Tag: T. Narasipura

ಕ್ಷೇತ್ರ ಅಭಿವೃದ್ಧಿಗೆ ತಾಲೂಕು ಆಡಳಿತಕ್ಕೆ ಸರ್ಜರಿ
ಮೈಸೂರು

ಕ್ಷೇತ್ರ ಅಭಿವೃದ್ಧಿಗೆ ತಾಲೂಕು ಆಡಳಿತಕ್ಕೆ ಸರ್ಜರಿ

August 5, 2018

ತಿ.ನರಸೀಪುರ: ತಿ.ನರ ಸೀಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವುದು ನನ್ನ ಕನಸಿನ ಯೋಜನೆಯಾಗಿದ್ದು, ಇದಕ್ಕಾಗಿ ತಾಲೂಕು ಆಡಳಿತಕ್ಕೆ ಮೇಜರ್ ಸರ್ಜರಿ ಅವಶ್ಯಕತೆಯಿದೆ ಇದೆ ಎಂದು ಶಾಸಕ ಎಂ.ಅಶ್ವಿನ್‍ಕುಮಾರ್ ಹೇಳಿದರು. ಕ್ಷೇತ್ರಕ್ಕೆ ತಾವು ಮಾಡಬೇಕೆಂದಿರುವ ಅಭಿವೃದ್ದಿ ಕಾರ್ಯಗಳ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡಿದರು. ಕ್ಷೇತ್ರದ ಸಮಗ್ರ ಅಭಿವೃದ್ದಿಯ ಚಿತ್ರಣ ನನ್ನ ಪರಿಕಲ್ಪನೆಯಾಗಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಕೆಲವೊಂದು ಇಲಾಖೆಗಳ ಅಧಿಕಾರಿಗಳ ಬದಲಾವಣೆ ಅಗತ್ಯವಿದೆ. ಕೆಲ ಅಧಿಕಾರಿಗಳು ನನ್ನ ಸರಿಸಮಾನಾಗಿ ಕೆಲಸ ಮಾಡಲಾಗದ ಕಾರಣ ಅಭಿವೃದ್ದಿಯೆಡೆ ಚಿಂತಿಸುವ ಅಧಿಕಾರಿಗಳನ್ನು ಇಲ್ಲಿಗೆ ನಿಯೋಜನೆ…

ಇಂಡುವಾಳು ಒಳ ಚರಂಡಿ ಕಾಮಗಾರಿಗೆ ಚಾಲನೆ ಶಾಸಕ ಡಾ.ಯತೀಂದ್ರ ರಿಂದ ಭೂಮಿ ಪೂಜೆ
ಮೈಸೂರು

ಇಂಡುವಾಳು ಒಳ ಚರಂಡಿ ಕಾಮಗಾರಿಗೆ ಚಾಲನೆ ಶಾಸಕ ಡಾ.ಯತೀಂದ್ರ ರಿಂದ ಭೂಮಿ ಪೂಜೆ

July 29, 2018

ತಿ.ನರಸೀಪುರ: ಇಂಡವಾಳು ಗ್ರಾಮದ ನೂತನ ದಸಂಸ ಬಡಾವಣೆಗೆ ನಗರ ಪ್ರದೇಶಗಳ ಮಾದರಿಯಲ್ಲಿ ಸಮರ್ಪಕವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಥಮ ಬಾರಿಗೆ ಗ್ರಾಮೀಣ ಪ್ರದೇಶಕ್ಕೂ ಒಳಚರಂಡಿ ಸೌಲಭ್ಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ವರುಣಾ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ತಾಲೂಕಿನ ಇಂಡವಾಳು ಗ್ರಾಮದಲ್ಲಿರುವ ದಸಂಸ ಬಡಾವಣೆಯಲ್ಲಿ 67 ಲಕ್ಷ ರೂ.ಗಳ ವೆಚ್ಚದಲ್ಲಿ ಒಳಚರಂಡಿ ಹಾಗೂ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಹಳ್ಳಿಗಳಿಗೆ ಸಿಮೆಂಟ್ ರಸ್ತೆಯ ಜೊತೆಗೆ ಒಳಚಂಡಿಯ ಸೌಲಭ್ಯವನ್ನು…

