ಚಾಮರಾಜನಗರ: ಆಷಾಢ ಮಾಸದ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ಬ್ರಹ್ಮರಥೋತ್ಸವ ಈ ಬಾರಿಯೂ ನಡೆಯದಿರುವುದನ್ನು ಖಂಡಿಸಿ ಹಾಗೂ ಸರ್ಕಾರ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು ಎಂದು ಒತ್ತಾಯಿಸಿ ಶ್ರೀ ಚಾಮರಾಜೇಶ್ವರಸ್ವಾಮಿಯ ಭಕ್ತಮಂಡಳಿ ಕಾರ್ಯಕರ್ತರು ನಗರದ ಶ್ರೀಚಾಮರಾಜೇಶ್ವರ ದೇವಾಲಯ ಆವರಣದಲ್ಲಿರುವ ರಥದ ಮುಂದೆ ಈಡುಗಾಯಿ ಒಡೆದು ಅರಿಶಿನ, ಕುಂಕುಮ ಎರಚಿ ಅಘೋರಿವೇಷ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಆಗಲಿ ಆಗಲಿ ರಥೋತ್ಸವ ಆಗಲಿ ಎಂದು ಘೋಷಣೆ ಕೂಗಿ ಈ ಬಾರಿ ರಥೋತ್ಸವ…
ಚಾಮರಾಜನಗರ
ಜನಪ್ರತಿನಿಧಿಗಳು, ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ: ಈ ಬಾರಿಯೂ ನಡೆಯದ ಶ್ರೀ ಚಾಮರಾಜೇಶ್ವರ ರಥೋತ್ಸವ
July 25, 2018ಚಾಮರಾಜನಗರ: ಜಿಲ್ಲೆಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಸಕ್ತಿ ಕೊರತೆಯಿಂದಾಗಿ ಚಾಮರಾಜನಗರದ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ರಥೋತ್ಸವ ಈ ಬಾರಿಯೂ ನಡೆಯುತ್ತಿಲ್ಲ. ಇದು ವಿಶೇಷವಾಗಿ ನವ ದಂಪತಿಗಳಲ್ಲಿ ಹಾಗೂ ನಗರದ ನಾಗರಿಕರಲ್ಲಿ ಬೇಸರ ಮೂಡಿಸಿದೆ. ನಗರದ ಮಧ್ಯಭಾಗದಲ್ಲಿ ಇರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದ ರಥೋತ್ಸವ ಕಳೆದ 180 ವರ್ಷಗಳಿಂದಲೂ ನಡೆಯುತ್ತಿತ್ತು. ರಥೋತ್ಸವ ಪ್ರತಿ ವರ್ಷ ಆಷಾಢ ಮಾಸದಲ್ಲಿ ನಡೆಯುತ್ತಿತ್ತು. ಇದರಿಂದ ಈ ರಥೋತ್ಸವಕ್ಕೆ ಎಲ್ಲಿಲ್ಲದ ಮಹತ್ವ. ಆದರೆ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ದೊಡ್ಡ ರಥಕ್ಕೆ ಕಿಡಿಗೇಡಿಯೊಬ್ಬ ಬೆಂಕಿ…