Tag: Subrahmanyeswara Rao

ಕಾನೂನು ಉಲ್ಲಂಘಿಸಿದರೆ ಕಾನೂನು ಕ್ರಮ
ಮೈಸೂರು

ಕಾನೂನು ಉಲ್ಲಂಘಿಸಿದರೆ ಕಾನೂನು ಕ್ರಮ

December 27, 2018

ಮೈಸೂರು: ಕಾನೂನು-ಸುವ್ಯವಸ್ಥೆಗೆ ಭಂಗ ಬಾರದಂತೆ 2019ರ ಹೊಸ ವರ್ಷ ಆಚರಿ ಸುವಂತೆ ಮೈಸೂರು ನಗರ ಪೊಲೀಸ್ ಕಮೀ ಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷಾಚರಣೆ ಹೆಸರಲ್ಲಿ ನಿಯಮ ಉಲ್ಲಂಘಿಸಿ ಬೇರೆಯವರಿಗೆ ತೊಂದರೆ ನೀಡು ವವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ 31ರ ರಾತ್ರಿ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂತೋಷ ಕೂಟಗಳಲ್ಲಿ ಮಧ್ಯರಾತ್ರಿ 1 ಗಂಟೆಯೊಳಗೆ ಕಾರ್ಯ ಕ್ರಮ ಮುಗಿಸಬೇಕು. ನಿಗದಿತ…

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಮೀಷ್ನರ್ ಡಾ.ಎ.ಎಸ್.ರಾವ್
ಮೈಸೂರು

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಮೀಷ್ನರ್ ಡಾ.ಎ.ಎಸ್.ರಾವ್

September 10, 2018

ಮೈಸೂರು: ತೈಲ ಬೆಲೆ ಏರಿಕೆ ಹಿನ್ನೆಲೆ ನಾಳೆ(ಸೆ.10) ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಮೈಸೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವವರ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ `ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮೈಸೂರು ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಯಾವುದೇ ಸಂಘಟನೆಗಳು ಭಾರತ್ ಬಂದ್ ನೆಪದಲ್ಲಿ ಗಲಾಟೆ, ಸಾರ್ವಜನಿಕ…

Translate »