ಗೋಣ ಕೊಪ್ಪಲು: ಅಧಿಕಾರಕ್ಕೆ ಬಂದ 24 ಘಂಟೆಗಳಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಂಕೇತ್ ಪೂವಯ್ಯ ಹೇಳಿದರು. ದಕ್ಷಿಣ ಕೊಡಗಿನ ಶ್ರೀಮಂಗಲ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಬಹಿರಂಗ ಉದ್ಘಾಟಿಸಿ ಅವರು ಮಾತನಾಡಿದರು. ಕಾಫಿ ಬೆಳೆಗಾರನ ಸಮಸ್ಯೆಗಳು ನಿರಂತರವಾಗಿದೆ. ಸುಳ್ಳಿನ ಕಂತೆಯನ್ನು ಹೊತ್ತು ಬರುವ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಬಹಿರಂಗವಾಗಿ ಮತದಾರರು ಪ್ರಶ್ನೆಗಳನ್ನು ಕೇಳುವ ಅವಕಾಶ ಬಂದಿದೆ. ರಾಜ್ಯದಲ್ಲಿ ಕುಮಾರ ಸ್ವಾಮಿಯವರ ಸರ್ಕಾರ ಬರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಕಾಫಿ…