Tag: T. Narasipura

ತಹಸೀಲ್ದಾರ್ ಡಿ.ನಾಗೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಗುಂಜಾನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಯಶಸ್ಸಿಗೆ ನಿರ್ಧಾರ
ಮೈಸೂರು

ತಹಸೀಲ್ದಾರ್ ಡಿ.ನಾಗೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಗುಂಜಾನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಯಶಸ್ಸಿಗೆ ನಿರ್ಧಾರ

March 18, 2021

ತಿ.ನರಸೀಪುರ, ಮಾ.17(ಎಸ್‍ಕೆ)-ಪಟ್ಟಣದಲ್ಲಿ ಮಾ.29ರಂದು ಜರುಗಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಡಿ.ನಾಗೇಶ್ ಅಧ್ಯಕ್ಷತೆ ಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗತ್ಯ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಪಟ್ಟಣದ ಶ್ರೀಗುಂಜಾನರಸಿಂಹಸ್ವಾಮಿ ದೇಗುಲ ಆವರಣದಲ್ಲ್ಲಿ ಕರೆದಿದ್ದ ಸಭೆಯಲ್ಲಿ ರಥೋತ್ಸವದ ಅಂಗವಾಗಿ ಮಾ.22ರಿಂದ ಏ.2ರವರೆಗೆ ನಡೆಯ ಲಿರುವ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಹಾಜರಿದ್ದ ವಿವಿಧ ಗ್ರಾಮಗಳ ಯಜಮಾನರು, ಗ್ರಾಮಸ್ಥರಿಂದ ಸಲಹೆ-ಅಭಿಪ್ರಾಯ ಪಡೆಯಲಾಯಿತು. ಶ್ರೀ ಗುಂಜಾ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಯಶಸ್ವಿ ಯಾಗಿ ಜರುಗಲು ಅಗತ್ಯ ಕಾಮಗಾರಿ ಹಾಗೂ ಮೂಲ ಸೌಕರ್ಯ…

ಸ್ವಾರ್ಥ ಸಾಧನೆ ಬಿಟ್ಟು ದಲಿತ ಸಂಘಟನೆಗಳು ಒಂದಾಗಬೇಕು
ಮೈಸೂರು, ಮೈಸೂರು ಗ್ರಾಮಾಂತರ

ಸ್ವಾರ್ಥ ಸಾಧನೆ ಬಿಟ್ಟು ದಲಿತ ಸಂಘಟನೆಗಳು ಒಂದಾಗಬೇಕು

May 27, 2020

ತಿ.ನರಸೀಪುರ, ಮೇ 26 (ಎಸ್‍ಕೆ)-ಶೋಷಣೆ ಹಾಗೂ ಅನ್ಯಾಯದ ವಿರುದ್ಧ ದನಿ ಎತ್ತುವ ನಿಟ್ಟಿನಲ್ಲಿ ಛಿದ್ರವಾಗಿರುವ ದಲಿತ ಸಂಘಟನೆಗಳ ಎಲ್ಲಾ ಬಣಗಳು ಸ್ವಾರ್ಥ ಸಾಧನೆ ಬಿಟ್ಟು ಒಂದಾಗಬೇಕಿದೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ಚಾಲನಾ ಸಂಚಾಲಕ ಹರಿಹರ ಆನಂದಸ್ವಾಮಿ ಸಲಹೆ ನೀಡಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಶಾಖೆಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇಂದು ದಲಿತ ಸಂಘರ್ಷ ಸಮಿತಿಯು ಕೆಲವರ ಸ್ವಾರ್ಥ ನಡೆಯಿಂದಾಗಿ ದಾರಿ…

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ತಿ.ನರಸೀಪುರದಲ್ಲಿ ರೈತರ ಪ್ರತಿಭಟನೆ
ಮೈಸೂರು, ಮೈಸೂರು ಗ್ರಾಮಾಂತರ

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ತಿ.ನರಸೀಪುರದಲ್ಲಿ ರೈತರ ಪ್ರತಿಭಟನೆ

