ದೇಹದಲ್ಲಿ ವಿಷಕಾರಿ ಅಂಶ ಪತ್ತೆ ಪೊಲೀಸರಿಂದ ತನಿಖೆ ಆರಂಭ ಮಠ ಮೂರು ದಿನ ಪೊಲೀಸರ ವಶಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ಮೂಲ ಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ಮೂವರು ಶ್ರೀಗಳಿಂದ ಅಂತಿಮ ದರ್ಶನ ಅಂತಿಮ ದರ್ಶನಕ್ಕೆ ಪೇಜಾವರ ಶ್ರೀಗಳ ನಕಾರ ಉಡುಪಿ: ಉಡುಪಿ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಅನಾರೋಗ್ಯದಿಂದ ಇಂದು ವಿಧಿವಶರಾದರು. ಹಠಾತ್ತನೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳ ಹೊಟ್ಟೆಯಲ್ಲಿ ತೀವ್ರ ರಕ್ತಸ್ರಾವವಾಗಿದ್ದು,…