ಮೈಸೂರು: ಕನ್ನಡ ಚರಿತ್ರೆಯ ವೀರವನಿತೆ ಮಹಾದೇವಿ ಪಾತ್ರ ದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅಭಿ ನಯಿಸುತ್ತಿರುವುದನ್ನು ಖಂಡಿಸಿ ಕರ್ನಾ ಟಕ ರಕ್ಷಣಾ ವೇದಿಕೆಯ ಯುವಸೇನೆ ವತಿ ಯಿಂದ ಸೋಮವಾರ ಪ್ರತಿಭಟನೆ ನಡೆಸ ಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾ ಕಾರರು, ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಮಹಾದೇವಿಯವರು ತನ್ನದೇ ಛಾಪು ಮೂಡಿಸಿದ್ದಾರೆ. ಇಂತಹ ಮಹಾಸಾಧ್ವಿಗೆ ಸಂಬಂಧಿಸಿದಂತೆ ಕನ್ನಡವೂ ಸೇರಿದಂತೆ ದಕ್ಷಿಣ ಭಾರತದ 5 ಭಾಷೆಗಳಲ್ಲಿ ಸಿನಿಮಾ ನಿರ್ಮಿಸಲಾಗು ತ್ತಿದೆ. ಆದರೆ ಮಹಾದೇವಿ ಪಾತ್ರದಲ್ಲಿ…