ಶ್ರೀರಂಗಪಟ್ಟಣ: ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ನೀಡಿರುವ ಜನಪರ ಯೋಜನೆಗಳು ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಮತದಾರರು ಒಲವು ತೋರುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಲಿಂಗರಾಜು ಹೇಳಿದರು. ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿ ಸಿದ್ದೇಗೌಡ ಅವರ ಜತೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಯೋಜನೆಗಳನ್ನು ಜಾರಿಗೆ ತಂದು ಪ್ರತಿಯೊಂದು ಸಮಾಜದ ಒಳಿತಿಗಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಸಮಾಜಗಳ ಏಳ್ಗೆಗೆ ಶ್ರಮಿಸಿದ್ದಾರೆ….
ಮಂಡ್ಯ
ಅಘೋಷಿತ ಮಹಿಳಾ ಮೀಸಲು ಕ್ಷೇತ್ರ ಶ್ರೀರಂಗಪಟ್ಟಣ!: ಅರಕೆರೆಯ ಎರಡು ಕುಟುಂಬಗಳ ನಾಯಕರದ್ದೇ ಅಧಿಪತ್ಯ
April 19, 2018ವರದಿ: ನಾಗಯ್ಯ ಲಾಳನಕೆರೆ ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಎರಡು ಮೀಸಲು ಕ್ಷೇತ್ರಗಳಿವೆ, ಒಂದು ಅಧಿಕೃತ ಎಸ್ಸಿ ಮೀಸಲು ಕ್ಷೇತ್ರ ಮಳವಳ್ಳಿಯಾದರೆ, ಇನ್ನೊಂದು ಶ್ರೀರಂಗಪಟ್ಟಣ ಅಘೋಷಿತ ಮಹಿಳಾ ಮಿಸಲು ಕ್ಷೇತ್ರವೆನಿಸಿಕೊಂಡಿದೆ. ಈ ಎರಡೂ ಕ್ಷೇತ್ರಗಳ ಪೈಕಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೆ 15 ಭಾರಿ ಚುನಾವಣೆ ನಡೆದಿದೆ. ಒಂದು ಚುನಾವಣೆ ಹೊರತುಪಡಿಸಿದರೆ ಉಳಿದೆಲ್ಲಾ ಚುನಾವಣೆ ಯಲ್ಲೂ ಅರಕೆರೆ ಗ್ರಾಮವೊಂದರಿಂದಲೇ ಒಬ್ಬರಲ್ಲ ಒಬ್ಬರು ಸ್ಪರ್ಧಿಸುತ್ತಾ ಬಂದಿದ್ದು ರಾಜಕೀಯ ಅಧಿ ಪತ್ಯ ಸಾಧಿಸಿದ ವಿಶೇಷತೆಯನ್ನೂ ಹೊಂದಿದೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮತ ದಾರರು…