Tag: Srirangapatna

ಬದುಕಿದ್ದಾಗಲೇ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಉಪ ತಹಸೀಲ್ದಾರ್!
ಮಂಡ್ಯ

ಬದುಕಿದ್ದಾಗಲೇ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಉಪ ತಹಸೀಲ್ದಾರ್!

August 23, 2018

ಮಂಡ್ಯ:  ಬದುಕಿರುವಾಗಲೇ ವ್ಯಕ್ತಿಯೋರ್ವನಿಗೆ ಸಾವ ನ್ನಪ್ಪಿದ್ದಾನೆಂದು ಮರಣ ಪ್ರಮಾಣಪತ್ರ ನೀಡಿರುವ ವಿಚಿತ್ರ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಮೇಗೌಡ ಎಂಬ ವ್ಯಕ್ತಿಗೆ ಅರಕೆರೆ ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಅವರು ಜೀವಂತ ವಿರುವಾಗಲೇ ಮರಣ ಪ್ರಮಾಣಪತ್ರ ನೀಡಿದ್ದಾರೆ. ಏನಿದು ಪ್ರಕರಣ?: ಶ್ರೀರಂಗಪಟ್ಟನ ತಾಲೂಕು ಅರಕೆರೆ ಹೋಬಳಿ ವ್ಯಾಪ್ತಿಯ ಚಿಕ್ಕಹಾರೋಹಳ್ಳಿ ನಿವಾಸಿ ರಾಮೇಗೌಡ ತನ್ನ ತಂದೆ ತಿಮ್ಮೇಗೌಡ ಮೃತ ಪಟ್ಟಿದ್ದಾರೆಂದು ಮರಣ ಪ್ರಮಾಣಪತ್ರ ನೀಡುವಂತೆ ಅರಕೆರೆ ನಾಡ ಕಚೇರಿಗೆ ಅರ್ಜಿ…

ಶ್ರೀರಂಗಪಟ್ಟಣ ಬಳಿ ಬೆಂಗಳೂರು ರೌಡಿಶೀಟರ್ ಹತ್ಯೆ
ಮಂಡ್ಯ

ಶ್ರೀರಂಗಪಟ್ಟಣ ಬಳಿ ಬೆಂಗಳೂರು ರೌಡಿಶೀಟರ್ ಹತ್ಯೆ

August 12, 2018

ಮಂಡ್ಯ: ಬೆಂಗಳೂರಿನ ರೌಡಿಶೀಟರ್ ವೊಬ್ಬನನ್ನು ಅಲ್ಲಿನ ಮತ್ತೊಂದು ರೌಡಿ ಗ್ಯಾಂಗ್ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಶ್ರೀರಂಗಪಟ್ಟಣ ಬಳಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದೆ. ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಕೊಲೆ, ಸುಲಿಗೆ ಹಾಗೂ ಡಕಾಯಿತಿ ಪ್ರಕರಣ ದಾಖಲಾಗಿದ್ದ ಕುಖ್ಯಾತ ರೌಡಿ ಅರಸಯ್ಯ ಎಂಬಾತನೇ ಹತ್ಯೆಗೊಳಗಾದವನಾಗಿದ್ದು, ಈತನ ವಿರೋಧಿ ಗ್ಯಾಂಗ್ ಇಂದು ಮಧ್ಯಾಹ್ನ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಅರಸಯ್ಯನನ್ನು ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಆತ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ…

