Tag: Swachh Bharat Abhiyan

ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ: ಸರ್ಕಾರ ಘೋಷಣೆ
ಮೈಸೂರು

ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ: ಸರ್ಕಾರ ಘೋಷಣೆ

November 20, 2018

ಬೆಂಗಳೂರು:  ಗ್ರಾಮೀಣ ಕರ್ನಾ ಟಕವನ್ನು ಬಯಲು ಬಹಿರ್ದೆಸೆ ಮುಕ್ತವ ನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಈ ಘೋಷಣೆ ಮಾಡಿದರು. ಆರೋಗ್ಯಕರ ಕರ್ನಾಟಕ ನಿರ್ಮಾಣದ ಕಡೆ ಹೆಜ್ಜೆ ಇಟ್ಟಿದ್ದು, ಗ್ರಾಮೀಣ ಭಾಗದಲ್ಲಿ ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗಿದೆ ಎಂದು ಘೋಷಣೆ ಮಾಡಿ, ನಂತರ…

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ
ಹಾಸನ

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ

August 2, 2018

ಹಾಸನ: ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಜಿ.ಜಗದೀಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹಾಸನ ಜಿಲ್ಲೆ ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯೆಂದು ಗುರುತಿಸಲ್ಪಟ್ಟಿದ್ದು, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಜನಾಂದೋಲನದಲ್ಲೂ ಸಂಪೂರ್ಣ ಯಶಸ್ವಿಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಜಿಲ್ಲೆಯ ಎಲ್ಲಾ ಹಳ್ಳಿಗಳು ಸಂಪೂರ್ಣ ನೈರ್ಮಲ್ಯಗೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ವಿಶೇಷ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ…

ಆ.1ರಿಂದ ಜಿಲ್ಲೆಯಾದ್ಯಂತ ಸ್ವಚ್ಛ ಸರ್ವೇಕ್ಷಣೆ ಆರಂಭ
ಮೈಸೂರು

ಆ.1ರಿಂದ ಜಿಲ್ಲೆಯಾದ್ಯಂತ ಸ್ವಚ್ಛ ಸರ್ವೇಕ್ಷಣೆ ಆರಂಭ

July 24, 2018

ಮೊದಲ ಬಾರಿಗೆ ಎಲ್ಲಾ ತಾಲೂಕುಗಳ ಸ್ಪರ್ಧೆ ಕ್ಷಿಪ್ರ ಕಾರ್ಯಾಚರಣೆ ಮೂಲಕ ಸಿದ್ದತೆಗೆ ಸೂಚನೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಆಧ್ಯತೆ ಮೈಸೂರು:  ಈ ಬಾರಿ ಸ್ವಚ್ಛ ಸರ್ವೇಕ್ಷಣಾ ಸ್ಪರ್ದೆಯಲ್ಲಿ ಮೊದಲ ಬಾರಿಗೆ ಮೈಸೂರು ನಗರದೊಂದಿಗೆ ಜಿಲ್ಲೆಯೂ ಪಾಲ್ಗೊಳ್ಳುತ್ತಿದ್ದು, ಆಗಸ್ಟ್ 1ರಿಂದ 30ರವರೆಗೆ ನಡೆಯಲಿರುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಎಲ್ಲಾ ತಾಲೂಕುಗಳ ಜನರು ಸಕ್ರಿಯವಾಗಿ ಪಾಲ್ಗೊಂಡು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವಂತೆ ಜಿ.ಪಂ ಸಿಇಒ ಪಿ.ಶಿವಶಂಕರ್ ಮನವಿ ಮಾಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸ್ವಚ್ಛ ಸರ್ವೇಕ್ಷಣೆಯ ಕುರಿತಂತೆ ವಿವಿಧ ಇಲಾಖೆಯ ಹಿರಿಯ…

ಸ್ವಚ್ಛನಗರ: 8ನೇ ಸ್ಥಾನಕ್ಕೆ ಕುಸಿದ ಮೈಸೂರು
ಮೈಸೂರು

ಸ್ವಚ್ಛನಗರ: 8ನೇ ಸ್ಥಾನಕ್ಕೆ ಕುಸಿದ ಮೈಸೂರು

June 25, 2018

ಮೈಸೂರು:  ಪ್ರಥಮ ಸ್ವಚ್ಛನಗರಿ ಎಂಬ ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಮೈಸೂರು ಜನತೆಗೆ ನಿರಾಸೆಯಾಗಿದ್ದು, 2018ರ ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾಂಸ್ಕೃತಿಕ ನಗರಿ 8ನೇ ಸ್ಥಾನಕ್ಕೆ ಕುಸಿದಿದೆ. ಆದರೆ 3 ರಿಂದ 10 ಲಕ್ಷ ಜನ ಸಂಖ್ಯೆಹೊಂದಿರುವ ದೇಶದ 220 ನಗರಗಳ ಪೈಕಿ ಪಾರಂಪರಿಕ ನಗರಿ ಮೈಸೂರಿಗೆ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಬಂದಿರುವುದು ಹೆಗ್ಗಳಿಕೆಯಾಗಿದೆ. ಮಧ್ಯಪ್ರದೇಶದ ಇಂದೂರಿನಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛನಗರ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ಮೇಯರ್ ಬಿ.ಭಾಗ್ಯವತಿ, ಪಾಲಿಕೆ ಕಮೀಷ್ನರ್…

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’
ಮೈಸೂರು

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’

June 19, 2018

ಮೈಲಿಗಲ್ಲಾಗುವ ಸಿಇಓ ಡಾ.ಎಂ.ಆರ್. ರವಿ  ಅವರ ಮತ್ತೊಂದು ವಿಶೇಷ ಕಾರ್ಯಕ್ರಮ – ಎಂ.ಬಿ.ಪವನ್‍ಮೂರ್ತಿ ಮೈಸೂರು: ಹದಿಹರೆಯಕ್ಕೆ ಕಾಲಿಡುವ ಹೆಣ್ಣು ಮಕ್ಕಳಿಗೆ ಇದ್ದಕ್ಕಿದ್ದಂತೆ ಎದುರಾಗುವ ಋತುಸ್ರಾವ ಅವರಲ್ಲಿ ಅನೇಕ ಬಗೆಯಲ್ಲಿ ಮಾನಸಿಕ ತುಮುಲಗಳಿಗೆ ಕಾರಣವಾಗಿ ಅಂಜಿಕೆ-ಆತಂಕ, ಮುಜುಗರಕ್ಕೀಡು ಮಾಡುತ್ತದೆ. ಇಂತಹ ಆತಂಕ ನಿವಾರಿಸಿ ಆ ಬಗ್ಗೆ ವೈಜ್ಞಾನಿಕ ರೀತಿ ವಿವರಿಸಿ, ಅಂತಹ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಹಾಗೂ ಪ್ಯಾಡ್ ಬಳಕೆಯನ್ನು ಪರಿಸರಕ್ಕೆ ಪೂರಕವಾಗಿ ಸೂಕ್ತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಮರ್ಪಕ ಮಾಹಿತಿ ನೀಡುವ ವಿಶಿಷ್ಟ ಯೋಜನೆ ಅನು…

Translate »