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಘಟಿತರಾಗಲು ಕರೆ: ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಘಟಿತರಾಗಲು ಕರೆ: ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

July 29, 2018

ತಿ.ನರಸೀಪುರ: ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗೆ ಮುನ್ನುಡಿಯಾಗಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಹೇಳಿದರು. ಪಟ್ಟಣದ ವಿವೇಕಾನಂದ ನಗರದಲ್ಲಿರುವ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಶನಿವಾರ ನಡೆದ ಪುರಸಭೆ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಸಂಘಟಿತರಾಗದೆ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಮುಖಂಡರೆಲ್ಲರೂ ಒಗ್ಗೂಡಿ, ಗೆಲ್ಲುವಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ತಿ.ನರಸೀಪುರ ಪುರಸಭೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲು ಸಾಧ್ಯವಿದೆ…

ಮಹನೀಯರ ಆದರ್ಶ ಅಳವಡಿಸಿಕೊಳ್ಳಲು ಸಲಹೆ
ಮೈಸೂರು

ಮಹನೀಯರ ಆದರ್ಶ ಅಳವಡಿಸಿಕೊಳ್ಳಲು ಸಲಹೆ

July 28, 2018

ತಿ.ನರಸೀಪುರ: ಮಹನೀಯರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳಿಗೆ ಅರ್ಥ ಸಿಗಲಿದೆ ಎಂದು ಶಾಸಕ ಎಂ.ಅಶ್ವಿನ್‍ಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ನಯನ ಕ್ಷತ್ರೀಯ ಸಂಘದ ವತಿಯಿಂದ ನಡೆದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿ ಮಾತನಾಡಿದರು. 12 ನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ಕಾರ್ಯದರ್ಶಿ ಯಾಗಿದ್ದ ಹಡಪದ ಅಪ್ಪಣ್ಣ ಜಾತಿ ಭೇದ ಮರೆತು ಕೆಲಸ ಮಾಡುವ ಮುಖಾಂತರ ಸರ್ವರಿಗೂ ಸಮಪಾಲು,…

ನರಸೀಪುರ ಆಸ್ಪತ್ರೆಗೆ ಶಾಸಕದ್ವಯರ ಭೇಟಿ, ಪರಿಶೀಲನೆ
ಮೈಸೂರು

ನರಸೀಪುರ ಆಸ್ಪತ್ರೆಗೆ ಶಾಸಕದ್ವಯರ ಭೇಟಿ, ಪರಿಶೀಲನೆ

July 27, 2018

ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಹಾಗೂ ತಿ.ನರಸೀಪುರ ಕ್ಷೇತ್ರದ ಶಾಸಕ ಎಂ.ಅಶ್ವಿನ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಔಷದ ಉಗ್ರಾಣ, ಡಯಾಲಿ ಸಿಸ್ ಘಟಕ, ವಾರ್ಡ್‍ಗಳು, ಹೆರಿಗೆ ಕೊಠಡಿ ಹಾಗೂ ಶೌಚಗೃಹ ಸೇರಿದಂತೆ ಆಸ್ಪತ್ರೆಯ ಒಳ ಹಾಗೂ ಹೊರಾಂಗಣವನ್ನು ಜಂಟಿ ಯಾಗಿ ಪರಿಶೀಲನೆ ನಡೆಸಿದ ಶಾಸಕರು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ತ್ವರಿತಗತಿಯಲ್ಲಿ ಆರೋಗ್ಯ ಕಾರ್ಡ್ ವಿತರಣೆ ಮಾಡುತ್ತಿಲ್ಲ ಎಂಬ ಸಾರ್ವಜನಿಕರ ದೂರಿನನ್ವಯ ಕಾರ್ಡ್ ವಿತರಣೆ ಕೊಠಡಿಗೆ ಭೇಟಿ…

ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ
ಮೈಸೂರು

ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ

July 27, 2018

ತಿ.ನರಸೀಪುರ:  ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಹಿನ್ನೆಲೆ ಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಾಯಕ ಶಿವಕುಮಾರ್ ನೇತೃತ್ವದಲ್ಲಿ ಪಟ್ಟಣದ ಟೀಷಾಪ್, ಚಿಲ್ಲರೆ ಅಂಗಡಿ ಹಾಗೂ ಬಾರ್‍ಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಯಿತು. ಪಟ್ಟಣದ ವಿದ್ಯೋದಯ ಕಾಲೇಜು ರಸ್ತೆ ಹಾಗೂ ತಾಲೂಕು ಕಚೇರಿ ರಸ್ತೆ ಯಲ್ಲಿ ಶಾಲಾ ಕಾಲೇಜಿನ 100 ಮೀಟರ್ ಅಂತರ ದೊಳಗೆ ತಂಬಾಕು ಉತ್ಪನ್ನ ಹಾಗೂ ಬೀಡಿ ಸಿಗರೇಟ್ ಮಾರಾಟ ಮಾಡುತ್ತಿದ್ದವರ ಮೇಲೆ ದಿಢೀರ್ ದಾಳಿ ನಡೆಸಿದ ಅಧಿಕಾರಿ ಗಳ…

ರಸ್ತೆ ಬದಿ ಉರುಳಿ ಬಿದ್ದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರು

ರಸ್ತೆ ಬದಿ ಉರುಳಿ ಬಿದ್ದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

July 25, 2018

ತಿ.ನರಸೀಪುರ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್, ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಮೈಸೂರು ತಿ.ನರಸೀಪುರ ಮುಖ್ಯರಸ್ತೆಯ ಇಂಡವಾಳು ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ನಡೆದಿದೆ. ಮೈಸೂರಿನಿಂದ ತಿ.ನರಸೀಪುರ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ತೆರಳುತ್ತಿದ್ದ ಎಸ್‍ಎಂಆರ್ (ಸಚಿನ್) ಖಾಸಗಿ ಬಸ್ ಇಂಡವಾಳು ಗ್ರಾಮದ ಬಳಿ ಎದುರಿ ನಿಂದ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿ ಬಿದ್ದಿದೆ….

ವಾಗ್ವಾದಕ್ಕೆ ಕಾರಣವಾದ ಕಟ್ಟಡ ಕಾಮಗಾರಿ
ಮೈಸೂರು

ವಾಗ್ವಾದಕ್ಕೆ ಕಾರಣವಾದ ಕಟ್ಟಡ ಕಾಮಗಾರಿ

July 25, 2018

ತಿ.ನರಸೀಪುರ:  ಇಲ್ಲಿನ ಪುರಸಭೆಯ ನೂತನ ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರನ ಪರ ವಕಾಲತ್ತು ವಹಿಸಿಕೊಂಡು ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ನಾಗರತ್ನಮ್ಮ ವಿರುದ್ದ ಸದಸ್ಯ ಬಿ.ಮರಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಸಿ.ಉಮೇಶ್(ಕನಕಪಾಪು) ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಮೊದಲಿಗೆ ಮಾತನಾಡಿದ ಸದಸ್ಯ ಆಲಗೂಡು ನಾಗರಾಜು, ಹಳೆ ಹೆರಿಗೆ ಆಸ್ಪತ್ರೆ ಮುಂಭಾಗ ನೂತನವಾಗಿ ನಿರ್ಮಿಸಲಾಗುತ್ತಿ ರುವ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ನೀರು ಶೇಖರಣೆಯಾಗುತ್ತಿದ್ದು, ಇದನ್ನು ಗಮನಿಸಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ಸದಸ್ಯ ಬಿ.ಮರಯ್ಯ…