May 27, 2020

ತಿ. ನರಸೀಪುರ, ಮೇ 26(ಎಸ್‍ಕೆ)-ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಖಾಸಗಿ ಫೈನಾನ್ಸ್‍ಗಳ ಸಾಲ ವಸೂಲಾತಿ ಪ್ರಕ್ರಿಯೆ 6 ತಿಂಗಳು ಮುಂದೂಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪಟ್ಟಣದ ಕಬಿನಿ ಅತಿಥಿಗೃಹದಿಂದ ಮೆರವಣಿಗೆ ಹೊರಟ ರೈತ ಸಂಘದ ಕಾರ್ಯಕರ್ತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡ…

ದಿನಸಿ ಪದಾರ್ಥಗಳಿಗೆ ಬೆಲೆ ನಿಗದಿಪಡಿಸಲು ಅಶ್ವಿನ್‍ಕುಮಾರ್ ಸೂಚನೆ
ಮೈಸೂರು ಗ್ರಾಮಾಂತರ

ದಿನಸಿ ಪದಾರ್ಥಗಳಿಗೆ ಬೆಲೆ ನಿಗದಿಪಡಿಸಲು ಅಶ್ವಿನ್‍ಕುಮಾರ್ ಸೂಚನೆ

April 18, 2020

ತಿ.ನರಸೀಪುರ, ಏ.17(ಎಸ್‍ಕೆ)-ಕೋವಿಡ್-19 ಹಿನ್ನೆಲೆಯಲ್ಲಿ ಪಟ್ಟಣದ ದಿನಸಿ ವರ್ತಕರು ಪಡಿತರ ಪದಾರ್ಥ ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡು ತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಹೋಲ್‍ಸೇಲ್ ವ್ಯಾಪಾರಿ ಗಳಿಂದ ಮಾಹಿತಿ ಪಡೆದು ನಿಖರ ಬೆಲೆ ನಿಗದಿ ಪಡಿಸುವಂತೆ ಶಾಸಕ ಎಂ.ಅಶ್ವಿನ್ ಕುಮಾರ್ ತಹಸೀಲ್ದಾರ್‍ಗೆ ಸೂಚನೆ ನೀಡಿದರು. ತಾಲೂಕು ನ್ಯಾಯ ಬೆಲೆ ಅಂಗಡಿಗಳ ವಿತರಕರ ವತಿಯಿಂದ ನೀಡುತ್ತಿರುವ ಆಹಾರದ ಕಿಟ್‍ಗಳನ್ನು ತಹಸೀಲ್ದಾರ್ ಮೂಲಕ ಬಡವರಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಟ್ಟಣದ ವರ್ತಕರು…

ಜೇನು ಕಡಿದು ಯುವಕ ಸಾವು
ಮೈಸೂರು ಗ್ರಾಮಾಂತರ

ಜೇನು ಕಡಿದು ಯುವಕ ಸಾವು

April 18, 2020

ತಿ.ನರಸೀಪುರ, ಏ.17(ಎಸ್‍ಕೆ)-ಮದುವೆ ನಿಶ್ಚಯವಾಗಿದ್ದ ಯುವಕನೊಬ್ಬ ಜೇನು ಕಡಿದು ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲೂಕಿನ ಕೇತಹಳ್ಳಿ ಗ್ರಾಮದ ಅಂಗಡಿ ಸಿದ್ದಮಲ್ಲಶೆಟ್ಟಿ ಪುತ್ರ ಮಹದೇವಸ್ವಾಮಿ(30) ಮೃತಪಟ್ಟ ಯವಕ. ಈತ ಇಂದು ಬೆಳಿಗ್ಗೆ ವಾಯು ವಿಹಾರ ಮುಗಿಸಿ ತ್ರಿವೇಣಿ ನಗರದ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಪಟ್ಟಣದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದ ಬಳಿ ಜೇನು ನೊಣಗಳು ದಾಳಿ ಇಟ್ಟಿವೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಾದೇವಸ್ವಾಮಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತಲೆ ಭಾಗಕ್ಕೆ ತೀವ್ರವಾದ ಗಾಯಗಳಾಗಿದ್ದರಿಂದ ಚಿಕಿತ್ಸೆ…

