ಮೈಸೂರು: ಮಹಿಳೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿ ತಲೆಮರೆಸಿಕೊಂಡಿರುವ ಶ್ರೀ ವಿದ್ಯಾಹಂಸ ಭಾರತೀ ಮಹಾಸ್ವಾಮೀಜಿ, ಸಂತ್ರಸ್ತ ಮಹಿಳೆ ಪತಿ ಹಾಗೂ ಇತರರ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಸಿಡಿಆರ್ನಿಂದ ಲೋಕೇಷನ್ ಪತ್ತೆ ಮಾಡಲು ಪೊಲೀಸರು ಯತ್ನಿಸುತ್ತಿದ್ದಾರೆ. ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ಆಫ್ ಮಾಡಿಕೊಂಡಿರುವ ಆರೋಪಿಗಳು ಆ ಸಿಮ್ ಕಾರ್ಡ್ಗಳನ್ನು ಬಳಸುತ್ತಿಲ್ಲವಾದ್ದರಿಂದ ಸುಳಿವು ಸಿಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಮೈಸೂರಿನಲ್ಲಿ ಚಾತುರ್ಮಾಸ ವ್ರತದ ವೇಳೆ ತಮ್ಮ ಸಂಕಲ್ಪ…
ಮೈಸೂರು
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
September 9, 2018ಮೈಸೂರು: ಕಳೆದ ಒಂದು ತಿಂಗಳಿಂದ ಮೈಸೂರಿನಲ್ಲಿ ಚಾತುರ್ಮಾಸ ವ್ರತಾಚರಣೆಯಲ್ಲಿ ತೊಡಗಿರುವ ಪಾಂಡವಪುರದ ಅಪ್ಪಾಜಿ ಮಠ ಹಾಗೂ ಮಹಾಕಾಳಿ ಶ್ರೀ ಚಕ್ರೇಶ್ವರಿ ಪೀಠದ ಸ್ವಾಮೀಜಿ ಶ್ರೀ ವಿದ್ಯಾಹಂಸಭಾರತಿ ಮಹಾಸ್ವಾಮೀಜಿ ವಿರುದ್ಧ ಕುವೆಂಪುನಗರ ಠಾಣೆ ಪೊಲೀಸರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಪ್ರಕರಣ ದಾಖಲು ಮಾಡಿದ್ದಾರೆ. ತನಗೆ ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ಪದ ಪ್ರಯೋಗ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ನೊಂದ ಮಹಿಳೆ ಸ್ವಾಮೀಜಿ ಹಾಗೂ ಅವರ ಕೃತ್ಯಕ್ಕೆ ತನ್ನ ಗಂಡನೇ ಕುಮ್ಮಕ್ಕು ನೀಡಿದ್ದಾರೆ ಎಂದು ಲಿಖಿತ…