ಮಂಡ್ಯ: ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, 11ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬನ್ನೂರಿನ ಅತೀಕ್ ಪಠಾಣ್ (23), ರಾಹೀಲ್ (19), ಹಾಗೂ ಇಸ್ಮಾಯಿಲ್ (22) ಬಂಧಿತರು. ಇವರಿಂದ ಸುಮಾರು 5 ಲಕ್ಷದ 50 ಸಾವಿರ ರೂ. ಮೌಲ್ಯದ 11 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳು ಗುಜರಿ ಅಂಗಡಿಯಲ್ಲಿ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದು, ಕಳ್ಳತನವನ್ನು ಸಲೀಸಾಗಿ ಮಾಡುತ್ತಿದ್ದರು ಎನ್ನಲಾಗಿದೆ. ಪಾಂಡವಪುರ ವ್ಯಾಪ್ತಿಯಲ್ಲಿ 4, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ…