Tag: Sri Ganapathy Sachchidananda Ashrama

ಗಣಪತಿ ಸಚ್ಚಿದಾನಂದ ಶ್ರೀಗಳ 77ನೇ ವರ್ಧಂತ್ಯುತ್ಸವ
ಮೈಸೂರು

ಗಣಪತಿ ಸಚ್ಚಿದಾನಂದ ಶ್ರೀಗಳ 77ನೇ ವರ್ಧಂತ್ಯುತ್ಸವ

May 26, 2019

ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಅವ ಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾ ನಂದ ಆಶ್ರಮದಲ್ಲಿ ಶನಿವಾರ ವಿಕಲಚೇ ತನರಿಗೆ ವಿವಿಧ ಸಹಾಯ ವಸ್ತುಗಳ ವಿತರಣೆ ಮತ್ತು ದತ್ತಪೀಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಯವರ 77ನೇ ವರ್ಧಂತ್ಯುತ್ಸವ, ನಾದ ಮಂಟಪದ 21ನೇ ವಾರ್ಷಿಕೋತ್ಸವ ಹಾಗೂ ಶ್ರೀ ದತ್ತವೆಂಕಟೇಶ್ವರ ಸ್ವಾಮಿ ಕ್ಷೇತ್ರದ 20ನೇ ಬ್ರಹ್ಮೋತ್ಸವ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು 5 ಮಂದಿ ವಯಸ್ಕರರಿಗೆ ಮೊಣಕೈ ಊರು…

ನಾಳೆಯಿಂದ ಗಣಪತಿ ಸಚ್ಚಿದಾನಂದ ಶ್ರೀಗಳ ಪ್ರವಚನ
ಮೈಸೂರು

ನಾಳೆಯಿಂದ ಗಣಪತಿ ಸಚ್ಚಿದಾನಂದ ಶ್ರೀಗಳ ಪ್ರವಚನ

March 11, 2019

ಮೈಸೂರು: ಮೈಸೂರು-ಊಟಿ ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠದಲ್ಲಿ ನಾಳೆ(ಮಾ.11)ಯಿಂದ ಏ.17ರವರೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಂದ ಶ್ರೀಮದ್ಭಾಗವತ ದಶಮ ಸ್ಕಂದ ಸಪ್ತಾಹ ಪ್ರವಚನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 7ರಿಂದ 9 ನಡೆಯುವ ಪ್ರವಚನ ದಲ್ಲಿ ಶ್ರೀಗಳು, ಭಗವಾನ್ ಶ್ರೀಕೃಷ್ಣನ ಕಥೆಗಳನ್ನು ಕನ್ನಡದಲ್ಲಿ ಮಹಾ ಉಪಮೆಗಳು ಮತ್ತು ಸುಂದರವಾದ ವ್ಯಾಖ್ಯಾನಗಳಿಂದ ವರ್ಣಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ತೆರಳಲು ಪ್ರತಿದಿನ ಚಾಮುಂಡಿಪುರಂ ವೃತ್ತದಿಂದ ಆಶ್ರಮದವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮೈಸೂರು ನಗರ ಮತ್ತು ಜಿಲ್ಲಾ…

ನಮ್ಮ ಹಿಂದೂ ಸಂಸ್ಕøತಿಗೆ ನಮ್ಮವರಿಂದಲೇ ಹೆಚ್ಚು ಅಪಾಯ
ಮೈಸೂರು

ನಮ್ಮ ಹಿಂದೂ ಸಂಸ್ಕøತಿಗೆ ನಮ್ಮವರಿಂದಲೇ ಹೆಚ್ಚು ಅಪಾಯ

December 16, 2018

ಮೈಸೂರು: ನಮ್ಮವರಿಂದಲೇ ನಮ್ಮ ಧರ್ಮದ ಮೇಲೆ ಆಕ್ರಮಣ, ಅಪಚಾರ ನಡೆಯುತ್ತಿದೆ. ನಮ್ಮವರಿಂದಲೇ ನಮ್ಮ ಹಿಂದೂ ಸಂಸ್ಕೃತಿಗೆ ಹೆಚ್ಚು ಅಪಾಯವಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ಶನಿವಾರ ಎರಡು ದಿನಗಳ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ….

ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿಗೆ ಪ್ರಮಾಣ ಪತ್ರ ವಿತರಣೆ
ಮೈಸೂರು

ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿಗೆ ಪ್ರಮಾಣ ಪತ್ರ ವಿತರಣೆ

June 9, 2018

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಲ್ಲಿ ಶುಕ್ರವಾರ ನಡೆದ ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ವಿತರಿಸಿದರು. ಶ್ರೀ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವೇದ ಪಾಠ ಶಾಲೆಯಲ್ಲಿ ಜೂ.4ರಂದು ನಡೆದ ರಾಷ್ಟ್ರಮಟ್ಟದ 25ನೇ ವೇದ ಪರೀಕ್ಷೆ(ಖುಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ) ಯಲ್ಲಿ 408 ಮಂದಿ ಭಾಗವಹಿಸಿದ್ದು,…

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದಿನಿಂದ 9ರವರೆಗೆ ವಿಶ್ವಶಾಂತಿಗಾಗಿ ವೈರಾಜ ಮಹಾ ನಾರಾಯಣ ಯಜ್ಞ
ಮೈಸೂರು

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದಿನಿಂದ 9ರವರೆಗೆ ವಿಶ್ವಶಾಂತಿಗಾಗಿ ವೈರಾಜ ಮಹಾ ನಾರಾಯಣ ಯಜ್ಞ

June 4, 2018

ಮೈಸೂರು:  ವಿಶ್ವಶಾಂತಿ ಹಾಗೂ ಜನತೆಯ ಕ್ಷೇಮಾಭಿವೃದ್ಧಿಗಾಗಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜೂ.4ರಿಂದ 9ರವರೆಗೆ ವೈರಾಜ ಮಹಾ ನಾರಾಯಣ ಯಜ್ಞ ನಡೆಸಲಾಗುತ್ತಿದೆ. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಆಶ್ರಮದ ಪೌಂಡರೀಕ ರಂಗ ಸ್ಥಳದಲ್ಲಿ ನಡೆಯುವ ಈ ಯಜ್ಞದಲ್ಲಿ 400 ವೇದ ಪಂಡಿತರು ಪುರುಷ ಸೂಕ್ತವನ್ನು ಒಂದು ಲಕ್ಷ ಬಾರಿ ನಾಲ್ಕು ವೇದಗಳಿಂದ ಹಾಗೂ ನಾರಾಯಣ ಅಷ್ಟಾಕ್ಷರ ಮಂತ್ರ, ಸುದರ್ಶನ ಮಂತ್ರ, ನರಸಿಂಹ ಮಂತ್ರಗಳನ್ನು ಪಠಿಸುತ್ತಾರೆ. ಜೊತೆಗೆ ರಾಮಾಯಣ, ಭಾಗವತ,…

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ  ಶ್ರೀ ದತ್ತ ವೆಂಕಟೇಶ್ವರ ಸ್ವಾಮಿ ತೆಪ್ಪೋತ್ಸವ
ಮೈಸೂರು

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ  ಶ್ರೀ ದತ್ತ ವೆಂಕಟೇಶ್ವರ ಸ್ವಾಮಿ ತೆಪ್ಪೋತ್ಸವ

May 25, 2018

ಮೈಸೂರು:  ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ಸಪ್ತರ್ಷಿ ಸರೋವರ ಕೊಳದಲ್ಲಿ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿ ತೆಪ್ಪೋತ್ಸವವು ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಗುರುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ಗುರುವಾರ ಸಂಜೆ 6.30ರ ವೇಳೆಗೆ ದೇವಸ್ಥಾನದಿಂದ ಹೊರಟ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ 6.45ರ ವೇಳೆಗೆ ಸಪ್ತರ್ಷಿ ಸರೋವರ ಕೊಳದ ಅಂಗಳಕ್ಕೆ ತರಲಾಯಿತು. ನಂತರ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಗೆ ಪೂಜೆ ಮತ್ತು ಮಹಾಮಂಗಳಾರತಿ ಮಾಡಲಾಯಿತು. ನಂತರ 7 ಗಂಟೆಗೆ ಹೂವು, ತಳಿರು ತೋರಣ…

Translate »