ಕೆಎಸ್ಆರ್‌ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ
ಮೈಸೂರು

ಕೆಎಸ್ಆರ್‌ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ

August 9, 2018

ಮೈಸೂರು: ಪುಂಡರ ಗುಂಪೊಂದು ಕೆಎಸ್ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಹಂಪಾಪುರ ಬಳಿ ಕಳೆದ ರಾತ್ರಿ ನಡೆದಿದೆ. ಮೈಸೂರಿನ ಸಾತಗಳ್ಳಿ ಕೆಎಸ್ಆರ್‌ಟಿಸಿ ಡಿಪೋಗೆ ಸೇರಿದ ಮೈಸೂರು ನಗರ ಸಾರಿಗೆ ಬಸ್ ಮಾರ್ಗ ಸಂಖ್ಯೆ 110ಬಿ/01ರ ಚಾಲಕ ಸ್ವಾಮಿಗೌಡ ಮತ್ತು ನಿರ್ವಾ ಹಕ ಮಾದೇಗೌಡ ಹಲ್ಲೆಗೊಳಗಾದವ ರಾಗಿದ್ದು, ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಿಂದ ಹೆಬ್ಬಾಡಿಗೆ ತೆರಳುತ್ತಿದ್ದ ಈ ಬಸ್ ಕಳೆದ ರಾತ್ರಿ ಹಂಪಾಪುರ…

ಕಿರುಕುಳದಿಂದ ಆತ್ಮಹತ್ಯೆ ಪ್ರಕರಣ: ನಾಗೇಂದ್ರನ ಮನೆಗೆ ಮಾಜಿ ಶಾಸಕರ ಭೇಟಿ, ಸಾಂತ್ವನ
ಮಂಡ್ಯ

ಕಿರುಕುಳದಿಂದ ಆತ್ಮಹತ್ಯೆ ಪ್ರಕರಣ: ನಾಗೇಂದ್ರನ ಮನೆಗೆ ಮಾಜಿ ಶಾಸಕರ ಭೇಟಿ, ಸಾಂತ್ವನ

August 8, 2018

ಶ್ರೀರಂಗಪಟ್ಟಣ: ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಲೂಕಿನ ಗೊಬ್ಬರಗಾಲ ಗ್ರಾಮದ ನಾಗೇಂದ್ರ ಅವರ ಮನೆಗೆ ಮಾಜಿ ಶಾಸಕರಾದ ಎನ್.ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇ ಗೌಡ, ಎಚ್.ಬಿ.ರಾಮು, ಹಾಗೂ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದ ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ, ಕಳೆದ ಚುನಾವಣೆ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ಜನರು…

ಕ್ಷುಲ್ಲಕ ಕಾರಣಕ್ಕೆ ಬಾರಿನಲ್ಲಿ ಆರಂಭವಾದ ಗಲಾಟೆ: ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಅಂತ್ಯ!
ಮಂಡ್ಯ

ಕ್ಷುಲ್ಲಕ ಕಾರಣಕ್ಕೆ ಬಾರಿನಲ್ಲಿ ಆರಂಭವಾದ ಗಲಾಟೆ: ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಅಂತ್ಯ!

August 7, 2018

ಮಂಡ್ಯ:  ಕ್ಷುಲ್ಲಕ ಕಾರಣಕ್ಕೆ ಬಾರ್‍ವೊಂದರಲ್ಲಿ ನಡೆದ ಗಲಾಟೆಯಿಂದ ಮಾನಸಿಕವಾಗಿ ನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀರಂಗ ಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಂದ್ರ(28) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಕರಣ ಸಂಬಂಧ ದಿಲೀಪ, ರವಿ, ಮಧು, ಶ್ರೀಧರ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮೃತ ನಾಗೇಂದ್ರ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರ ಬೆಂಬಲಿಗನಾ ದರೆ, ಬಂಧಿತರಾದ ದಿಲೀಪ, ರವಿ, ಮಧು, ಶ್ರೀಧರ್ ಅವರೆಲ್ಲಾಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರೆಂದು ತಿಳಿದು ಬಂದಿದೆ. ಘಟನೆ ಹಿನ್ನೆಲೆ:…

