Tag: Sri Lanka

ಶ್ರೀಲಂಕಾದಲ್ಲಿ ಪ್ರಧಾನಿ ಮೋದಿ
ಮೈಸೂರು

ಶ್ರೀಲಂಕಾದಲ್ಲಿ ಪ್ರಧಾನಿ ಮೋದಿ

June 10, 2019

ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯವರು ಕೊಲಂಬೋದಲ್ಲಿರುವ ಇಂಡಿಯಾ ಹೌಸ್‍ನಲ್ಲಿ ಭಾರತೀಯ ಸಮುದಾಯವನ್ನು ದ್ದೇಶಿಸಿ ಮಾತನಾಡಿದರು. ಅಲ್ಲದೆ ಕಳೆದ ಏಪ್ರಿಲ್‍ನಲ್ಲಿ ಉಗ್ರಗಾಮಿಗಳ ಬಾಂಬ್ ಸ್ಫೋಟ ದಿಂದ 253 ಮಂದಿ ನಾಗರಿಕರು ಅಸುನೀ ಗಿದ ಸ್ಥಳದಲ್ಲಿ ಗಿಡ ನೆಟ್ಟು ಶಾಂತಿ ಸೌಹಾರ್ದತೆ ಸಂದೇಶ ಸಾರಿದರು. ಜೊತೆಗೆ ಅಸುನೀಗಿದ ನಾಗರಿಕರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಜಗತ್ತಿನಲ್ಲಿ ಭಾರತೀಯರ ಸ್ಥಾನ ಪ್ರಬಲವಾಗಿದೆ. ಈ ಕ್ರೆಡಿಟ್‍ನ ಹೆಚ್ಚು ಭಾಗ ಭಾರತೀಯ ವಲಸಿಗರಿಗೆ ಸಲ್ಲಬೇಕು….

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್
ಮೈಸೂರು

ಶ್ರೀಲಂಕಾ ಸ್ಫೋಟ ಹೊಣೆ ಹೊತ್ತ ಇಸಿಸ್

April 24, 2019

ಬ್ರಿಟನ್: ನೆರೆಯ ಶ್ರೀಲಂಕಾದಲ್ಲಿ 321ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಭೀಕರ ಬಾಂಬ್ ಸ್ಫೋಟ ನಡೆಸಿದ್ದು ನಾವೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಇಸಿಸ್) ಹೊಣೆ ಹೊತ್ತುಕೊಂಡಿದೆ. ಕಳೆದ ಭಾನುವಾರ ಈಸ್ಟರ್ ಸಂಡೆ ನಿಮಿತ್ತ ಕೊಲಂಬೋದ 3 ಚರ್ಚ್‍ಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ನೂರಾರು ಅಮಾಯಕ ಕ್ರಿಶ್ಚಿಯನ್ನರು ಹಾಗೂ ಐಷಾರಾಮಿ ಹೋಟೆಲ್‍ಗಳಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಈವರೆಗೂ ಸುಮಾರು 321ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ…

ಶ್ರೀಲಂಕಾದಲ್ಲಿ ಸರಣಿ ಸ್ಫೋಟ: ರಾಜ್ಯದ 8 ಮಂದಿ ಸಾವು
ಮೈಸೂರು

ಶ್ರೀಲಂಕಾದಲ್ಲಿ ಸರಣಿ ಸ್ಫೋಟ: ರಾಜ್ಯದ 8 ಮಂದಿ ಸಾವು

April 23, 2019

ಕೊಲಂಬೊ (ಶ್ರೀಲಂಕಾ): ಶ್ರೀಲಂಕಾದ 3 ಚರ್ಚ್‍ಗಳು, 3 ಪಂಚ ತಾರಾ ಹೋಟೆಲ್‍ಗಳು ಸೇರಿದಂತೆ 8 ಕಡೆ ಭಾನುವಾರ ಬೆಳಿಗ್ಗೆ ನಡೆದ ಸರಣಿ ಸ್ಫೋಟದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ (ಭಾನು ವಾರ) 207 ರಷ್ಟಿದ್ದ ಸಾವಿನ ಸಂಖ್ಯೆಯು ಇಂದು 290ಕ್ಕೆ ಏರಿದೆ. ಶ್ರೀಲಂಕಾ ಪ್ರವಾಸ ತೆರಳಿದ್ದ 7 ಜೆಡಿಎಸ್ ಮುಖಂಡರಲ್ಲಿ 6 ಮಂದಿ ಸೇರಿದಂತೆ ರಾಜ್ಯದ 8 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ 8ನೇ ಮೈಲಿನ ಹನುಮಂತರಾಯಪ್ಪ, ತುಮಕೂರಿನ ರಮೇಶ್‍ಗೌಡ, ನೆಲಮಂಗಲದ ಕಾಚನಹಳ್ಳಿಯ…

ಐವರು ಭೂಗರ್ಭಶಾಸ್ತ್ರಜ್ಞರು ಸೇರಿ ಮೈಸೂರಿನ 14 ಮಂದಿ ಶ್ರೀಲಂಕಾದಲ್ಲಿ ಸುರಕ್ಷಿತ
ಮೈಸೂರು

ಐವರು ಭೂಗರ್ಭಶಾಸ್ತ್ರಜ್ಞರು ಸೇರಿ ಮೈಸೂರಿನ 14 ಮಂದಿ ಶ್ರೀಲಂಕಾದಲ್ಲಿ ಸುರಕ್ಷಿತ

April 23, 2019

ಮೈಸೂರು: ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ ಐದು ಮಂದಿ ಭೂಗರ್ಭಶಾಸ್ತ್ರಜ್ಞರು ಸೇರಿದಂತೆ ಒಟ್ಟು 14 ಮಂದಿ ಸುರಕ್ಷಿತವಾಗಿದ್ದಾರೆ. ಭೂಗರ್ಭಶಾಸ್ತ್ರಜ್ಞರಾದ ಎಂ.ವಿ.ರವಿಶಂಕರ್ (ಬಿಜೆಪಿ ಮುಖಂಡರು), ಕೆ.ವಿ.ವೇದಮೂರ್ತಿ, ಚನ್ನಬಸಪ್ಪ, ವಿನಯ್ ರಂಗನಾಥ್, ಹೆಚ್.ಎನ್. ಉಮೇಶ್ ಸೇರಿದಂತೆ ಈ ಐವರ ಕುಟುಂಬ ಸದಸ್ಯರಾದ ಶೈಲಾ, ಮೌನಾ ಉಮೇಶ್, ಪೂರ್ಣಿಮಾ ರವಿಶಂಕರ್, ಅನುಪ್ ರವಿಶಂಕರ್, ಬಿ.ಎಸ್.ಶಾಲಿನಿ, ಸ್ವರೂಪ, ಗೌತಮಿ ವೇದಮೂರ್ತಿ ಹಾಗೂ ಸನತ್ ರಂಗನಾಥ್ ಸದ್ಯ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವ ಕೊಲಂಬೋದಿಂದ 40 ಕಿಮೀ ದೂರದಲ್ಲಿರುವ ಬೆಂಟೋಟಾದ ಹಿಬಿಸ್ಕಸ್ ಹೋಟೆಲ್‍ನಲ್ಲಿ ಸುರಕ್ಷಿತವಾಗಿದ್ದಾರೆ….

Translate »