ಚಾಮರಾಜನಗರ: ಮಳೆಯ ಆರ್ಭಟಕ್ಕೆ ರಾಜ್ಯದ ಬಹುತೇಕ ಜಲಾಶಯ ಗಳು ಸಂಪೂರ್ಣ ಭರ್ತಿ ಆಗಿದೆ. ಈ ಜಲಾಶಯಗಳಿಂದ ಹೊರ ಬಿಡುತ್ತಿರುವ ನೀರಿ ನಿಂದ ಕೆರೆ ಕಟ್ಟೆಗಳು, ನದಿ, ತೊರೆ, ಕಾಲುವೆ ಗಳು ತುಂಬಿ ಹರಿಯುತ್ತಿವೆ. ಆದರೆ ಜಿಲ್ಲೆಯ ಪ್ರಮುಖ ಜಲಾಶಯಗಳು ನಿರೀಕ್ಷಿತ ಪ್ರಮಾಣದಲ್ಲಿ ನೀರಿಲ್ಲದೆ ಭಣಗುಡುತ್ತಿವೆ. ಇದು ರೈತರಲ್ಲಿ ಬೇಸರ ತರಿಸಿದೆ. ಆರಿದ್ರಾ ಮತ್ತು ಪುನರ್ವಸು ಮಳೆ ಯಿಂದ ರಾಜ್ಯದ ಬಹುತೇಕ ಜಲಾಶಯ ಗಳು ನೀರಿನಿಂದ ಸಂಪೂರ್ಣ ಭರ್ತಿಗೊಂಡು ನಳ ನಳಿಸುತ್ತಿವೆ. ಈ ಭಾಗದ ಕೆಆರ್ಎಸ್ ಹಾಗೂ ಕಬಿನಿ…
ಚಾಮರಾಜನಗರ
ಸುವರ್ಣಾವತಿ ನಾಲೆ ಕಾಮಗಾರಿಗೆ ಚಾಲನೆ
June 21, 2018ಚಾಮರಾಜನಗರ: ಚಾಮ ರಾಜನಗರ ತಾಲೂಕಿನ ಪ್ರಮುಖ ಸುವರ್ಣಾವತಿಯ ಎಡದಂಡೆ ಹಾಗೂ ಬಲ ದಂಡೆ ನಾಲೆಯನ್ನು 3.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು. ತಾಲೂಕಿನ ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಹಾದು ಹೋಗಲಿರುವ ಸುವರ್ಣಾವತಿ ಎಡದಂಡೆ ನಾಲೆ ಹಾಗೂ ಬಲದಂಡೆ ನಾಲೆ ಕಾಮ ಗಾರಿಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ವೇಳೆ ಮಾತನಾಡಿದ ಸಚಿವರು, ಸುವರ್ಣಾವತಿ ಎಡದಂಡೆ ನಾಲೆ…