ತಾಪಂ ನೌಕರ ಪೆಟ್ರೋಲ್ ಕದಿಯುತ್ತಿದ್ದಾಗ ಬೆಂಕಿ
ಮೈಸೂರು

ತಾಪಂ ನೌಕರ ಪೆಟ್ರೋಲ್ ಕದಿಯುತ್ತಿದ್ದಾಗ ಬೆಂಕಿ

July 24, 2018

ತಿ.ನರಸೀಪುರ:  ತಾಲೂಕು ಪಂಚಾಯಿತಿ ನೌಕರನೊಬ್ಬ ದ್ವಿಚಕ್ರ ವಾಹನದಲ್ಲಿ ಪೆಟ್ರೋಲ್ ಕದಿಯುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಮೂರು ವಾಹನ ಗಳು ಬೆಂಕಿಗಾಹುತಿಯಾಗಿರುವ ಘಟನೆ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ 10 ಗಂಟೆ ಸಮಯ ದಲ್ಲಿ ಪಟ್ಟಣದ ಮಿನಿ ವಿಧಾನಸೌಧದ ನೆಲ ಮಾಳಿಗೆಯಲ್ಲಿ ನಿಲ್ಲಿಸಿದ್ದ ಸ್ಕೂಟರ್‍ನಲ್ಲಿ ತಾ.ಪಂ ಬೊರ್‍ವೆಲ್ ರಿಪೇರಿ ಮಾಡುವ ನೌಕರ ಜಾಫರ್ ಪೆಟ್ರೋಲ್ ಕದಿಯುತ್ತಿದ್ದ ಸಂದರ್ಭ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸ್ಕೂಟರ್ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ತಹಸೀಲ್ದಾರ್ ಕಚೇರಿಗೆ ಸೇರಿದ ಹಳೆಯ…

ದೊಡ್ಡೇಬಾಗಿಲು ಗ್ರಾ.ಪಂ ಉಪಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿ
ಮೈಸೂರು

ದೊಡ್ಡೇಬಾಗಿಲು ಗ್ರಾ.ಪಂ ಉಪಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿ

July 21, 2018

ತಿ.ನರಸೀಪುರ:  ತಾಲೂಕಿನ ದೊಡ್ಡೇಬಾಗಿಲು ಗ್ರಾಮ ಪಂಚಾ ಯಿತಿ ಉಪಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿ ಅವಿರೋಧವಾಗಿ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಿಂದಿನ ಉಪಾಧ್ಯಕ್ಷೆ ಮಂಜುಳ ಷಡಕ್ಷರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆಯಿತು. ಸಾಮಾನ್ಯಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸಮೂರ್ತಿ ಅವರೊಬ್ಬರೇ ನಾಮಪತ್ರವನ್ನು ಸಲ್ಲಿಸಿದ್ದ ರಿಂದ ಅವಿರೋಧ ಆಯ್ಕೆಗೊಂಡರು. 21 ಗ್ರಾ.ಪಂ ಸದಸ್ಯರಲ್ಲಿ 20 ಮಂದಿ ಸಭೆಗೆ ಹಾಜರಾಗಿ ನೂತನ ಉಪಾಧ್ಯಕ್ಷರ ಆಯ್ಕೆಗೆ ಅನುಮೋದನೆ ನೀಡಿದರು. ಚುನಾವಣಾಧಿಕಾರಿಯಾಗಿ ಸಿಡಿಪಿಓ ಬಿ.ಎನ್.ಬಸವರಾಜು, ಸಹಾಯಕ ಚುನಾವಣಾಧಿಕಾರಿಯಾಗಿ ಪಿಡಿಓ…

1 4 5 6 7 8 9
Translate »