Tag: Sunita Puttannaiah

ಸಿಎಂ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹ
ಮೈಸೂರು

ಸಿಎಂ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹ

October 31, 2018

ಮಂಡ್ಯ: ಸಿಎಂ ಕುಮಾರಸ್ವಾಮಿ ವಿರುದ್ಧ ರೈತ ಮುಖಂಡ, ಮಾಜಿ ಶಾಸಕ ಪುಟ್ಟಣ್ಣಯ್ಯ ಪತ್ನಿ ಸುನೀತಾ ಪುಟ್ಟಣ್ಣಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಸಿಎಂ ಕುಮಾರಸ್ವಾಮಿ ನಮ್ಮ ಮಗ ದರ್ಶನ್ ವಿದೇಶದಿಂದ ಬಂದು ರೈತರ ಅನುಕಂಪ ಗಿಟ್ಟಿಸಲು ಯತ್ನಿಸಿದರು ಎಂದು ಹಗುರವಾಗಿ ಮಾತನಾಡಿದ್ದಾರೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಬಹಿರಂಗ ಕ್ಷಮೆಯಾಚನೆ ಮಾಡಬೇಕು ಎಂದು ಸುನೀತಾ ಪುಟ್ಟಣ್ಣಯ್ಯ ಆಗ್ರಹಿಸಿದ್ದಾರೆ. ರೈತ ನಾಯಕ, ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ನಿವಾಸಕ್ಕೆ, ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ, ಮಾಜಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಟಿ.ಬಿ. ಜಯಚಂದ್ರ ಭೇಟಿ ನೀಡಿ…

Translate »