Tag: SSLC-PUC Exams

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು
ಮೈಸೂರು

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು

February 17, 2019

ಬೆಂಗಳೂರು: ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಪೋಷಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಯನ್ನು ಆಯೋಜಿಸಬೇಕು ಎಂದಿದ್ದಾರೆ. ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾ ಗಿದ್ದ ಆರೋಪಿಗಳ ಮೇಲೆ ತೀವ್ರ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ

June 25, 2018

ಮೈಸೂರು:  ಹಿರಿಯ ಪ್ರಾಥಮಿಕ, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಹಲವು ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು. ಮೈಸೂರಿನ ಅಗ್ರಹಾರದ ಶ್ರೀಕಾಂತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅನುಭವ ಟ್ಯುಟೋರಿಯಲ್ಸ್, ಸರ್.ಎಂವಿ ವಿಚಾರ ವೇದಿಕೆ ಜಂಟಿ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 7ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಶ್ರೀಕಾಂತ ಹಿರಿಯ ಪ್ರಾಥಮಿಕ ಶಾಲೆಯ ಎಂ.ಆರ್.ಮದನ್‍ಕುಮಾರ್, ಯು.ಚಂದ್ರಕಲಾ, ಎಸ್.ಚಿತ್ರ, ಆರ್.ವಿನಯ್ ಅವರಿಗೆ `ಅನುಭವ ಚಿಗುರು’, ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕಗಳಿಸಿದ ಗೋಪಾಲಸ್ವಾಮಿ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

June 25, 2018

ಮೈಸೂರು: ಕಿಕ್ಕಿರಿದ ತುಂಬಿದ್ದ ಸಭಾಂಗಣದಲ್ಲಿ ಸಾಧನೆ ಎಂದರೆ ಪ್ರಶಸ್ತಿಯನ್ನು ಸ್ವೀಕರಿಸುವಂತಿರಬೇಕು. ಇನ್ನು ಮುಂದೆ ಪ್ರತೀ ವರ್ಷ ಪ್ರಥಮ ರ್ಯಾಂಕ್‍ಗಳಿಸಿ ಸನ್ಮಾನ ಸ್ವೀಕರಿಸುತ್ತೇನೆ. ಎನ್ನುವ ಮಕ್ಕಳ ಮನಸ್ಸುಗಳು ಪ್ರಶಸ್ತಿ ಪ್ರಧಾನವನ್ನೇ ಎದುರು ನೋಡುತ್ತಿದ್ದವು. ನಗರದ ಜೆ.ಎಲ್.ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕರ ಒಕ್ಕೂಟ ಮೈಸೂರು ಘಟಕದ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ

June 1, 2018

ಮೈಸೂರು: ಮೈಸೂರಿನ ಕುರುಹೀನಶೆಟ್ಟಿ ಸಾಂಸ್ಕೃತಿ ಕ ಪ್ರತಿಷ್ಠಾನ ಹಾಗೂ ಕೆಕೆಜಿಎಸ್ ಸಂಧ್ಯಾ ಸೋಮಶೇಖರ್ ಟ್ರಸ್ಟ್, ಹೊಸಹೊಳಲು ವತಿಯಿಂದ ಮೈಸೂರು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕುರುಹೀನಶೆಟ್ಟಿ ಜನಾಂಗದ ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಬಾರಿ ನಡೆದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಕುರುಹೀನಶೆಟ್ಟಿ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ…

ಪ್ರತಿಭಾ ಪುರಸ್ಕಾರ
ಮೈಸೂರು

ಪ್ರತಿಭಾ ಪುರಸ್ಕಾರ

June 1, 2018

ಮೈಸೂರು: ಪ್ರಗತಿ ಸೇವಾ ಟ್ರಸ್ಟ್‍ನ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ತಾಂತ್ರಿಕ ಕೋರ್ಸ್‍ಗಳನ್ನು ಪೂರ್ಣಗೊಳಿಸಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿನ ಪೌರಕಾರ್ಮಿಕ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಪಡೆದು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 8618630629,…

Translate »