Tag: Sudharma Editor

‘ಸುಧರ್ಮ’ ಸಂಪಾದಕ ಕೆ.ವಿ.ಸಂಪತ್‍ಕುಮಾರ್ ಅವರಿಗೆ `ಶಿವರಾತ್ರೀಶ್ವರ ಮಾಧ್ಯಮ’ ಪ್ರಶಸ್ತಿ ಪ್ರದಾನ
ಮೈಸೂರು

‘ಸುಧರ್ಮ’ ಸಂಪಾದಕ ಕೆ.ವಿ.ಸಂಪತ್‍ಕುಮಾರ್ ಅವರಿಗೆ `ಶಿವರಾತ್ರೀಶ್ವರ ಮಾಧ್ಯಮ’ ಪ್ರಶಸ್ತಿ ಪ್ರದಾನ

July 23, 2019

ಮೈಸೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ರುವ ಮೈಸೂರಿನ ‘ಸುಧರ್ಮ’ ಸಂಸ್ಕೃತ ದಿನಪತ್ರಿಕೆಯ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಅವರಿಗೆ ಈ ಬಾರಿಯ ಜೆಎಸ್‍ಎಸ್ ಮಹಾವಿದ್ಯಾಪೀಠ ಕೊಡ ಮಾಡುವ ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ನೀಡಿ ಸೋಮವಾರ ಗೌರವಿಸಲಾಯಿತು. 1970ರಲ್ಲಿ ವರದರಾಜ ಅಯ್ಯಂಗಾರ್ ಅವರಿಂದ ಸ್ಥಾಪಿಸಲ್ಪಟ್ಟು ಅವರ ನಂತರ ಕಳೆದ 30 ವರ್ಷಗಳಿಂದ ಅವರ ಪುತ್ರ ಕೆ.ವಿ. ಸಂಪತ್‍ಕುಮಾರ್ ಅವರು ಮುನ್ನಡೆಸಿ ಕೊಂಡು ಬರುತ್ತಿರುವ ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ ಸುಧರ್ಮ. ಅನೇಕ ಎಡರು ತೊಡರುಗಳ ನಡುವೆಯೂ ಸಕಾಲಕ್ಕೆ ಪ್ರತಿ…

Translate »