Tag: Srinivas Prasad

ಸಿದ್ದು ಕಾಂಗ್ರೆಸ್ `ವೈಟ್‍ವಾಶ್’ ಮಾಡಿ ಮನೆಗೆ ಹೋಗುತ್ತಾರೆ
ಮೈಸೂರು

ಸಿದ್ದು ಕಾಂಗ್ರೆಸ್ `ವೈಟ್‍ವಾಶ್’ ಮಾಡಿ ಮನೆಗೆ ಹೋಗುತ್ತಾರೆ

December 2, 2019

ಹುಣಸೂರು,ಡಿ.1(ಎಸಿಪಿ/ಹೆಚ್‍ಎಸ್‍ಎಂ)- ಡಿಸೆಂಬರ್ 9ರ ನಂತರ ಕಾಂಗ್ರೆಸ್‍ನಲ್ಲಿ ಬದಲಾವಣೆ ಬರಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‍ನ್ನು ವೈಟ್‍ವಾಶ್ ಮಾಡಿ ಮನೆಗೆ ತೆರಳುತ್ತಾರೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು. ಹುಣಸೂರಿನ ವಾಲ್ಮೀಕಿ ಭವನದಲ್ಲಿ ಬಿಜೆಪಿ ಅಭ್ಯರ್ಥಿ ಎ.ಹೆಚ್.ವಿಶ್ವನಾಥ್ ಪರವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಂತರ ಸುದ್ದಿಗೋಷ್ಠಿ ನಡೆಸಿ, ಕ್ರಿಕೆಟ್‍ನಲ್ಲಿ ಸರಣಿ ಸೋಲುಕಂಡರೆ `ವೈಟ್‍ವಾಶ್’ ಅಂತಾರೆ ಅದೇ ರೀತಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸರಣಿ ಸೋಲು ತಂದುಕೊಡುವ ಮೂಲಕ ಸಿದ್ದ ರಾಮಯ್ಯ ಆ ಪಕ್ಷವನ್ನು ವೈಟ್‍ವಾಶ್ ಮಾಡಿ ಮನೆಗೆ…

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹುಟ್ಟುಹಬ್ಬ: ನಾಳೆ `ನಮ್ಮ ನಡಿಗೆ ಸಮಾನತೆಯ ಕಡೆಗೆ’ ಸಂವಾದ
ಮೈಸೂರು

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹುಟ್ಟುಹಬ್ಬ: ನಾಳೆ `ನಮ್ಮ ನಡಿಗೆ ಸಮಾನತೆಯ ಕಡೆಗೆ’ ಸಂವಾದ

August 5, 2019

ಮೈಸೂರು,ಆ.4(ಎಂಟಿವೈ)- ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ 72ನೇ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಆ.6ರಂದು ಬೆಳಿಗ್ಗೆ 11ಕ್ಕೆ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ `ನಮ್ಮ ನಡಿಗೆ ಸಮಾ ನತೆಯ ಕಡೆಗೆ’ ಮುಕ್ತ ಸಂವಾದ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ವಿ.ಶ್ರೀನಿವಾಸ್ ಅಭಿಮಾನಿ ಬಳಗದ ಅಧ್ಯಕ್ಷ ಡಾ.ಸಿ.ಬಸವರಾಜು ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಜ್ಜನ ರಾಜಕಾರಣಿ ಯಾಗಿರುವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಮೌಲ್ಯಾ ಧಾರಿತ…

ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಅನಾಗರಿಕ
ಮೈಸೂರು

ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಅನಾಗರಿಕ

May 7, 2019

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ವಿಚಾರದಲ್ಲಿ ಅತ್ಯಂತ ಹಗುರವಾಗಿ, ಏಕವಚನದಲ್ಲಿ ಮಾತನಾಡುವ ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನಾಗರಿಕ, ಉಡಾಫೆ ವ್ಯಕ್ತಿ, ಸಂಸ್ಕೃತಿ ಗೊತ್ತಿಲ್ಲದವರು ಎಂದು ಚಾಮ ರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಯಾಗಿದ್ದವರು, ದೇಶದ ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ. ಅದು ನಮ್ಮ ಸಂಸ್ಕೃತಿಯೂ ಅಲ್ಲ ಎಂದು ಟೀಕಿಸಿದ…

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಧಾನ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಧಾನ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ

April 2, 2019

ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ.ಶ್ರೀನಿವಾಸ್‍ಪ್ರಸಾದ್ ಭವಿಷ್ಯ ನಂಜನಗೂಡು: ಈ ಬಾರಿಯ ಲೋಕಸಭೆ ಚುನಾವಣೆಯನ್ನು ಇಡೀ ಜಗತ್ತೇ ಗಮನಿಸುತ್ತಿದ್ದು, 5 ವರ್ಷ ಸ್ಥಿರ ಸರ್ಕಾರ ನೀಡುವುದರೊಂದಿಗೆ ದೇಶವನ್ನು ಕಾಂತ್ರಿಕಾರಿಕವಾಗಿ ಬದಲಾವಣೆ ಮಾಡಿ, ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಚಾ.ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ.ಶ್ರೀನಿವಾಸ್‍ಪ್ರಸಾದ್ ಭವಿಷ್ಯ ನುಡಿದಿದ್ದಾರೆ. ನಗರದ ಎಸ್‍ಎಲ್‍ವಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 9ನೇ ಲೋಕಾಸಭಾ ಚುನಾವಣೆ ಎದುರಿಸುತ್ತಿದ್ದು, ಯಾವ ಯಾವ ಚುನಾವಣೆಯನ್ನು…

ಮಾ.26ಕ್ಕೆ ಶ್ರೀನಿವಾಸಪ್ರಸಾದ್ ನಾಮಪತ್ರ ಸಲ್ಲಿಕೆ
ಮೈಸೂರು

ಮಾ.26ಕ್ಕೆ ಶ್ರೀನಿವಾಸಪ್ರಸಾದ್ ನಾಮಪತ್ರ ಸಲ್ಲಿಕೆ

March 20, 2019

ಮೈಸೂರು: ಚಾಮರಾಜನಗರ (ಮೀಸಲು) ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾ. 26ರಂದು ನಾಮಪತ್ರ ಸಲ್ಲಿಸಲು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ನಿರ್ಧರಿಸಿ ದ್ದಾರೆ. ಜಯಲಕ್ಷ್ಮಿಪುರಂನ ತಮ್ಮ ನಿವಾಸ ದಲ್ಲಿ ಮಂಗಳವಾರ ಪಕ್ಷದ ಪ್ರಮುಖ ರೊಂದಿಗೆ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಂಡರು. ನಂತರ ಅವರು ಬೆಂಗಳೂ ರಿಗೆ ತೆರಳಿದರು. ಮಾ.21ರಿಂದ ಚಾಮರಾಜ ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯ ಕರ್ತರ ಸಮಾವೇಶ ನಡೆಸಲಿದ್ದಾರೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ದಿನಕ್ಕೆ ಎರಡು…

Translate »