Tag: Suntikoppa

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ
ಕೊಡಗು

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ

May 7, 2018

ಸುಂಟಿಕೊಪ್ಪ:  ಕೇಂದ್ರದ ನರೇಂದ್ರಮೋದಿ ಅವರ ಸಾಮಾನ್ಯ ಜನ ತೆಯ ಬಗ್ಗೆ ಇರುವ ಕಾಳಜಿಯಿಂದ ಸಾಮಾನ್ಯ ಜನತೆಗೆ ಆರೋಗ್ಯ ಸೇರಿದಂತೆ ಹತ್ತು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳನ್ನು ರಾಜ್ಯ ಸರಕಾರ ನಮ್ಮ ಯೋಜನೆಗಳೆಂದು ಬೀಗುತ್ತಿರು ವುದು ರಾಜ್ಯ ಸರಕಾರದ ಸಾಧನೆ ಎಂದು ಅಪ್ಪಚ್ಚು ರಂಜನ್ ಕಿಡಿಕಾರಿದರು. ಬಿಜೆಪಿ ವತಿಯಿಂದ ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತ ನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೆ ಲೂಟಿ ಹೊಡೆ ಯು

ಸುಂಟಿಕೊಪ್ಪದಲ್ಲಿ ಅರೆ ಸೇನಾಪಡೆ ಪಥ ಸಂಚಲನ
ಕೊಡಗು

ಸುಂಟಿಕೊಪ್ಪದಲ್ಲಿ ಅರೆ ಸೇನಾಪಡೆ ಪಥ ಸಂಚಲನ

April 26, 2018

ಸುಂಟಿಕೊಪ್ಪ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ಆರೆ ಸೇನಾಪಡೆ ವತಿಯಿಂದ ಸುಂಟಿಕೊಪ್ಪ ಪಟ್ಟಣದಲ್ಲಿ ಬುಧವಾರ ಪಥಸಂಚಲನ ನಡೆಸಲಾಯಿತು. ರಾಜ್ಯದಲ್ಲಿ ವಿಧಾಸಭಾ ಚುನಾವಣೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಅರೆ ಸೇನಾಪಡೆಯ ಸಿಬ್ಬಂದಿಗಳು ವಿವಿಧ ಶಸ್ತಾಸ್ತ್ರಗಳೊಂದಿಗೆ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿಯಿಂದ ಗದ್ದೆಹಳ್ಳದ ಗಾಂಧಿ ವೃತ್ತದವರೆಗೆ ಪಥಸಂಚಲನ ನಡೆಸುವ ಮೂಲಕ ರಾಜ್ಯ ವಿಧಾನಸಭೆಗೆ ಮೇ 12 ರಂದು ಸಾರ್ವತ್ರಿಕ ಚುನಾವಣೆಯು ನಡೆಯುತ್ತಿದ್ದು ಜನತೆಯು ಮತದಾನಕ್ಕೆ ಯಾವುದೇ ರೀತಿಯ ಅಡ್ಡಿ ಅತಂಕಗಳು ಎದುರಾಗದಂತೆ ಮುಂಜಾಗ್ರತ…

ಮೂವರಿಗೆ ಇರಿದಿದ್ದ ಆರೋಪಿ ಬಂಧನ
ಕೊಡಗು

ಮೂವರಿಗೆ ಇರಿದಿದ್ದ ಆರೋಪಿ ಬಂಧನ

April 26, 2018

ಸುಂಟಿಕೊಪ್ಪ: ಕ್ಷುಲ್ಲಕ ಕಾರಣಕ್ಕೆ ಕಲಹ ನಡೆದು ಮೂವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಕುಶಾಲನಗರ ಸಮೀಪದ ಕಡುವಿನ ಹೊಸಹಳ್ಳಿ ನಿವಾಸಿಯಾದ ಪುಟ್ನಂಜ ಎಂಬಾತ ಭಾನುವಾರ ರಾತ್ರಿ ಮೂವರು ವ್ಯಕ್ತಿಗಳೊಂದಿಗೆ ಕ್ಷುಲ್ಲಕ ಕಾರಣಕ್ಕೆ ಕಲಹವೇರ್ಪಟ್ಟು ಚಾಕುವಿನಿಂದ ಇರಿದು ಗಾಯಗೊಳಿಸಿ ತಲೆಮರೆಸಿಕೊಂಡಿದ್ದ ಆರೋಪಿ ಪುಟ್ನಂಜನನ್ನು ಜಿಲ್ಲಾ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಸೋಮವಾರಪೇಟೆ ಡಿವೈಎಸ್‍ಪಿ ಕುಶಾಲನಗರ ವೃತ್ತನಿರೀಕ್ಷಕರ ಮಾರ್ಗದರ್ಶನದ ಮೇರೆ ಹಾಸನದ ಬಳಿಯಲ್ಲಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಮ್,…

1 2
Translate »