ಮೈಸೂರು, ಜ.23 (ಪಿಎಂ)- ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೋರಾಟ ಕೇವಲ ದೇಶದ ಸ್ವಾತಂತ್ರ್ಯಕ್ಕಾಗಿ ಸೀಮಿತ ಎಂದು ಪರಿ ಭಾವಿಸಬಾರದು. ಅವರ ಹೋರಾಟ ಹಾಗೂ ಚಿಂತನೆಗಳು ಒಂದು ಪೀಳಿಗೆಗೆ ಮಾತ್ರ ಸೀಮಿತಗೊಂಡಿಲ್ಲ. ಹೀಗಾಗಿ ಇಂದಿಗೂ ಅವರ ಚಿಂತನೆ ಹಾಗೂ ಹೋರಾಟದ ಆದರ್ಶ ಪ್ರಸ್ತುತ ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಆರ್. ಶಿವಪ್ಪ ಅಭಿಪ್ರಾಯಪಟ್ಟರು. ಮೈಸೂರು ವಿವಿಯ ಗ್ರಂಥಾಲಯದಲ್ಲಿ ನೇತಾಜಿ ಜನ್ಮ ಶತಮಾನೋತ್ಸವ ಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ…
ಮೈಸೂರು
ಸುಭಾಷ್ ಚಂದ್ರ ಬೋಸರ ವಿಚಾರಧಾರೆ ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕಿಲ್ಲ ಭವಿಷ್ಯ
January 23, 2019ಮೈಸೂರು: ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರಧಾರೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೃಷ್ಣ ಅಭಿಪ್ರಾಯಪಟ್ಟರು. ಮೈಸೂರು ಮಾನಸಗಂಗೋತ್ರಿಯ ಮೈಸೂರು ವಿವಿ ಗ್ರಂಥಾಲಯದಲ್ಲಿ ಮೈಸೂರು ವಿವಿ, ನೇತಾಜಿ ಜನ್ಮ ಶತ ಮಾನೋತ್ಸವ ಸಮಿತಿ ಜಂಟಿ ಆಶ್ರಯ ದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 122ನೇ ಜನ್ಮ ಶತಾಬ್ಧಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಭಾಷ್ ಚಂದ್ರ ಬೋಸ್ ಅವರು ಯುವ ಜನರ…