ಶ್ರೀರಂಗಪಟ್ಟಣವನ್ನು ‘ಟೂರಿಸಂ ನಗರ’ವನ್ನಾಗಿ ಘೋಷಿಸಿ: ಪಾಪು ಆಗ್ರಹ
ಮಂಡ್ಯ

ಶ್ರೀರಂಗಪಟ್ಟಣವನ್ನು ‘ಟೂರಿಸಂ ನಗರ’ವನ್ನಾಗಿ ಘೋಷಿಸಿ: ಪಾಪು ಆಗ್ರಹ

August 7, 2018

ಮಂಡ್ಯ:  ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣವನ್ನು ‘ಟೂರಿಸಂ ನಗರ’ ಎಂದು ಘೋಷಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಶ್ರೀರಂಗಪಟ್ಟಣದ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಬರುತ್ತಾರೆ. ಶ್ರೀರಂಪಟ್ಟಣ ದಲ್ಲಿ ವಿಶ್ವವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟೆ, ಟಿಪ್ಪು ಆಳ್ವಿಕೆ ಅರಮನೆಗಳು, ಗುಂಬಜ್, ದರಿಯಾ ದೌಲತ್, ಸಂಗಮ, ಕಾವೇರಿ ನದಿ ಸ್ನಾನಘಟ್ಟ, ಜೈಲು ಖಾನೆಗಳು, ಕೋಟೆ ಗೋಪುರಗಳು, ಮದ್ದಿನ ಮನೆಗಳು, ಬತ್ತೇರಿ, ರಂಗನಾಥ…

ಬಡವರಿಗೆ ನಿವೇಶನ ಕಲ್ಪಿಸಲು ಸರ್ಕಾರ ಬದ್ಧ
ಮಂಡ್ಯ

ಬಡವರಿಗೆ ನಿವೇಶನ ಕಲ್ಪಿಸಲು ಸರ್ಕಾರ ಬದ್ಧ

July 25, 2018

ಮಂಡ್ಯ: ನಿವೇಶನ ವಂಚಿತರಿಗೆ ನಿವೇಶನ ಕಲ್ಪಿಸಲು ಸರ್ಕಾರ ಬದ್ಧ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು. ಕೊತತ್ತಿ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿಂದು ಪ್ರವಾಸ ಕೈಗೊಂಡು ಇಂಡುವಾಳು ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅವರು ಮಾತ ನಾಡಿದರು. ಗ್ರಾಮದಲ್ಲಿರುವ ನಿವೇಶನ ವಂಚಿತರಿಗೆ ನಿವೇಶನ ಕಲ್ಪಿಸಲು ಸರ್ಕಾರ ಉದ್ದೇಶಿಸಿದೆ. ಗ್ರಾಪಂನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತಾಲೂಕು ಆಡಳಿತ ಸರ್ಕಾರಿ ಜಮೀನು ಗುರುತಿಸಿ, ಇಲ್ಲವಾದರೆ ಖಾಸಗಿಯವರಿಂದ ಖರೀ ದಿಸಿ ನಿವೇಶನ ಹಂಚಿಕೆಗೆ ಮುಂದಾಗು ವಂತೆ…

ಅನಾಥ ಶವಗಳಿಗೆ ಮುಕ್ತಿ ಕೊಡೋ ಪೊಲೀಸ್ ಪೇದೆ
ಮಂಡ್ಯ

ಅನಾಥ ಶವಗಳಿಗೆ ಮುಕ್ತಿ ಕೊಡೋ ಪೊಲೀಸ್ ಪೇದೆ

July 24, 2018

ಮಂಡ್ಯ: ಆಧುನಿಕತೆಯ ಬೆನ್ನೇರಿ ಎಲ್ಲವೂ ವ್ಯಾಪಾರೀಕರಣವಾಗಿ ರುವ ಈ ಸಂದರ್ಭದಲ್ಲಿ ಮಾನವೀಯತೆ ಅನ್ನೋದು ಮರೆಯಾಗಿ ಬಿಟ್ಟಿದೆ. ಅವರವರಿಗೆ ವಹಿಸಿದ ಕೆಲಸ ಮಾಡು ವುದೇ ದುಸ್ತರ ಅನ್ನುವಂತಹ ಸ್ಥಿತಿ ಇರುವ ಇಂದಿನ ದಿನಗಳಲ್ಲಿ, ಇಲ್ಲೊಬ್ಬ ಪೊಲೀಸ್ ಪೇದೆ ತನಗೆ ವಹಿಸಿರುವ ಸರ್ಕಾರಿ ಕೆಲಸದ ಜೊತೆಗೆ ಇನ್ನೊಂದು ಕೆಲಸವನ್ನು ಅಚ್ಚು ಕಟ್ಟಾಗಿ ಮಾಡುತ್ತಾ ಬರುತ್ತಿದ್ದಾರೆ. ಕಳೆದ 6 ವರ್ಷಗಳಿಂದೀಚೆಗೆ ಬರೋಬರಿ 150ಕ್ಕೂ ಹೆಚ್ಚು ಅನಾಥ ಶವಗಳ ಅಂತ್ಯ ಕ್ರಿಯೆ ನಡೆಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ಪೇದೆ…

