ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡು ಬಿದ್ರೆಯ ಆಳ್ವಾಸ್ ಸಂಸ್ಥೆಯಲ್ಲಿ 5ನೇ ರಾಜ್ಯ ಮಟ್ಟದ ವ್ಯಂಗ್ಯಚಿತ್ರ ಕಾರ್ಯಾಗಾರ ಏರ್ಪಡಿಸಲಾಗಿತ್ತು.ಕಾರ್ಯಾಗಾರದಲ್ಲಿ ವಿವಿಧ ದಿನಪತ್ರಿಕೆಗಳ ಖ್ಯಾತ ವ್ಯಂಗ್ಯ ಚಿತ್ರಕಾರರು ಭಾಗವಹಿಸಿದ್ದರು. ಆಳ್ವಾಸ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಕಾರ್ಯಾ ಗಾರದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದಲ್ಲಿ ಓರ್ವ ವ್ಯಂಗ್ಯಚಿತ್ರಕಾರ ಮಹಾತ್ಮ ಗಾಂಧಿಯವರ 150ನೇ ಜಯಂತಿ ಪ್ರಯುಕ್ತ ರಚಿಸಿದ ಗಾಂಧಿ ವ್ಯಂಗ್ಯಚಿತ್ರ ಎಲ್ಲರನ್ನು ಆಕರ್ಷಿಸಿತು.ಇದೇ ವೇಳೆ ವಿದ್ಯಾರ್ಥಿಗಳು, ಮಾಧ್ಯಮದವರು ಮತ್ತು ಸಾರ್ವಜನಿಕರಿಗಾಗಿ ಖ್ಯಾತ ವ್ಯಂಗ್ಯಚಿತ್ರಕಾರ ಕೆ.ಆರ್. ಸ್ವಾಮಿ ಅವರು 40,000…