Tag: Srikantadatta Narasimharaja Wadiyar

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್  5ನೇ ಪುಣ್ಯಸ್ಮರಣೆ: ಸಮಾಧಿಗೆ ವಿಶೇಷ ಪೂಜೆ
ಮೈಸೂರು

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ 5ನೇ ಪುಣ್ಯಸ್ಮರಣೆ: ಸಮಾಧಿಗೆ ವಿಶೇಷ ಪೂಜೆ

December 11, 2018

ಮೈಸೂರು:  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಮನುವನದಲ್ಲಿರುವ ಅವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ಅರಮನೆ ಮಂಡಳಿ, ಕರ್ನಾ ಟಕ ರಾಜ್ಯ ಅರಸು ಮಹಾಸಭಾ, ಶ್ರೀರಾಮ ಸೇವಾ ಅರಸು ಮಂಡಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಹಾಗೂ ನೂರಾರು ಮಂದಿ ಸಾರ್ವಜನಿಕರು ಶ್ರೀಕಂಠದತ್ತ ಒಡೆಯರ್ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು. ಹೂವಿನಿಂದ ಅಲಂಕೃತಗೊಂಡಿದ್ದ ಸಮಾಧಿ ಮೇಲೆ, ಒಡೆ ಯರ್ ಭಾವಚಿತ್ರವನ್ನಿಟ್ಟು, ಪೂಜೆ ಸಲ್ಲಿಸಲಾಯಿತು. ಎಲ್ಲರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಂಗಳಾರತಿಯೊಂದಿಗೆ ನಮಿಸಿ, ಒಡೆಯರ್…

Translate »