ಕಾವೇರಿ ನೀರು ನಿರ್ವಹಣಾ ಮಂಡಳಿ ಬೇಡ
ಮಂಡ್ಯ

ಕಾವೇರಿ ನೀರು ನಿರ್ವಹಣಾ ಮಂಡಳಿ ಬೇಡ

July 23, 2018

ಸಿದ್ದರಾಮಯ್ಯ ಆಗಿದ್ರೆ ಕ್ಷಣಾರ್ಧದಲ್ಲೇ ಕೆಲಸ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್ ಉಚಿತ ಬಸ್‍ಪಾಸ್ ನೀಡದಿದ್ದರೆ ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ಬಂದ್ ಶ್ರೀರಂಗಪಟ್ಟಣ: ಕೇಂದ್ರ ಸರ್ಕಾರ ಕಾವೇರಿ ಪ್ರಾಧಿಕಾರ ರಚನೆ ಮಾಡುವುದು ಸರಿಯಲ್ಲ. ಇದರ ವಿರುದ್ಧ ರಾಜ್ಯದ ಸಂಸದರು ಧ್ವನಿ ಎತ್ತಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕಿಂದು ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ಪ್ರಾಧಿಕಾರ ರಚನೆಯಾದರೆ ರಾಜ್ಯಗಳಲ್ಲಿನ ಜಲಾಶಯದ ಮೇಲೆ ರಾಜ್ಯದ ಹಿಡಿತ ಕೈ ತಪ್ಪಲಿದೆ….

ಗೌತಮ ಕ್ಷೇತ್ರದ ಸ್ವಾಮೀಜಿ ಕರೆತರಲು ಮುಂದಾದ ಎನ್‌ಡಿಆರ್‌ಎಫ್‌ ತಂಡ
ಮಂಡ್ಯ

ಗೌತಮ ಕ್ಷೇತ್ರದ ಸ್ವಾಮೀಜಿ ಕರೆತರಲು ಮುಂದಾದ ಎನ್‌ಡಿಆರ್‌ಎಫ್‌ ತಂಡ

July 19, 2018

ಮಂಡ್ಯ:  ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನ ಗ್ರಾಮದ ಬಳಿ ಇರುವ ಗೌತಮ ಕ್ಷೇತ್ರದಲ್ಲಿ ಉಳಿದಿರುವ ಗಜಾನನ ಸ್ವಾಮೀಜಿ ಮತ್ತು ಮೂವರು ಶಿಷ್ಯರನ್ನು ಹೊರ ತರಲು ಎನ್‌ಡಿಆರ್‌ಎಫ್‌ ಪಡೆ ಬುಧವಾರ ಯತ್ನಿಸಿದೆ. ಸ್ವಾಮೀಜಿ ಅವರು ಕಾವೇರಿ ನದಿ ಯಲ್ಲಿ ಪ್ರವಾಹ ಬಂದಾಗಿನಿಂದ ಗೌತಮ ಕ್ಷೇತ್ರದಲ್ಲೇ ತಂಗಿದ್ದರು. ಇದೀಗ ಕಾವೇರಿ ಪ್ರವಾಹ ಕೊಂಚ ಕಡಿಮೆ ಯಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಮನವೊಲಿಸಿ ಸುರಕ್ಷಿತ ಸ್ಥಳಕ್ಕೆ ಕರೆತರಲು ಮುಂದಾಗಿದೆ. ಎನ್‌ಡಿಆರ್‌ಎಫ್‌ ಪಡೆಯೊಂದಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಕೂಡ ಆಗಮಿಸಿದ್ದು, ಅವರ ನೇತೃತ್ವದಲ್ಲಿ ಬೋಟಿಂಗ್…

1 2 3 4 5
Translate »