ಬೈಕ್‍ಗಳಿಗೆ ಲಾರಿ ಡಿಕ್ಕಿ: ನಾಲ್ವರು ಯುವಕರ ಸಾವು
ಮೈಸೂರು

ಬೈಕ್‍ಗಳಿಗೆ ಲಾರಿ ಡಿಕ್ಕಿ: ನಾಲ್ವರು ಯುವಕರ ಸಾವು

July 25, 2019

ತಿ.ನರಸೀಪುರ: ಸಕ್ಕರೆ ಸಾಗಿಸುತ್ತಿದ್ದ ಲಾರಿ, ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪಿರುವ ದಾರುಣ ಘಟನೆ ತಾಲೂಕಿನ ಇಂಡವಾಳು ಗ್ರಾಮದ ಬಳಿ ಮೈಸೂರು ಮುಖ್ಯ ರಸ್ತೆಯಲ್ಲಿ ಬುಧ ವಾರ ಮುಂಜಾನೆ ಸಂಭವಿಸಿದೆ. ಹೆಚ್.ಡಿ.ಕೋಟೆ ತಾಲೂಕಿನ ಕಂಚ ಮಳ್ಳಿಯ ಮಹದೇವಸ್ವಾಮಿ ಪುತ್ರ ಮಧು ಕುಮಾರ್(20), ಸಿದ್ದೇಗೌಡನಹುಂಡಿಯ ಸಿದ್ದರಾಮಯ್ಯ ಪುತ್ರ ಮಧುಸೂದನ್(24), ಕಂದೇಗಾಲದ ಲೇಟ್ ಚಿಕ್ಕಣ್ಣ ಪುತ್ರ ರಾಘವೇಂದ್ರ(25), ಒರಿಸ್ಸಾದ ಸಾಜಿದ್ ಖಾನ್ ಪುತ್ರ ಅಹಮ್ಮದ್ ಖಾನ್(38) ಅಪಘಾತದಲ್ಲಿ ಮೃತಪಟ್ಟವರು. ಹಬ್ಬಕ್ಕೆ ಬಂದು ಹೆಣವಾದರು: ತಾಲೂ…

ಪೊಲೀಸ್, ನ್ಯಾಯಾಂಗ ಇಲಾಖೆಯಿಂದ ಮಾನವ ಹಕ್ಕುಗಳ ರಕ್ಷಣೆ
ಮೈಸೂರು

ಪೊಲೀಸ್, ನ್ಯಾಯಾಂಗ ಇಲಾಖೆಯಿಂದ ಮಾನವ ಹಕ್ಕುಗಳ ರಕ್ಷಣೆ

February 26, 2019

ತಿ.ನರಸೀಪುರ: ಮಾನವ ಹಕ್ಕುಗಳ ರಕ್ಷಣೆಯಲ್ಲಿ ಪೊಲೀಸ್ ಹಾಗೂ ನ್ಯಾಯಾಂಗ ಇಲಾಖೆಗೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಪಟ್ಟಣದ ಜೆಎಂ ಎಫ್‍ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎ. ನಾಗಿರೆಡ್ಡಿ ಹೇಳಿದರು. ಪಟ್ಟಣದ ಬೈರಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ತಾಲೂಕು ಘಟಕ ಪ್ರಾರಂಭೋ ತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಅವರದೇ ಹಕ್ಕುಗಳಿವೆ. ಅವುಗಳ ರಕ್ಷಣೆಗೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಮಾನವ…

