Tag: Supreme Court

ಪರಿಶಿಷ್ಟ ಅಧಿಕಾರಿಗಳ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ
ಮೈಸೂರು

ಪರಿಶಿಷ್ಟ ಅಧಿಕಾರಿಗಳ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ

March 2, 2019

ನವದೆಹಲಿ: ರಾಜ್ಯ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ವಿವಾದ ಇತ್ಯರ್ಥ ಪಡಿಸಲು ಕರ್ನಾಟಕ ಸರ್ಕಾರ ಜಾರಿ ಗೊಳಿಸಿದ್ದ ನೂತನ ಕಾಯ್ದೆಗೆ ಆರಂಭ ದಲ್ಲೇ ಕಾನೂನು ತೊಡಕು ಎದುರಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಫೆ.27 ರಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ.ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಗೆ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ,…

‘ಸುಪ್ರೀಂ’ ಎಚ್ಚರಿಕೆ
ಮೈಸೂರು

‘ಸುಪ್ರೀಂ’ ಎಚ್ಚರಿಕೆ

February 5, 2019

ನವದೆಹಲಿ: ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್‍ಕುಮಾರ್ ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿ ಸಿದರೆ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಾಕ್ಷ್ಯಾಧಾರಗಳ ನಾಶ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಪ್ರಸ್ತುತ ಪ್ರಕರಣ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿದ್ದು,…

ರಾತ್ರಿ 8ರಿಂದ 10ರವರೆಗಷ್ಟೇ ಪಟಾಕಿ ಸಿಡಿಸಬೇಕು
ಮೈಸೂರು

ರಾತ್ರಿ 8ರಿಂದ 10ರವರೆಗಷ್ಟೇ ಪಟಾಕಿ ಸಿಡಿಸಬೇಕು

November 4, 2018

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಪಟಾಕಿಗಳನ್ನು ರಾತ್ರಿ 8ರಿಂದ 10 ಗಂಟೆ ವರೆಗಷ್ಟೇ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿ ಪಡಿಸಿದೆ. ಅಷ್ಟೇ ಅಲ್ಲ, ಪಟಾಕಿಗಳನ್ನು ದೀಪದ ಹಬ್ಬದ ಹಿಂದಿನ ಮತ್ತು ನಂತರದ ಏಳು ದಿನ ಮಾತ್ರ ಸಿಡಿಸ ಬಹುದಾಗಿದೆ. ಸರಣಿ ಸ್ಫೋಟದ ಪಟಾಕಿಗಳನ್ನು ಸಾಮೂಹಿಕವಾಗಿ ಬಯಲು ಪ್ರದೇಶದಲ್ಲಿ ಮಾತ್ರ ಸುಡ ಬಹುದಾಗಿದೆ ಎಂದು ನಿರ್ಬಂಧವನ್ನೂ ವಿಧಿಸಲಾಗಿದೆ. ಒಂದು ವೇಳೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣಾ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಸಲಾಗಿದೆ. ಪರಿಸರ…

ಬಂಡೀಪುರದಲ್ಲಿ ಮೇಲ್ಸೇತುವೆ ನಿರ್ಮಾಣ:  ಸುಪ್ರೀಂಕೋರ್ಟ್‍ಗೆ ಕೇಂದ್ರ ಪ್ರಮಾಣ ಪತ್ರ
ಮೈಸೂರು

ಬಂಡೀಪುರದಲ್ಲಿ ಮೇಲ್ಸೇತುವೆ ನಿರ್ಮಾಣ:  ಸುಪ್ರೀಂಕೋರ್ಟ್‍ಗೆ ಕೇಂದ್ರ ಪ್ರಮಾಣ ಪತ್ರ

October 31, 2018

ಬೆಂಗಳೂರು: ಬಂಡೀಪುರ-ತಲಚೇರಿ ನಡುವಿನ ಅಭಯಾರಣ್ಯದ ಹಾಲಿ ರಸ್ತೆ ತೆರವುಗೊಳಿಸಿ, ಕಾಡು ಬೆಳೆಸುವುದಾಗಿ ಕೇಂದ್ರ ಪರಿಸರ ಇಲಾಖೆ ಸುಪ್ರೀಂ ಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದೆ. ರಸ್ತೆ ತೆರವಿನ ನಂತರ ಪ್ರಯಾಣಿಕರ ಅನುಕೂಲಕ್ಕಾಗಿ 47 ಕಿಲೋ ಮೀಟರ್ ಮೇಲ್ಸೇತುವೆ (ಎಲಿವೇಟೆಡ್ ಕಾರಿಡಾರ್) ನಿರ್ಮಿಸುವುದಾಗಿ ಹೇಳಿದೆ. ಕರ್ನಾಟಕ ಸರ್ಕಾರ ಈ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮಾಡಿರುವುದನ್ನು ವಿರೋಧಿಸಿ ಕೇರಳ ಸರ್ಕಾರ ಮತ್ತು ಅಲ್ಲಿನ ಸಾರಿಗೆ ಸಂಘ ಗಳು ಸುಪ್ರೀಂಕೋರ್ಟ್‍ನಲ್ಲಿ ದಾವೆ ಹೂಡಿದ್ದವು. ವಿಚಾರಣೆ ವೇಳೆ ಕೇಂದ್ರ ಮಧ್ಯೆ ಪ್ರವೇಶಿಸಿ,…

ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ
ಮೈಸೂರು

ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ

September 29, 2018

ನವದೆಹಲಿ: 800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು, ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಮೂರ್ತಿಗಳು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬಲರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು…

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ
ಮೈಸೂರು

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ

September 28, 2018

ನವದೆಹಲಿ: ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿ ರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲೀಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ಸೆಕ್ಷನ್ 497ರ ಅಸಾಂವಿಧಾನಿಕ ತೀರ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅನೈತಿಕ ಸಂಬಂಧದ ಕುರಿತು ತೀರ್ಪು ಓದಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನಿನ ಪ್ರಕಾರ, ಗಂಡನೇ ಎಲ್ಲ ದಕ್ಕೂ ಮುಖ್ಯಸ್ಥನಲ್ಲ, ಮಹಿಳೆಗೂ ಗೌರವ ತೋರ ಬೇಕು. ಮಹಿಳೆಯರ ಜೊತೆ ಅಗೌರವದ ವರ್ತನೆ ಸರಿಯಲ್ಲ, ಮಹಿಳೆಯರಿಗೆ…

ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ
ಮೈಸೂರು

ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ

September 28, 2018

ನವದೆಹಲಿ: ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂಬ 1994ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ. ಮಸೀದಿಯು ಇಸ್ಲಾಂನ ಅವಿ ಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪಿನ ಪರಿಶೀಲನೆ ಸಂಬಂಧ ಸೆ.27ರಂದು ಮಹತ್ವದ ತೀರ್ಪು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ.ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿ…

ಎಸ್‍ಸಿ, ಎಸ್‍ಟಿ ನೌಕರರ ಮುಂಬಡ್ತಿಗೆ ಮೀಸಲಾತಿ ಅಗತ್ಯವಿಲ್ಲ
ಮೈಸೂರು

ಎಸ್‍ಸಿ, ಎಸ್‍ಟಿ ನೌಕರರ ಮುಂಬಡ್ತಿಗೆ ಮೀಸಲಾತಿ ಅಗತ್ಯವಿಲ್ಲ

September 27, 2018

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪು ನೀಡಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪಂಚ ಸದಸ್ಯ ಪೀಠ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ. ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್‍ನ ಐವರು ಸದಸ್ಯರ ಸಂವಿಧಾನಿಕ…

ಚುನಾವಣೆಯಲ್ಲಿ ಕಳಂಕಿತರ ಸ್ಪರ್ಧೆ ನಿರ್ಬಂಧಿಸಲಾಗದು: ಬೇಕಿದ್ದರೆ ಸಂಸತ್ತಿನಲ್ಲಿ  ನೀವೇ ಕಾನೂನು ರೂಪಿಸಿ ಎಂದ ‘ಸುಪ್ರೀಂ’
ಮೈಸೂರು

ಚುನಾವಣೆಯಲ್ಲಿ ಕಳಂಕಿತರ ಸ್ಪರ್ಧೆ ನಿರ್ಬಂಧಿಸಲಾಗದು: ಬೇಕಿದ್ದರೆ ಸಂಸತ್ತಿನಲ್ಲಿ ನೀವೇ ಕಾನೂನು ರೂಪಿಸಿ ಎಂದ ‘ಸುಪ್ರೀಂ’

September 26, 2018

ನವದೆಹಲಿ: ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ತೀರ್ಪು ನೀಡಿದ್ದಾರೆ. ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸ ಬೇಕೆಂಬ ಅರ್ಜಿಗೆ ಸಂಬಂಧಿಸಿದಂತೆ ದೀಪಕ್ ಮಿಶ್ರಾ ಅವರು ತೀರ್ಪು ನೀಡಿದ್ದು ಚಾರ್ಜ್ ಶೀಟ್ ಆಧರಿಸಿ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕಳಂಕಿತ ರಾಜಕಾರಣಿಗಳ ಸ್ಪರ್ಧೆ ಕುರಿತಂತೆ ಸಂಸತ್‍ನಲ್ಲಿ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಇನ್ನು ಜನರೇ ರಾಜಕಾರಣಿ…

ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ತೀರ್ಪು
ಮೈಸೂರು

ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ತೀರ್ಪು

September 7, 2018

ನವದೆಹಲಿ: ಸಲಿಂಗಕಾಮ ಅಪರಾಧ ಎನ್ನುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು (ಗುರುವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ವಿರುದ್ಧ ಹೋರಾಟ ಬಹಳ ಹಿಂದಿನಿಂದ ನಡೆದು ಬಂದಿತ್ತು. 1861ರಲ್ಲೇ ಪ್ರಕೃತಿಯ ವಿರುದ್ಧದ ಲೈಂಗಿಕತೆಯನ್ನು ಕಾನೂನು ಪ್ರಕಾರ ಅಪರಾಧ ಎನ್ನುವ ನಿಯಮ ಜಾರಿಯಲ್ಲಿತ್ತು. ಇಂದು ಸುಪ್ರೀಂ ತೀರ್ಪು ನೀಡುವುದರೊಡನೆ ಜಾಗತಿಕವಾಗಿ ಸಲಿಂಗ ಕಾಮವನ್ನು…

1 2 3
Translate »