ಹೆಚ್.ಡಿ.ಕೋಟೆ: ಓಡಿಪಿ ಸಂಸ್ಥೆ ಹಾಗೂ ತಾಲೂಕು ಪಂಚಾ ಯಿತಿ ವತಿಯಿಂದ ಸುಗ್ರಾಮ ಸದಸ್ಯರಿಗೆ (ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರು) ಶುಕ್ರವಾರ ಒಂದು ದಿನದ ಸಂವಾದ ಕಾರ್ಯಕ್ರಮವನ್ನು ತಾಲೂಕು ಪಂಚಾ ಯಿತಿ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಇಓ ಶ್ರೀಕಂಠರಾಜೇ ಅರಸ್ ಉದ್ಘಾಟಿಸಿ ಮಾತನಾಡುತ್ತಾ, ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಮತ್ತು ಅಧ್ಯಕ್ಷರುಗಳು ಗ್ರಾಮಗಳಲ್ಲಿನ ಸಮಸ್ಯೆ ಗಳನ್ನು ಆಲಿಸಿ ಆ ಸಮಸ್ಯೆಗಳನ್ನು ಬಗೆಹರಿ ಸುವ ದೃಷ್ಠಿಯಿಂದ ಪ್ರಾಮಾಣ ಕವಾಗಿ ಕಾರ್ಯನಿರ್ವಹಿಸಬೇಕು. ಹಣಕಾಸು ವಿಚಾರವಾಗಿ ಕಾನೂನಿನ ನೀತಿ ನಿಯಮ ಗಳ ಅನುಗುಣವಾಗಿ ಕಾಮಗಾರಿಗಳನ್ನು…