ಇದೇ ಮೊದಲ ಬಾರಿ ವಾರಣಾಸಿ ಮಾದರಿ ಗಂಗಾರತಿ
ಮೈಸೂರು

ಇದೇ ಮೊದಲ ಬಾರಿ ವಾರಣಾಸಿ ಮಾದರಿ ಗಂಗಾರತಿ

February 19, 2019

ತಿ.ನರಸೀಪುರ: ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಜರುಗುತ್ತಿರುವ 11ನೇ ಕುಂಭಮೇಳದ ಅಂಗವಾಗಿ ಸೋಮವಾರ ಸಂಜೆ ಇದೇ ಮೊದಲ ಬಾರಿ ಗಂಗಾರತಿ ಧಾರ್ಮಿಕ ಕೈಂಕರ್ಯ ಭಕ್ತಿಭಾವದಿಂದ ನೆರವೇರಿತು. ಉತ್ತರದ ವಾರಣಾಸಿ ಮಾದರಿಯಲ್ಲಿ ದಕ್ಷಿಣದ ತಿರುಮಕೂಡಲು ಕುಂಭಮೇಳದಲ್ಲಿ ನಡೆದ ಗಂಗಾಪೂಜೆ ಹಾಗೂ ದೀಪಾರತಿ ವಿಶಿಷ್ಟ ಕೈಂಕರ್ಯಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ನಾಡಿನ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್,…

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ
ಮೈಸೂರು

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ

February 17, 2019

ತಿ. ನರಸೀಪುರ: ಇಲ್ಲಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಇಂದು 11ನೇ ಕುಂಭಮೇಳಕ್ಕೆ ಚಾಲನೆ ದೊರೆಯಲಿದೆ. ಇಂದಿನಿಂದ (ಫೆ.17) ಮೂರು ದಿನಗಳವರೆಗೆ ಜರುಗುವ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ದಕ್ಷಿಣ ಗಂಗೆ ಎನಿಸಿ ಕೊಂಡಿರುವ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರ ಸಂಗಮಗೊಳ್ಳುವ ದಕ್ಷಿಣದ ಪ್ರಯಾಗ ಎಂದೇ ಕರೆಯಲ್ಪಡುವ ತಿರುಮಕೂಡಲು ನರಸೀಪುರದಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತದ ಮುತುವರ್ಜಿಯಿಂದಾಗಿ ಎಲ್ಲಾ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಫೆ.17, 18 ಹಾಗೂ 19ರವರೆಗೆ ನಡೆಯುವ ಧಾರ್ಮಿಕ…

ಕುಂಭಮೇಳಕ್ಕೆ ಸಜ್ಜಾಗುತ್ತಿದೆ ತಿರುಮಕೂಡಲು
ಮೈಸೂರು

ಕುಂಭಮೇಳಕ್ಕೆ ಸಜ್ಜಾಗುತ್ತಿದೆ ತಿರುಮಕೂಡಲು

February 15, 2019

ತಿ.ನರಸೀಪುರ: ದಕ್ಷಿಣದ ಪ್ರಯಾಗ, ಕಾಶಿಯಂತಹ ಪವಿತ್ರ ಕ್ಷೇತ್ರ ಎನಿಸಿಕೊಂಡಿರುವ ತಿರುಮಕೂಡಲು ನರಸೀಪುರದಲ್ಲಿ ಜೀವನದಿ ಕಾವೇರಿ, ಕಪಿಲಾನದಿ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರ ಸಂಗಮವಾಗಿದೆ. ಈ ಪುಣ್ಯ ಕ್ಷೇತ್ರದಲ್ಲಿ ಈ ಬಾರಿ 11ನೇ ಕುಂಭಮೇಳ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಫೆ.17ರಿಂದ ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ಉತ್ಸವಕ್ಕೆ ತ್ರಿವೇಣಿ ಸಂಗಮದಲ್ಲಿ ಸಿದ್ಧತೆ ಕಾರ್ಯಗಳು ಭರ ದಿಂದ ಸಾಗಿವೆ. ಮೂರು ದಿನಗಳ ಧಾರ್ಮಿಕ ಉತ್ಸವಕ್ಕೆ ತ್ರಿವೇಣಿ ಸಂಗಮದ ಮರಳಿನ ರಾಶಿಯ ಮೇಲೆ ಯಾಗ ಮಂಟಪ, ಸಮಾರಂಭದ ವೇದಿಕೆ ನಿರ್ಮಾಣ…

1 2 3 9
Translate »