ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…