸಂಸ್ಥಾನಕ್ಕೆ ಹಸ್ತಾಂತರಿ ಸುವುದು ಸಮರ್ಪಕವಲ್ಲ. ಹಸ್ತಾಂತರಿಸುವ ಅಭಿಲಾಷೆ ಇದ್ದಲ್ಲಿ 6.50 ಎಕರೆ…